Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಿಪಬ್ಲಿಕ್ ಆಫ್ ಬಳ್ಳಾರಿ ಆಯ್ತು ಈಗ ಐಎಸ್ ಆಫ್ ಬಳ್ಳಾರಿ | Bellary
    Viral

    ರಿಪಬ್ಲಿಕ್ ಆಫ್ ಬಳ್ಳಾರಿ ಆಯ್ತು ಈಗ ಐಎಸ್ ಆಫ್ ಬಳ್ಳಾರಿ | Bellary

    vartha chakraBy vartha chakraಮಾರ್ಚ್ 9, 20249 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.9- ರಿಪಬ್ಲಿಕ್ ಆಫ್ ಬಳ್ಳಾರಿ (Bellary) ಎಲ್ಲರಿಗೂ ಗೊತ್ತು ಗಣಿ ಉದ್ಯಮಿಗಳಿಂದಾದ ಬದಲಾದ ಬಳ್ಳಾರಿಯ ಬಗ್ಗೆ ಈ ರೀತಿ ವ್ಯಾಖ್ಯಾನ ಮಾಡಲಾಗುತ್ತಿತ್ತು. ಇದೀಗ ರಿಪಬ್ಲಿಕ್ ಆಫ್ ಬಳ್ಳಾರಿ (Bellary) ಹೋಗಿ ಟೆರರ್ ಆಫ್ ಬಳ್ಳಾರಿ ನಿರ್ಮಾಣವಾಗಿದೆ.
    ಭಯೋತ್ಪಾದನೆ ಚಟುವಟಿಕೆಗಳಿಗೆ ಭಟ್ಕಳ ಗ್ಯಾಂಗ್ ದೇಶದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲೂ ಕುಖ್ಯಾತಿ ಪಡೆದಿತ್ತು. ಯಾಸಿನ್ ಭಟ್ಕಳ್ ಸೋದರರು ಮುಸ್ಲಿಂ ಸಮುದಾಯದ ವಿದ್ಯಾವಂತ ಯುವಕರನ್ನು ಜಿಹಾದಿ ಚಟುವಟಿಕೆಗಳಿಗೆ ಪ್ರೇರೇಪಿಸಿ ಭಯೋತ್ಪಾದನಾ ಕೃತ್ಯದಲ್ಲಿ ತೊಡಗುವಂತೆ ಮಾಡುತ್ತಿದ್ದರು.

    ಭಟ್ಕಳ್ ಸೋದರದಿಂದ ಪ್ರೇರೇಪಿತರಾದ ಹಲವಾರು ಮುಸ್ಲಿಂ ಯುವಕರು ದೇಶದ ಅನೇಕ ಕಡೆ ದುಷ್ಕೃತ್ಯ ನಡೆಸುವ ಮೂಲಕ ಸಮಾಜಕ್ಕೆ ಕಂಟಕ ಪ್ರಾಯರಾಗಿದ್ದರು. ಈ ತಂಡದ ಬಹುತೇಕ ಎಲ್ಲಾ ಸದಸ್ಯರನ್ನು ಸೆರೆಹಿಡಿದು ಕತ್ತಲೆ ಕೋಣೆಗೆ ತಳ್ಳುವಲ್ಲಿ ತನಿಖಾ ತಂಡಗಳು ಯಶಸ್ವಿಯಾಗಿವೆ.
    ಇದರಿಂದ ಇನ್ನೇನು ಭಟ್ಕಳ ಭಯೋತ್ಪಾದಕ ತಂಡದ ಕಥೆ ಮುಗಿಯಿತು ಎನ್ನುತ್ತಿರುವಾಗಲೇ ಇದೀಗ ಐಎಸ್ ಬಳ್ಳಾರಿ ತಂಡ ಪೊಲೀಸರಿಗೆ ಸವಾಲೆಸೆದಿದೆ. ಗಣಿ ನಾಡು ಬಳ್ಳಾರಿಯಲ್ಲಿ ಇಂತಹದೊಂದು ತಂಡ ಕೆಲಸ ಮಾಡುತ್ತಿದೆ ಎಂದು ಖಚಿತ ಮಾಹಿತಿ ಪಡೆದಿದ್ದ ರಾಷ್ಟ್ರೀಯ ತನಿಖಾದಳ ಈ ಊರಿನ ಮೇಲೆ ಒಂದು ಕಣ್ಣು ನೆಟ್ಟಿತ್ತು.
    ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ಬೆನ್ನು ಹತ್ತಿದ ರಾಷ್ಟ್ರೀಯ ತನಿಖಾ ದಳ ಮತ್ತು ಬೆಂಗಳೂರಿನ ಸಿಸಿಬಿ ತಂಡಕ್ಕೆ ದೊರತ ಸುಳಿವುಗಳನ್ನು ಆಧರಿಸಿ ಬಾಂಬ್ ರ್ ನ ಹುಡುಕಾಟಕ್ಕೆ ಮುಂದಾಗುತ್ತಿದ್ದಂತೆ ಎಲ್ಲಾ ಸುಳಿವುಗಳು ಬಳ್ಳಾರಿಯತ್ತ ಕೇಂದ್ರೀಕರಿಸಿವೆ.

    ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿದ ನಂತರ ಪಾತಕಿ ಬಳ್ಳಾರಿಯಲ್ಲಿ ಅಡಗಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು ಆತನ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
    ಬಳ್ಳಾರಿ ಮೂಲದ ಶಂಕಿತ ಉಗ್ರ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಿನಾಜ್ ಅಲಿಯಾಸ್‌ ಸುಲೈಮಾನ್‌ ಈ ಬಾಂಬ್ ಸ್ಫೋಟದ ರೂವಾರಿ ಇರಬಹುದು ಎಂಬ ಅನುಮಾನ ಇದರಿಂದ ದಟ್ಟವಾಗುತ್ತಿದೆ.
    ಕೆಫೆ ಬಾಂಬರ್‌ ಬೆಂಗಳೂರಿನಿಂದ ಬಸ್ಸು ಹತ್ತಿ ಬಳ್ಳಾರಿಗೆ ಹೋಗಿರುವುದು ಸ್ಪಷ್ಟವಾಗಿದೆ.ಇದರ ನಂತರ ಆತ ಅಲ್ಲಿಂದ ಬೇರೆಲ್ಲಿಗೂ ಹೋದ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಅಂದು ರಾತ್ರಿ 9 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಈತ ಕಾಣಿಸಿಕೊಂಡಿದ್ದ. ಆ ಬಳಿಕ ಎಲ್ಲಿಯೂ ಆರೋಪಿಯ ಚಲನವಲನದ ಬಗ್ಗೆ ಸುಳಿವು ಇಲ್ಲದಿರುವುದರಿಂದ, ಆತ ಬಳ್ಳಾರಿಯಲ್ಲೇ ಅಡಗಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
    ಈ ಘಟನೆಯ ನಂತರ ಐಎಸ್ ಬಳ್ಳಾರಿ ಗ್ಯಾಂಗ್ ಸಕ್ರಿಯವಾಗಿರುವ ಬಗ್ಗೆ ಎನ್ ಐ ಎ ತಂಡಕ್ಕೆ ಖಚಿತ ಮಾಹಿತಿ ಲಭ್ಯವಾಗಿದೆ.
    ಹೀಗಾಗಿ, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಸುಲೈಮಾನ್‌ ನನ್ನು ವಿಚಾರಣೆಗಾಗಿ ಎನ್‌ಐಎ ತಂಡ ವಶಕ್ಕೆ ಪಡೆದಿದೆ.
    ರಾಜ್ಯಾದ್ಯಂತ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಿದ್ದ ಮಿನಾಜ್‌ ಅಲಿಯಾಸ್‌ ಸುಲೈಮಾನ್‌ನನ್ನು ಎನ್‌ಐಎ ತಂಡ ಡಿಸೆಂಬರ್‌ನಲ್ಲಿ ಹೆಡೆಮುರಿ ಕಟ್ಟಿ ಬಂಧಿಸಿ ತಂದಿತ್ತು. ವಿಚಾರಣೆ ವೇಳೆ ಈತನ ನೀಡಿದ ಮಾಹಿತಿ ಆದರಿಸಿ ತನಿಖೆ ನಡೆಸಿದ ಎನ್ಐಎ ತಂಡಕ್ಕೆ ಐಎಸ್ ಬಳ್ಳಾರಿ ಗ್ಯಾಂಗ್ ಬಗ್ಗೆ ಮಾಹಿತಿ ಲಭಿಸಿತ್ತು.
    ಬಂಧಿತ ಮೀನಾಜ್ ನಿಷೇಧಿತ ಪಿಎಫ್ ಐ ಸಂಘಟನೆಯ ಕಾರ್ಯಕರ್ತ. ಈತ ಬಳ್ಳಾರಿ ಮೂಲದ ಮತ್ತೊಬ್ಬ ಶಂಕಿತ ಉಗ್ರ ಸೈಯದ್ ಸಮೀರ್ ಎಂಬಾತನೊಂದಿಗೆ ಸೇರಿಕೊಂಡು ಐಎಸ್ ಬಳ್ಳಾರಿ ಘಟಕ ಸ್ಥಾಪನೆ ಮಾಡಿದ್ದ. ಇದಕ್ಕೆ ಹಲವಾರು ಮಂದಿ ವಿದ್ಯಾವಂತ ಮುಸ್ಲಿಂ ಯುವಕರನ್ನು ಸದಸ್ಯರನ್ನಾಗಿ ಸೇರ್ಪಡೆ ಮಾಡಿಕೊಂಡಿದ್ದ.

    ಇದಕ್ಕಾಗಿ ಪ್ರತ್ಯೇಕ ಮೊಬೈಲ್ ಆಪ್ ಸಿದ್ದಪಡಿಸಿದ್ದ ಸಮೀರ್ ಮತ್ತು ಮೀನಾಜ್ ಆನ್ ಲೈನ್ ಮೂಲಕ ವಿದ್ಯಾವಂತ ಮುಸ್ಲಿಂ ಯುವಕರನ್ನು ಪರಿಚಯ ಮಾಡಿಕೊಂಡು ಅವರಿಗೆ ದೇಶದಲ್ಲಿ ಮುಸ್ಲಿಂ ಧರ್ಮದ ಮೇಲೆ ದೌರ್ಜನ್ಯವಾಗುತ್ತಿದೆ ಇದನ್ನು ತಡೆಗಟ್ಟಲು ಪ್ರಾಣ ನೀಡಲು ಸಿದ್ದರಾಗಬೇಕು ಎಂದು ಹೇಳಿ ಪ್ರಚೋದನಕಾರಿ ಅಂಶವಿರುವ ಪುಸ್ತಕಗಳು ವಿಡಿಯೋ ಮತ್ತು ಕರಪತ್ರಗಳನ್ನು ರವಾನಿಸುತ್ತಿದ್ದರು.
    ಇವರಿಂದ ಪ್ರೇರೇಪಣೆಗೊಂಡ ಅನೇಕರು ಐ ಎಸ್ ಬಳ್ಳಾರಿ ಘಟಕ ಸೇರಿದ್ದರು. ಈ ರೀತಿ ಸೇರಿದ ಹಲವರಿಗೆ ಬಾಂಬ್ ತಯಾರಿ ಹಾಗೂ ಅದನ್ನು ಸ್ಪೂಟಿಸುವ ಬಗ್ಗೆ ತರಬೇತಿ ಮತ್ತು ಮಾಹಿತಿ ನೀಡುತ್ತಿದ್ದರು ಬಳ್ಳಾರಿಯಲ್ಲೇ ಈ ಕುರಿತಂತೆ ತರಬೇತಿ ಸಹ ನೀಡುತ್ತಿದ್ದರು ಎಂಬ ಮಾಹಿತಿ ಎನ್ಐಎ ತಂಡಕ್ಕೆ ಲಭ್ಯವಾಗಿದೆ.
    ಈ ತಂಡದಿಂದ ತರಬೇತಿ ಪಡೆದ ವ್ಯಕ್ತಿ ಒಬ್ಬ ಬೆಂಗಳೂರಿನ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿರಬಹುದು ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದಾರೆ ಅಷ್ಟೇ ಅಲ್ಲದೆ ಬಳ್ಳಾರಿ ಘಟಕದೊಂದಿಗೆ ಸಂಪರ್ಕ ಹೊಂದಿ ಪೋತಕ ತಯಾರಿ ಬಗ್ಗೆ ತರಬೇತಿ ಪಡೆದವರ ಹುಡುಕಾಟ ಆರಂಭಿಸಿದ್ದಾರೆ.

    ಉಗ್ರ ಧರ್ಮ ಪಿಎಫ್ ಐ
    Share. Facebook Twitter Pinterest LinkedIn Tumblr Email WhatsApp
    Previous Articleಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    Next Article ಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೇಗುದಿ | BJP
    vartha chakra
    • Website

    Related Posts

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಜೂನ್ 17, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಜೂನ್ 17, 2025

    9 ಪ್ರತಿಕ್ರಿಯೆಗಳು

    1. vivod iz zapoya rostov_jfmr on ಆಗಷ್ಟ್ 20, 2024 12:10 ಫೂರ್ವಾಹ್ನ

      срочный вывод из запоя на дому ростов http://www.vyvod-iz-zapoya-rostov11.ru .

      Reply
    2. vivod iz zapoya v stacionare_inOn on ಆಗಷ್ಟ್ 24, 2024 9:16 ಫೂರ್ವಾಹ್ನ

      вывод из запоя в стационаре анонимно вывод из запоя в стационаре анонимно .

      Reply
    3. Vivod iz zapoya v stacionare_vvoi on ಆಗಷ್ಟ್ 29, 2024 2:22 ಅಪರಾಹ್ನ

      вывод из запоя в стационаре воронежа https://vyvod-iz-zapoya-v-stacionare.ru .

      Reply
    4. Matthewbidly on ಸೆಪ್ಟೆಂಬರ್ 9, 2024 5:38 ಅಪರಾಹ್ನ

      Напольное покрытие “паркетная доска” – это классический и изысканный выбор для любой современной или традиционной интерьерной композиции. Паркетная доска представляют собой натуральную древесину высокого качества, которая может быть обработана лаком или масло-воск, чтобы создать уникальный и привлекательный внешний вид, что создаёт визуальный интерес и глубину в помещении. Кроме того, паркетная доска является долговечной и стабильной альтернативой другим типам напольных покрытий, таким как массивная доска или штучный паркет. Она также хорошо сохраняет тепло и звукоизоляцию, что делает её идеальным выбором для комфортного жилья. https://kvarcvinil3.ru/

      Reply
    5. GregoryGok on ಸೆಪ್ಟೆಂಬರ್ 9, 2024 5:49 ಅಪರಾಹ್ನ

      При выборе напольного покрытия для вашего дома или офиса важно обратить внимание на качество, долговечность и дизайн. Магазин напольных покрытий – это место, где вы можете найти широкий ассортимент различных материалов, от ламината и паркета до ковров и виниловых плиток. https://ламинат1.рф/

      Reply
    6. Jamesved on ಮಾರ್ಚ್ 13, 2025 10:07 ಫೂರ್ವಾಹ್ನ

      Эта статья предлагает захватывающий и полезный контент, который привлечет внимание широкого круга читателей. Мы постараемся представить тебе идеи, которые вдохновят вас на изменения в жизни и предоставят практические решения для повседневных вопросов. Читайте и вдохновляйтесь!
      Подробнее можно узнать тут – https://mednarkoforum.ru/

      Reply
    7. f7rj5 on ಜೂನ್ 7, 2025 10:01 ಫೂರ್ವಾಹ್ನ

      can you buy generic clomiphene without insurance clomiphene rx for men can i purchase generic clomid for sale order generic clomid prices can i get clomid for sale where can i buy clomid can i order cheap clomiphene for sale

      Reply
    8. buy cialis australia online on ಜೂನ್ 10, 2025 3:09 ಫೂರ್ವಾಹ್ನ

      More posts like this would bring about the blogosphere more useful.

      Reply
    9. can flagyl be used to treat uti on ಜೂನ್ 11, 2025 9:28 ಅಪರಾಹ್ನ

      This is the amicable of glad I enjoy reading.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stevenempig ರಲ್ಲಿ ಕೋವಿಡ್ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ 40 ಸಾವಿರ ಕೋಟಿ ಲೂಟಿ | Yediyurappa
    • RobertPat ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • RobertBag ರಲ್ಲಿ ದೇವಸ್ಥಾನಗಳ ತಸ್ತೀಕ್ ಹಣ ಬಿಡುಗಡೆ | Temples
    Latest Kannada News

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಜೂನ್ 17, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಜೂನ್ 17, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕುಕ್ಕೆಗೆ ಹೋದವರ ಗೋಳು ಕೇಳೋರ್ಯಾರು ? #kukke #varthachakra #facts #passenger #ksrtc #bus #sharevideo
    Subscribe