Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನ ತಲುಪಿದ ಸಂತೋಷ್ ಸಾವು ಪ್ರಕರಣ..
    ಸುದ್ದಿ

    ರಾಜಭವನ ತಲುಪಿದ ಸಂತೋಷ್ ಸಾವು ಪ್ರಕರಣ..

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15- ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿ ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾರಣವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಇದೀಗ ರಾಜಭವನ ಅಂಗಳ ತಲುಪಿದೆ.
    ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದು ಬಿಟ್ಟರೆ ಪ್ರಕರಣದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದು ಆರೋಪಿಸಿರುವ ಮೃತ ಸಂತೋಷ್ ಪತ್ನಿ ರೇಣುಕಾ ಮನವಿ ಪತ್ರದೊಂದಿಗೆ ರಾಜಭವನದ ಕದ ತಟ್ಟಿದ್ದಾರೆ.
    ತಮ್ಮ ಪತಿಯ ಸಾವಿನ ಪ್ರಕರಣ ಕುರಿತಂತೆ ಪೊಲೀಸರಿಂದ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್‍ಗೆ ಪತ್ರ ಬರೆದಿದ್ದು, ನಿಷ್ಪಕ್ಷ ಹಾಗು ಪಾರದರ್ಶಕ ತನಿಖೆ ನಡೆಸಬೇಕೆಂದು ಕೋರಿದ್ದಾರೆ.
    ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ ಈ ಪ್ರಕರಣದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಇದಕ್ಕೆ ಸಾಕ್ಷಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
    ಪೊಲೀಸ್ ಅಧಿಕಾರಿಗಳು ಪ್ರಕರಣದ ಪ್ರತಿ ಹಂತದ ತನಿಖೆಯನ್ನೂ ಸೋರಿಕೆ ಮಾಡಿ ಈಶ್ವರಪ್ಪನವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆಸಿದ್ದಾರೆ. ಈಶ್ವರಪ್ಪರ ಮಾತುಗಳನ್ನು ಗಮನಿಸಿದರೆ ಅವರ ನಿರ್ದೇಶನದಂತೆಯೇ ತನಿಖೆ ನಡೆಯುತ್ತಿದೆ ಎಂದೆನಿಸುತ್ತಿದೆ. ಹೀಗಾಗಿ ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿರಿಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿ ಮಂಗಲಸೂತ್ರ ಧರಿಸದಿರುವುದು ಪತಿಗೆ ನೀಡಬಹುದಾದ ಅತೀವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್
    Next Article ಬಿಜೆಪಿ ಪ್ರತಿತಂತ್ರ…!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_ztmn ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • Daviddek ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • RicardoCor ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.