ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ಒತ್ತಡ ಹಾಕಬಾರದು | Farm Loans
    Viral

    ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ಒತ್ತಡ ಹಾಕಬಾರದು | Farm Loans

    vartha chakraBy vartha chakraಡಿಸೆಂಬರ್ 11, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ ಡಿ 11: ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ನಿರ್ದೇಶನ‌ ನೀಡವಂತೆ ಮುಖ್ಯ ಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ‌ಮನವಿ ಸಲ್ಲಿಸಲಾಗುವುದು ಎಂದು
    ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಭರವಸೆ ನೀಡಿದರು.
    ಬೆಳಗಾವಿಯ ಸುವರ್ಣಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಸಂಘಟನೆಗಳ ಪ್ರತಿನಿಧಿಗಳ ಅಹವಾಲು‌ ಅಲಿಸಿದ ಸಚಿವರು ಸಮಸ್ಯೆಗಳನ್ನು ಕಾನೂನಿನ ಪರಿಮಿತಿ‌ ಹಾಗೂ ಸಂಪನ್ಮೂಲಗಳ ಲಭ್ಯತೆ ಆಧಾರದ ಮೇಲೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ಉಚಿತ ವಿದ್ಯುತ್ ನೀಡಲಾಗುತ್ತದೆ ‌.ಉತ್ಪಾದನೆ, ಲಭ್ಯತೆ ಆಧಾರದ ಮೇಲೆ ಇದರ ಅವಧಿ ಹೆಚ್ಚಳದ ಬಗ್ಗೆ ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವರು ಹೇಳಿದರು.
    ಎ.ಪಿ ಎಂ.ಸಿ‌ ಕಾಯಿದೆ ತಿದ್ದುಪಡಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಪ್ತಿಗೆ ಬರಲಿದ್ದು ಈಗಾಗಲೇ ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದರು.
    ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಪರಿಹಾರ ಹೆಚ್ಚಳದ ಬಗ್ಗೆಯೂ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೃಷಿ ಸಚಿವರು ಹೇಳಿದರು.

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ರೈತರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಎನ್ ಚಲುವರಾಯಸ್ವಾಮಿ ಹೇಳಿದರು.
    ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಮಹಿಳಾ ಕೇಂದ್ರಿತವಾಗಿರದೆ ಗ್ರಾಮೀಣ ರೈತರು ಹಾಗೂ ಬಡಜನರ ಏಳಿಗೆಯ ಆಶಯದೊಂದಿಗೆ ರೂಪಿಸಲಾಗಿದೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟರು.

    Verbattle
    Verbattle
    Verbattle
    Congress Farm Loans Government Karnataka loan loans m News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಮೈತ್ರಿ ರಾಜಕಾರಣಕ್ಕೆ ಥರಗುಟ್ಟಿದ ಜೆಡಿಎಸ್ ಇಬ್ಬಾಗ | JDS
    Next Article ನಾನೇಕೆ‌ ಕ್ಷಮೆ ಕೇಳಬೇಕೆಂದ ಜಮೀರ್ | BZ Zameer Ahmed Khan
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Rolntm on ಮಾರ್ಚ್ 16, 2026 1:12 ಅಪರಾಹ್ನ

      O Betano está chamando seu nome. Ganhe um bônus enorme de €500 mais rodadas grátis agora mesmo https://betanogame.org/pt/. Otimizado para mobile, seguro e cheio de promoções diárias.

      Reply
    2. Xnnepk on ಮಾರ್ಚ್ 21, 2026 10:52 ಫೂರ್ವಾಹ್ನ

      Mostbet: onde o primeiro depГіsito vira uma experiГЄncia inesquecГ­vel – https://mostbetpt.pro/ , No Mostbet o bГґnus Г© insano: 144% + 220 free spins na hora do cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Arthursciew ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • MatthewZig ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Prodvijenie saita po trafiky_svEt ರಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.