Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.
    ಅಪರಾಧ

    ಪೊಲೀಸರು ನಿಗಾ ಇಟ್ಟಿದ್ದಾರೆ ಹುಷಾರ್.

    vartha chakraBy vartha chakraಅಕ್ಟೋಬರ್ 28, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.28-
    ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ಹಸಿರು ಪಟಾಕಿ ಹೊರತುಪಡಿಸಿದ ಇತರೆ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧ ಮಾಡಲಾಗಿದೆ.ಆದರೆ ಆನ್ ಲೈನ್ ಮೂಲಕ ಇವುಗಳನ್ನು ಮಾರಾಟ ಮಾಡಲಾಗುತ್ತಿದೆ.
    ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ ಈ ಹಿನ್ನೆಲೆಯಲ್ಲಿ ಮಾಲಿನ್ಯ ಕಾರಕ ಮಾರಾಟದ ಕುರಿತ ಆನ್‌ಲೈನ್‌ ಜಾಹೀರಾತುಗಳ ಮೇಲೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
    ಇತರ ಮಾಲಿನ್ಯಕಾರಕ ಪಟಾಕಿಗಳು ಸೇರಿದಂತೆ ಎಲ್ಲ ವಿಧದ ಪಟಾಕಿಗಳು ಲಭ್ಯ ಇರುವುದಾಗಿ ಆನ್‌ಲೈನ್‌ನಲ್ಲಿ ಜಾಹಿರಾತು ಪ್ರಕಟಿಸಿದ್ದ ಆರೋಪದ ಮೇಲೆ ಶಿವಾನಂದ ಸ್ಟೋರ್ಸ್ ಎಂಬ ಮಾರಾಟ ಸಂಸ್ಥೆ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಭಾರತೀಯ ನ್ಯಾಯ ಸಂಹಿತೆಯ 287 (ಬೆಂಕಿ ಮತ್ತು ದಹನಕಾರಿ ವಸ್ತುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಅನುಸಾರ ಅಕ್ಟೋಬರ್ 31ರಿಂದ ನವೆಂಬರ್ 2ರವರೆಗೂ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಕೇವಲ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿಯಿದೆ. ಅಲ್ಲದೇ, ಹಸಿರು ಪಟಾಕಿಗಳಲ್ಲದ ಇತರ ಮಾಲಿನ್ಯಕಾರಕ ಪಟಾಕಿಗಳ ತಯಾರಿ ಹಾಗೂ ಸಂಗ್ರಹಣೆಗೆ ರಾಜ್ಯಾದ್ಯಂತ ನಿಷೇಧ ವಿಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ತಯಾರಿ, ಸಂಗ್ರಹ ಅಥವಾ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
    ಆದರೆ, ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲಿ‌ ಅನೇಕ ಮಾರಾಟಗಾರರು ಆನ್‌ಲೈನ್ ವೇದಿಕೆಗಳ ಮೂಲಕ ಎಲ್ಲ ವಿಧದ ಪಟಾಕಿಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ.

    Verbattle
    Verbattle
    Verbattle
    Bangalore diwali Government Green Crackers Karnataka Polluting crackers ಆನ್ ಲೈನ್ ಆರೋಗ್ಯ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleSSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Next Article ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    2 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 9:34 ಫೂರ್ವಾಹ್ನ

      betmgm Rhode Island betmgm-play betmgm Illinois

      Reply
    2. Kpyzxl on ಫೆಬ್ರವರಿ 13, 2026 8:08 ಫೂರ್ವಾಹ್ನ

      betmgm New York betmgm CT mgm sports app

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Tracymix ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.