Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನ ತಲುಪಿದ ಸಂತೋಷ್ ಸಾವು ಪ್ರಕರಣ..
    ಸುದ್ದಿ

    ರಾಜಭವನ ತಲುಪಿದ ಸಂತೋಷ್ ಸಾವು ಪ್ರಕರಣ..

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.15- ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿ ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾರಣವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಇದೀಗ ರಾಜಭವನ ಅಂಗಳ ತಲುಪಿದೆ.
    ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದು ಬಿಟ್ಟರೆ ಪ್ರಕರಣದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದು ಆರೋಪಿಸಿರುವ ಮೃತ ಸಂತೋಷ್ ಪತ್ನಿ ರೇಣುಕಾ ಮನವಿ ಪತ್ರದೊಂದಿಗೆ ರಾಜಭವನದ ಕದ ತಟ್ಟಿದ್ದಾರೆ.
    ತಮ್ಮ ಪತಿಯ ಸಾವಿನ ಪ್ರಕರಣ ಕುರಿತಂತೆ ಪೊಲೀಸರಿಂದ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್‍ಗೆ ಪತ್ರ ಬರೆದಿದ್ದು, ನಿಷ್ಪಕ್ಷ ಹಾಗು ಪಾರದರ್ಶಕ ತನಿಖೆ ನಡೆಸಬೇಕೆಂದು ಕೋರಿದ್ದಾರೆ.
    ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ ಈ ಪ್ರಕರಣದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಇದಕ್ಕೆ ಸಾಕ್ಷಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ಪೊಲೀಸ್ ಅಧಿಕಾರಿಗಳು ಪ್ರಕರಣದ ಪ್ರತಿ ಹಂತದ ತನಿಖೆಯನ್ನೂ ಸೋರಿಕೆ ಮಾಡಿ ಈಶ್ವರಪ್ಪನವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆಸಿದ್ದಾರೆ. ಈಶ್ವರಪ್ಪರ ಮಾತುಗಳನ್ನು ಗಮನಿಸಿದರೆ ಅವರ ನಿರ್ದೇಶನದಂತೆಯೇ ತನಿಖೆ ನಡೆಯುತ್ತಿದೆ ಎಂದೆನಿಸುತ್ತಿದೆ. ಹೀಗಾಗಿ ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿರಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

    Politics
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿ ಮಂಗಲಸೂತ್ರ ಧರಿಸದಿರುವುದು ಪತಿಗೆ ನೀಡಬಹುದಾದ ಅತೀವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್
    Next Article ಬಿಜೆಪಿ ಪ್ರತಿತಂತ್ರ…!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • sirko ರಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.
    • th0q6 ರಲ್ಲಿ ಸೂರಜ್ ರೇವಣ್ಣ ಅವರಿಗೆ Bail granted.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe