ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    ಅಪರಾಧ

    ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi

    vartha chakraBy vartha chakraಅಕ್ಟೋಬರ್ 15, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Belagavi
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಅ.15- ಗಡಿ ಜಿಲ್ಲೆ ಬೆಳಗಾವಿ (Belagavi) ಸಮೀಪದಲ್ಲಿ ನಾಗರೀಕ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ.
    ಮಹಿಳಾ ಸಬಲೀಕರಣ,ಸ್ವಾವಲಂಬನೆ ಬಗ್ಗ ಮಾತನಾಡುತ್ತಿರುವ ಸಮಯದಲ್ಲೇ ಮನುಷ್ಯತ್ವವನ್ನೇ ಮರೆತು ಮೃಗೀಯ ರೀತಿಯಲ್ಲಿ ವರ್ತಿಸಲಾಗಿದೆ.

    ಮಧ್ಯರಾತ್ರಿ ಮಹಿಳೆಯನ್ನು  ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಅಮಾನವೀಯವಾಗಿ ನಡೆದುಕೊಂಡಿದ್ದ ಆರೋಪಿ ಅರ್ಜುನ್ ಗುಂಡಪ್ಪಗೋಳನನ್ನು ಬಂಧಿಸಿ 20 ಕ್ಕೂ ಹೆಚ್ಚು ಮಂದಿಯ ವಿರುದ್ಧ ಘಟಪ್ರಭಾ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸಂತ್ರಸ್ತ ಮಹಿಳೆ ಶ್ರೀದೇವಿ ಗೊಡಚಿ ಅವರು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ತನ್ನನ್ನು ಅವಾಚ್ಯವಾಗಿ ನಿಂದನೆ, ಕೊಲೆಗೆ ಯತ್ನ ಮತ್ತು ಮಾನಹರಾಜು ಹಾಕಿದ್ದಾರೆಂದು ಆಪಾದಿಸಿದ್ದಾರೆ.

    ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಪ್ರಮುಖ ಆರೋಪಿ ಅರ್ಜುನ್​​ನನ್ನು ಬಂಧಿಸಲಾಗಿದೆ. ಇನ್ನುಳಿದ ಪುರುಷ ಮತ್ತು ಮಹಿಳಾ ಆರೋಪಿಗಳನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ.
    ಸಂತ್ರಸ್ಥ ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಸಿ ಥಳಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ್ದಾರೆ. 307, 143, 147, 323, 342, 352, 355, 504, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್‌‌ಪಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

    ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರ ವಾಸಿಗಳು, ಶ್ರೀದೇವಿ ಗೊಡಚಿ ಅವರಿಗೆ ಅ.14ರ ಮಧ್ಯರಾತ್ರಿ ನಡುರಸ್ತೆಯಲ್ಲಿ ಚಪ್ಪಲಿ ಹಾರ ಹಾಕಿ ಘಟಪ್ರಭಾದ ಮೃತ್ಯುಂಜಯ ಸರ್ಕಲ್​ನಲ್ಲಿ ಮೆರವಣಿಗೆ ಮಾಡಿದ್ದರು. ಅಲ್ಲದೆ ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿದ್ದರು.
    ಶ್ರೀದೇವಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಗಳು ಆಕೆಯ ಮನೆಗೆ ಹೋಗಿ ಪ್ರಶ್ನಿಸಿದ್ದರು. ಈ ವೇಳೆ ಮಹಿಳೆಯರಿಗೆ ಶ್ರೀದೇವಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಳು ಎಂದು ಆರೋಪಿಗಳು ಶ್ರೀದೇವಿಯನ್ನು ಮನೆಯಿಂದ ಹೊರ ತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಒಪ್ಪಿಸಿದ್ದರು.

    5 ಲಕ್ಷ ಹಣಕ್ಕೆ ಕೃತ್ಯ:
    ಕಳೆದ ತಿಂಗಳು 30ನೇ ತಾರೀಖು ದಲಿತ ಸಂಘಟನೆಯವರು ನನ್ನ ಬಳಿ ಬಂದು ಐದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಲ್ಲವಾದರೆ ನಿನ್ನ ಗಡಿಪಾರು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಆಗ ನಾನು ಭೀಕ್ಷೆ ಬೇಡಿಕೊಂಡು ಜೀವನ ಮಾಡುತ್ತೇನೆ, ನಾನು ಎಲ್ಲಿಂದ ಹಣ ಕೊಡಬೇಕು ಎಂದು ಪ್ರಶ್ನಿಸಿದ್ದೆ. ಮತ್ತೆ ನಿನ್ನೆ ರಾತ್ರಿ ನಮ್ಮ ಮನೆಗೆ ಬಂದು ಐದು ಲಕ್ಷ ಕೊಡು ಎಂದು ಪೀಡಿಸಿದರು‌.
    ನಾನು ಯಾಕೆ ಹಣ ಕೊಡಬೇಕು ಎನ್ನುತ್ತಿದ್ದಂತೆ ನನಗೆ ಸಿಕ್ಕಾಪಟ್ಟೆ ಹೊಡೆದರು‌. ನಂತರ ಬೆತ್ತಲೆಗೊಳಿಸಿ, ಅತ್ಯಾಚಾರ ಮಾಡಿದ್ದರು. ಬಳಿಕ ಚಪ್ಪಲಿ ಮಾಲೆ ಹಾಕಿ ಮೆರವಣಿಗೆ ಮಾಡಿದ್ದರು ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ.

    Verbattle
    Verbattle
    Verbattle
    belagavi Government Karnataka News Trending Varthachakra ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleSocial Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್
    Next Article ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Lndbju on ಫೆಬ್ರವರಿ 14, 2026 1:04 ಅಪರಾಹ್ನ

      mcluck IA mcluckcasinogm mcluck free bet

      Reply
    2. Yeoqei on ಫೆಬ್ರವರಿ 20, 2026 6:57 ಅಪರಾಹ್ನ

      Get ready for sugary chaos in Sweet Bonanza — the slot that pays everywhere! Multipliers sweet bonanza demo stack during bonuses for jaw-dropping wins. Play free or real money now!

      Reply
    3. Jtjcgr on ಫೆಬ್ರವರಿ 25, 2026 12:26 ಫೂರ್ವಾಹ್ನ

      Thunderous thrills in every triumphant turn. buffalo gold collection delivers herds of hits, scatters, and progressive power. Win big!

      Reply
    4. Qrpjfh on ಫೆಬ್ರವರಿ 27, 2026 3:49 ಫೂರ್ವಾಹ್ನ

      Get free Sweeps Coins just for joining chumba casino app. Enjoy Vegas-style slots with the chance to redeem real cash prizes anytime. Start spinning!

      Reply
    5. Ehefno on ಮಾರ್ಚ್ 1, 2026 10:30 ಫೂರ್ವಾಹ್ನ

      Over 5,000 games, original stake crypto casino exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    6. Cjiftj on ಮಾರ್ಚ್ 5, 2026 6:28 ಅಪರಾಹ್ನ

      Leky bez premrstenych cen. Az 80 % uspora > opravdovalekarna.cz
      diskretni baleni

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Williamdug ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Andrewhooca ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.