Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲೂ BBC documentary ಸಾಕ್ಷ್ಯಚಿತ್ರ ಪ್ರದರ್ಶನ
    ಸುದ್ದಿ

    ಬೆಂಗಳೂರಿನಲ್ಲೂ BBC documentary ಸಾಕ್ಷ್ಯಚಿತ್ರ ಪ್ರದರ್ಶನ

    vartha chakraBy vartha chakraಜನವರಿ 30, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.30-
    ದೇಶಾದ್ಯಂತ ಪರ – ವಿರೋಧದ ಚರ್ಚೆಗೆ ಗ್ರಾಸವಾಗಿರುವ ಗುಜರಾತ್ ಗಲಭೆ ಕುರಿತಾದ BBC ಸಾಕ್ಷ್ಯಚಿತ್ರ ಬೆಂಗಳೂರಿನಲ್ಲೂ ಪ್ರದರ್ಶನಗೊಂಡಿದೆ.
    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು BBC ಸಿದ್ಧಪಡಿಸಿರುವ ಈ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಅಂಶಗಳಿವೆ ಎಂದು ಸಾಕ್ಷ್ಯಚಿತ್ರದ ಪ್ರಸಾರದ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಆದರೂ ಕೂಡ ದೇಶದ ಹಲವೆಡೆ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

    ಇದೀಗ ಬೆಂಗಳೂರಿನಲ್ಲೂ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲಾಗಿದೆ. ಬೆಂಗಳೂರಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿರುವ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (AISA) ಕಚೇರಿಯಲ್ಲಿ BBC ಸಾಕ್ಷ್ಯಚಿತ್ರ ಪ್ರದರ್ಶಿಸಿರುವುದಾಗಿ ತಿಳಿದುಬಂದಿದೆ. AISA ಜ.25 ರಂದು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುತ್ತಿರುವುದಾಗಿ ಹೇಳಿ ಆಹ್ವಾನ ನೀಡಿತ್ತು. ಭಾರತೀಯ ಸಮಾಜದಲ್ಲಿ ಕೋಮುವಾದದ ಹೆಚ್ಚಳವನ್ನು ಆಧರಿಸಿದ ಚಲನಚಿತ್ರದ ಪ್ರದರ್ಶನ ಮಾಡಲಾಗುತ್ತಿದ್ದು, ಈ ಕುರಿತ ಚರ್ಚೆಯಲ್ಲಿ ತಮ್ಮೊಂದಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿತ್ತು. ಆದರೆ ಆಮಂತ್ರಣ ಪತ್ರದಲ್ಲಿ ಸಾಕ್ಷ್ಯಚಿತ್ರದ ಹೆಸರನ್ನು ನಮೂದಿಸಿರಲಿಲ್ಲ. ಸ್ಕ್ರೀನಿಂಗ್ ನಂತವೇ ಅದು BBC ಸಾಕ್ಷ್ಯಚಿತ್ರ ಎಂದು ತಿಳಿದುಬಂದಿದೆ. ಈ ಸಂಬಂಧ AISA ಸದಸ್ಯರಾದ ಅರತ್ರಿಕಾ ಡೇ ಅವರು ಪ್ರತಿಕ್ರಿಯೆ ನೀಡಿ, ಸುಮಾರು 40 ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಲು AISA ಕಚೇರಿಗೆ ಬಂದಿದ್ದರು. ಸಾಕ್ಷ್ಯಚಿತ್ರ ವೀಕ್ಷಣೆಯ ಬಳಿಕ ಕೋಮುವಾದದ ಏರಿಕೆಯ ಕುರಿತ ಚರ್ಚೆಯಲ್ಲಿ ಭಾಗವಹಿಸಿದರು ಎಂದು ಹೇಳಿದ್ದಾರೆ.

    BBC Documentary m News PM Modi Politics ಚಲನಚಿತ್ರ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleKailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Next Article Congress ನಾಯಕರಿಂದ ಪ್ರತ್ಯೇಕ ಬಸ್ ಯಾತ್ರೆ
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldAlicy ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • Michaelcandy ರಲ್ಲಿ ಚೀನಾ ವೈರಸ್ ಸೃಷ್ಟಿಸಿದ ಆತಂಕ.
    • DonaldAlicy ರಲ್ಲಿ ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe