Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಹಬ್ಬಾಸ್ ಬಿಬಿಎಂಪಿ
    ಬೆಂಗಳೂರು

    ಶಹಬ್ಬಾಸ್ ಬಿಬಿಎಂಪಿ

    vartha chakraBy vartha chakraಅಕ್ಟೋಬರ್ 26, 2024Updated:ಅಕ್ಟೋಬರ್ 27, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಅಕ್ಟೋಬರ್ ಮಳೆಗೆ ಉದ್ಯಾನನಗರಿ ಬೆಂಗಳೂರು ಬೆಚ್ಚಿ ಬಿತ್ತು. 124 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಅಕ್ಟೋಬರ್ ತಿಂಗಳಿನಲ್ಲಿ ದಾಖಲೆ ಮಳೆ ಒಂದೇ ದಿನ ಸುರಿದಿದೆ ಎಂದು ಹವಾಮಾನ ಇಲಾಖೆ ಅಂಕಿಅಂಶಗಳು
    ಬೆಂಗಳೂರಿನಲ್ಲಿ ನೀಡಿವೆ ,ಕೆಲವು ಕಡೆಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಿ ಹಲವು ಸಮಸ್ಯೆಗಳನ್ನು ತಂದೊಡ್ಡಿತು. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತೋರಿದ ಸಮಯ ಮತ್ತು ಕ್ಷಿಪ್ರ ಸಂಸ್ಥೆ ನಗರದ ನಾಗರೀಕರನ್ನು ದೊಡ್ಡ ಅನಾಹುತದಿಂದ ಪಾರು ಮಾಡಿತು.
    ಈ ಹಿಂದೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಮಳೆ ಬಂದರೆ ಅಂಡರ್ ಪಾಸ್ ಗಳಲ್ಲಿ ನೀರು ನಿಂತು ಬಸ್ಸುಗಳು ಮುಳುಗಡೆಯಾಗುತ್ತಿದ್ದವು ರಾಜ ಕಾಲುವೆಗಳಲ್ಲಿ ಕೊಚ್ಚಿ ಹೋಗುತ್ತಿದ್ದ ಸುದ್ದಿಗಳು ಮಾಮೂಲಿಯಾಗಿದ್ದವು. ಭಾರಿ ಮಳೆಯ ಸುರಿದ ಸಮಯದಲ್ಲಿ ಜೀವ ಹಾನಿಯ ಕುರಿತ ಸುದ್ದಿಗಳು ಬರುತ್ತಲೇ ಇದ್ದವು.
    ಆದರೆ ಇದೇ ಮೊದಲ ಬಾರಿಗೆ ಭಾರಿ ಮಳೆಯ ಕಾರಣಕ್ಕೆ ಜೀವ ಹಾನಿಯಾದ ಬಗ್ಗೆ ವರದಿ ಬಂದಿಲ್ಲ. ರಾಜ ಕಾಲುವೆಗಳಲ್ಲಿ ಬಿದ್ದು ಅನಾಹುತ ಸೃಷ್ಟಿಯಾಗಲಿಲ್ಲ ಇದಕ್ಕೆ ಪ್ರಮುಖ ಕಾರಣ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯ ಕ್ಷಮತೆ ಮತ್ತು ಸಮಯ ಪುಸ್ತಕ.
    ಧಾರಾಕಾರ ಮಳೆ ಸುರಿಯಲು ಪ್ರಾರಂಭವಾಗುವ ಹಿರಿಯ ಅಧಿಕಾರಿಗಳು ಬಿಬಿಎಂಪಿ ವಾರ್ ರೂಂಗೆ ಧಾವಿಸಿದರು.ಇತರೆ ಸಿಬ್ಬಂದಿಯನ್ನು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು. ಕ್ಷಿಪ್ರ ಕಾರ್ಯಪಡೆ ಸನ್ನದ್ದಗೊಳಿಸಿ ಪ್ರವಾಹದ ಕುರಿತು ಕಾರ್ಯ ಬಂದ ಕಡೆ ಪರಿಹಾರಕ್ಕೆ ನುಗ್ಗಿದರು.
    ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡವು ತಕ್ಷಣವೇ ಇಲ್ಲಿಗೆ ಧಾವಿಸಿದ ಕಾರ್ಯಪಡೆಯ ಸಿಬ್ಬಂದಿ ಎಲ್ಲರನ್ನೂ ಸುರಕ್ಷಿತ ತಾಣಗಳಿಗೆ ತಲುಪಿಸಿದರು ಆಂಡರ್ ಪಾಸ್ಗಳಲ್ಲಿ ನೀರು ನಿಲ್ಲದಂತೆ ತಡೆಯಲಿಲ್ಲ ಇದರ ಪರಿಣಾಮ ಎಲ್ಲಿಯೂ ದೊಡ್ಡ ಪ್ರಮಾಣದ ಅನಾಹುತವಾಗಿದೆ.
    ಇಂತಹ ಮಳೆ ಬಂದ ಕಾರಣ ನಗರದ ಎಲ್ಲ ಕಡೆ ರಸ್ತೆ ಹಳ್ಳದಲ್ಲಿ ಬಿದ್ದಿದೆ

    #rain Bangalore bbmp Government Karnataka ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ವಾಯು ಮಾಲಿನ್ಯಕ್ಕೆ ಇದೇ‌ ಕಾರಣ.
    Next Article ಚನ್ನಪಟ್ಟಣದಲ್ಲಿ ಯಾರು ಗೆಲ್ಲುತ್ತಾರೆ ಗೊತ್ತಾ.
    vartha chakra
    • Website

    Related Posts

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_qrOa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • stailer dyson_soSt ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • stailer dyson_eoSt ರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಶಿಕ್ಷಾರ್ಹ ಅಪರಾಧ | Govt Schools
    Latest Kannada News

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.