Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಗ್ರಾಹಕರ Data ಅಪಾಯದಲ್ಲಿ
    ಅಪರಾಧ

    ಬ್ಯಾಂಕ್ ಗ್ರಾಹಕರ Data ಅಪಾಯದಲ್ಲಿ

    vartha chakraBy vartha chakraಅಕ್ಟೋಬರ್ 30, 2022Updated:ಅಕ್ಟೋಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಅ.30- ಡ್ರಿಲಿಂಕ್ ಕುತಂತ್ರಾಂಶದ ಸುಧಾರಿತ ಅಥವಾ ಅಪ್​ಗ್ರೇಡೆಡ್ ವರ್ಷನ್ ದಾಳಿಯಿಂದಾಗಿ ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶಗಳು ಅಪಾಯದಲ್ಲಿವೆ. ವಿಶ್ಲೇಷಕರ ಪ್ರಕಾರ, ಮಾಲ್​ವೇರ್ ಸದ್ಯ ಆ್ಯಂಡ್ರಾಯ್ಡ್ ಟ್ರೋಜನ್ ಆಗಿ ಪರಿವರ್ತನೆಗೊಂಡಿದ್ದು, ಮಹತ್ವದ ವೈಯಕ್ತಿ ವಿಚಾರಗಳು ಹಾಗೂ ಬ್ಯಾಂಕಿಂಗ್ ದತ್ತಾಂಶಕ್ಕೆ ಕನ್ನ ಹಾಕುವ ಸಾಧ್ಯತೆ ಇದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ.
    ಡ್ರಿಲಿಂಕ್ ಕುತಂತ್ರಾಂಶ ಅಥವಾ ಮಾಲ್​ವೇರ್ 2016ರಲ್ಲೇ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಟಕೊಟ್ಟಿತ್ತು. ಆಗ ಎಸ್​ಎಂಎಸ್​ಗಳ ಮೂಲಕ ಗ್ರಾಹಕರ ದತ್ತಾಂಶ ಕದಿಯುತ್ತಿದ್ದ ಮಾಲ್​ವೇರ್ ಈಗ ಇನ್ನಷ್ಟು ಸುಧಾರಿತಗೊಂಡು ಮರಳಿದೆ.
    ಪ್ರಸ್ತುತ ಸ್ಕ್ರೀನ್​ ರೆಕಾರ್ಡಿಂಗ್, ಕೀಲಾಗಿಂಗ್, ಆಕ್ಸೆಸಿಬಿಲಿಟಿ ಸೇವೆಗಳ ದುರಪಯೋಗ, ಓವರ್​ಲೇ ದಾಳಿಗಳನ್ನು ನಡೆಸುವ ಸಾಮರ್ಥ್ಯ ಒಳಗೊಂಡಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.
    ಮಾಧ್ಯಮ ವರದಿಗಳ ಪ್ರಕಾರ, ಡ್ರಿಲಿಂಕ್ ಮಾಲ್​ವೇರ್​ನ ಇತ್ತೀಚಿನ ಸುಧಾರಿತ ವರ್ಷನ್ ಎಪಿಕೆ ಹೆಸರಿನ ಐಅಸಿಸ್ಟ್ ಮೂಲಕ ಗ್ರಾಹಕರನ್ನು ಗುರಿಯಾಗಿಸುತ್ತದೆ. ಐಅಸಿಸ್ಟ್ ಎಂಬುದು ಭಾರತೀಯ ತೆರಿಗೆ ಇಲಾಖೆಯ ಅಧಿಕೃತ ತೆರಿಗೆ ನಿರ್ವಹಣಾ ಟೂಲ್ ಆಗಿದೆ. ಒಮ್ಮೆ ಮಾಲ್​ವೇರ್ ಬಾಧಿತ ಐಅಸಿಸ್ಟ್ ಇನ್​ಸ್ಟಾಲ್ ಮಾಡಿದರೆ, ಅದು ಎಸ್​ಎಂಎಸ್​ಗಳನ್ನು ಕಳುಹಿಸುವ, ಓದುವ ಅನುಮತಿ ಕೇಳುತ್ತದೆ. ಎಕ್ಸ್​​ಟರ್ನಲ್ ಸ್ಟೋರೇಜ್ ಅನ್ನು ಓದುವ ಅನುಮತಿಯನ್ನೂ ಕೇಳುತ್ತದೆ. ಇತರ ಬ್ಯಾಂಕಿಂಗ್ ಟ್ರೋಜನ್​ಗಳಂತೆ ಡ್ರಿಲಿಂಕ್ ಕೂಡ ಸರ್ವೀಸ್ ಆಕ್ಸೆಸಿಬಿಲಿಟಿ ಆಧಾರದಲ್ಲೇ ದಾಳಿ ನಡೆಸುತ್ತದೆ. ಒಮ್ಮೆ ಸಂತ್ರಸ್ತರು ಎಲ್ಲದಕ್ಕೂ ಅನುಮತಿಸಿದ ಬಳಿಕ ಗೂಗಲ್ ಪ್ಲೇ ಪ್ರೊಟೆಕ್ಟ್ ಅನ್ನು ಡಿಸೇಬಲ್ ಮಾಡುತ್ತದೆ. ನಂತರ ತನ್ನ ಕಾರ್ಯಾಚರಣೆ ಶುರುಮಾಡುತ್ತದೆ.
    ನಂತರ ನಕಲಿ ಪೇಜ್​ಗಳನ್ನು ತೆರೆಯುವ ಬದಲು ಭಾರತೀಯ ಆದಾಯ ತೆರಿಗೆ ಇಲಾಖೆಯ ನೈಜ ಸೈಟ್​ ಅನ್ನು ಲೋಡ್ ಆಗುವಂತೆ ಮಾಡುತ್ತದೆ. ಲಾಗಿನ್ ಪೇಜ್​ ಅನ್ನು ತೋರಿಸುವ ಮೊದಲು ಮಾಲ್​ವೇರ್, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಥೆಂಟಿಕೇಷನ್ ಸ್ಕ್ರೀನ್​ ಅನ್ನು ಡಿಸ್​ಪ್ಲೇ ಮಾಡುತ್ತದೆ. ಸಂತ್ರಸ್ತರು ಪಿನ್ ಎಂಟರ್ ಮಾಡಿದ ಕೂಡಲೇ ಮಾಲ್​ವೇರ್, ಮೀಡಿಯಾ ಪ್ರೊಜೆಕ್ಷನ್ ಬಳಸಿಕೊಂಡು ಸ್ಕ್ರೀನ್​ರೆಕಾರ್ಡಿಂಗ್ ಮೂಲಕ ಬಯೋಮೆಟ್ರಿಕ್ ಪಿನ್ ಅನ್ನು ರೆಕಾರ್ಡ್ ಮಾಡಿಕೊಳ್ಳುತ್ತದೆ. ಜತೆಗೆ ಕೀಸ್ಟ್ರೋಕ್​ಗಳನ್ನೂ ಸಂಗ್ರಹಿಸುತ್ತದೆ. ನಂಗತರ ಕದ್ದ ಮಾಹಿತಿಯನ್ನು ಸಿಆಂಡ್ ಸಿ ಸರ್ವರ್​ಗೆ ಕಳುಹಿಸುತ್ತದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮಸ್ಕ್ ಒಳಗೆ ಪರಾಗ್ ಹೊರಕ್ಕೆ
    Next Article BJPಯ ಹೊಸ ಅಜೆಂಡಾ ಜಾರಿಗೆ ಸಿದ್ದತೆ
    vartha chakra
    • Website

    Related Posts

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrandonNeefe ರಲ್ಲಿ ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    • Peter_Vonry ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • https://pin-up-casino-ez6f2.top ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.