ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central
    Trending

    ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central

    vartha chakraBy vartha chakraಮಾರ್ಚ್ 23, 2024Updated:ಮಾರ್ಚ್ 25, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಕೇಂದ್ರ (Bengaluru Central) ಲೋಕಸಭಾ ಕ್ಷೇತ್ರ. ನಿಜ ಅರ್ಥದಲ್ಲಿ ಕಾಸ್ಮೋ ಪಾಲಿಟಿನ್ ಸಂಸ್ಕೃತಿಯ ಕ್ಷೇತ್ರ. ಅಲ್ಪಸಂಖ್ಯಾತರು, ಬಹು ಸಂಖ್ಯಾತರು ಸಮಸಮ ಪ್ರಮಾಣದಲ್ಲಿ ಇರುವ ಈ ಕ್ಷೇತ್ರದಲ್ಲಿ ಸಿರಿವಂತರು ಮಧ್ಯಮ ವರ್ಗದವರು, ಕೊಳಗೇರಿ ನಿವಾಸಿಗಳು ಇದ್ದಾರೆ ವಿದ್ಯಾವಂತರು ಇದ್ದಾರೆ ನಿರಕ್ಷರ ಕುಕ್ಷಿಗಳು ಇದ್ದಾರೆ.
    ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆಗಳು ಇಲ್ಲಿವೆ ಹಾಗೆಯೇ ತಳ್ಳುಗಾಡಿ ವ್ಯಾಪಾರಿಗಳು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ ಹೀಗಾಗಿ ಇದನ್ನು ಒಂದು ಮಿನಿ ಭಾರತ ಎಂದು ಕರೆಯಬಹುದು.
    ಇಂತಹ ಕ್ಷೇತ್ರದಲ್ಲಿ ಸಮಸ್ಯೆಗಳು ನೂರಾರು. ಇವುಗಳಿಗೆ ಪರಿಹಾರ ಮರೀಚಿಕೆ.ಹೀಗಾಗಿ ಇಲ್ಲಿನ ಮತದಾರರು ತಮ್ಮ ಅಹವಾಲು ಕೇಳುವ ಜನಪ್ರತಿನಿಧಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇವರ ನಿಜ ಅರ್ಥದಲ್ಲಿ ಪ್ರತಿನಿಧಿಯಾಗುವ ಕನಸಿನೊಂದಿಗೆ ಚುನಾವಣೆಗೆ ತು ಧುಮುಕಿದ್ದಾರೆ ಮನ್ಸೂರ್ ಅಲಿಖಾನ್.

    ಸಂಘಟಕ ಶಿಕ್ಷಣ ಪ್ರೇಮಿ ಯಶಸ್ವಿ ಉದ್ಯಮಿ ಹೇಗೆ ಹಲವಾರು ವಿಶೇಷಣಗಳನ್ನು ತಮ್ಮೊಂದಿಗೆ ಹೊತ್ತು ತರುತ್ತಿರುವ ಈ ನಾಯಕ ಶಿಕ್ಷಣವೇ ದೇಶದ ಸಮಗ್ರ ಅಭಿವೃದ್ಧಿಗೆ ಸುಭದ್ರ ತಳಪಾಯ ಎಂದು ನಂಬಿರುವ ಕನಸುಗಾರ.
    ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದಿಂದ ಬಂದಿರುವ ಮನ್ಸೂರ್ ಅವರಿಗೆ ನಾಯಕತ್ವ ಎನ್ನುವುದು ಕುಟುಂಬದ ಬಳುವಳಿ. ಅಷ್ಟೇ ಅಲ್ಲ ಸಾಮಾಜಿಕ ಸೇವೆ, ಶೋಷಿತರ ಪರ ಕಳಕಳಿ, ತುಳಿತುಕೊಳ್ಳಗಾದವರನ್ನು ಮುಖ್ಯ ವಾಹಿನಿಗೆ ತರುವ ಮನಸ್ಸು ಇವೆಲ್ಲ ಅವರಿಗೆ ಹುಟ್ಟಿನಿಂದಲೇ ಬಂದ ಗುಣ.
    ಇದರ ಪರಿಣಾಮವಾಗಿಯೇ ವಿದ್ಯಾರ್ಥಿ ದಿಸೆಯಿಂದಲೇ ರಾಜಕೀಯದ ಆಸಕ್ತರಾಗಿ ತಳಮಟ್ಟದ ಸಂಘಟನೆಯ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ಮಟ್ಟದ ಹುದ್ದೆಗೆರಿದ್ದಾರೆ.

    ಅತ್ಯುತ್ತಮ ಶೈಕ್ಷಣಿಕ ಹಿನ್ನೆಲೆ, ಪ್ರಬಲ ಆರ್ಥಿಕ ಬಲ, ಸಮಾಜ ಸೇವೆಯ ಛಲದೊಂದಿಗೆ ಮುನ್ನುಗ್ಗುತ್ತಿರುವ ಮನ್ಸೂರ್ ತೆಲಂಗಾಣ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿ ತೋರಿದ ಚಾತುರ್ಯ ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದಿದೆ.
    ಇಂತಹ ಪ್ರಬಲ ಹಿನ್ನೆಲೆ ಹೊಂದಿರುವ ಮನ್ಸೂರ್ ಇದೀಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜನ ಸೇವೆಯ ಮಹತ್ವಕಾಂಕ್ಷೆ ಹೊತ್ತು ಮತಯಾಚನೆಗೆ ಮುಂದಾಗಿದ್ದಾರೆ.
    ಕ್ಷೇತ್ರದ ಪ್ರಜ್ಞಾವಂತ ಮತದಾರರು ಮನ್ಸೂರ್ ಅವರ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಹಿನ್ನೆಲೆಯನ್ನು ಗಮನಿಸಿ ತಮಗೊಬ್ಬ ಕನಸುಗಾರ ನಾಯಕ ಸಿಕ್ಕಿದ್ದಾನೆ ಆತನನ್ನು ನಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿಕೊಳ್ಳುವ ಮೂಲಕ ಸಂಸತ್ತಿನಲ್ಲಿ ನಮ್ಮ ಧ್ವನಿಯಾಗಿ ಪ್ರತಿನಿಧಿಸುವಂತೆ ಮಾಡಬಹುದು ಎಂದು ಅವರನ್ನು ಬೆಂಬಲಿಸುತ್ತಿದ್ದಾರೆ.
    ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಂತಿನಗರ ಚಾಮರಾಜಪೇಟೆ ಗಾಂಧಿನಗರ ಮಹದೇವಪುರ ಪುಲಿಕೇಶಿ ನಗರ ಸಿ ವಿ ರಾಮನ್ ನಗರ ಶಿವಾಜಿನಗರ ಮುತ್ತು ಸರ್ವಜ್ಞನಗರ ಕ್ಷೇತ್ರದ ಮತದಾರರು ಹೊಸ ಭರವಸೆಯೊಂದಿಗೆ ಮನ್ಸೂರ್ ಅವರ ಪರ ನಿಂತಿದ್ದಾರೆ.

    ಕಳೆದ ಮೂರು ಅವಧಿಯಲ್ಲಿ ಈ ಕ್ಷೇತ್ರದಲ್ಲಿ ನಡೆದ ಚುನಾವಣೆಯನ್ನು ಗಮನಿಸಿದಾಗ ರಾಜಕೀಯ ಹಿತಾಸಕ್ತಿಗಳೇ ಪ್ರಮುಖ ಪಾತ್ರ ವಹಿಸುತ್ತಿದ್ದವು ಮತದಾರರು ಅಲ್ಪಸಂಖ್ಯಾತ ಮತ್ತು ಬಹು ಸಂಖ್ಯಾತ ಎಂದು ವಿಭಜನೆಗೊಂಡು ಫಲಿತಾಂಶದ ದಿಕ್ಕು ಬದಲಾಗುತ್ತಿತ್ತು ಇದರ ಪರಿಣಾಮ ಕ್ಷೇತ್ರದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗದೇ ಹನುಮಂತನ ಬಾಲದಂತೆ ಸಮಸ್ಯೆಗಳು ಬೆಳೆಯುತ್ತಾ ಸಾಗಿದವು.
    ಇದೀಗ ಕ್ಷೇತ್ರದ ಮತದಾರರಿಗೆ ತಮ್ಮ ತಪ್ಪಿನ ಅರಿವಾಗಿದೆ ಅಷ್ಟೇ ಅಲ್ಲ ಕ್ಷೇತ್ರಕೊಬ್ಬ ಅತ್ಯಂತ ಸುಶಿಕ್ಷಿತ ಸಾಮಾಜಿಕಳಿಯ ನಾಯಕ ಬಂದಿದ್ದಾನೆ ಎಂದು ಭಾವಿಸಿ ಎಲ್ಲರೂ ಮನ್ಸೂರ್ ಅವರ ಪರವಾಗಿ ನಿಂತಿದ್ದಾರೆ ಪಕ್ಷ ಭೇದವಿಲ್ಲದೆ ಮತದಾರರು ಇವರಿಗೆ ತೋರಿಸುತ್ತಿರುವ ಪ್ರೀತಿ ನಿಜವಾದ ಅರ್ಥದಲ್ಲಿ ಇವರು ಮತದಾರರ ಮನಸೂರೆಗೊಂಡಿದ್ದಾರೆ ಎಂದು ಗೊತ್ತಾಗುತ್ತದೆ.

    Verbattle
    Verbattle
    Verbattle
    Bengaluru CEN Government Karnataka News Politics ಕಾಂಗ್ರೆಸ್ ಚುನಾವಣೆ ತಂತ್ರಜ್ಞಾನ ರಾಜಕೀಯ ವಿದ್ಯಾರ್ಥಿ ವ್ಯಾಪಾರ ಶಿಕ್ಷಣ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleನೀವೆ ಏನಾದರೂ ಮಾಡಿ..ಹೈಕಮಾಂಡ್ ಗೆ ಯಡಿಯೂರಪ್ಪ ಮೊರೆ | Yediyurappa
    Next Article ಬಂಡಾಯದ ಗೀತೆಯಲ್ಲಿ ತೋಯುತ್ತಿರುವ ರಾಘವೇಂದ್ರ (ಶಿವಮೊಗ್ಗ ಲೋಕಸಭಾ ಕ್ಷೇತ್ರ) | Shivamogga
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    11 ಪ್ರತಿಕ್ರಿಯೆಗಳು

    1. Ntdpql on ಫೆಬ್ರವರಿ 14, 2026 7:03 ಫೂರ್ವಾಹ್ನ

      mcluck New Mexico mcluckcasinogm mcluck ME

      Reply
    2. kupit_bhet on ಫೆಬ್ರವರಿ 15, 2026 8:24 ಅಪರಾಹ್ನ

      Если вы хотите шины летние купить цена, то у нас вы найдете лучшие предложения и выгодные цены.
      Это позволяет сэкономить время и обеспечить правильный уход за новыми шинами.

      Reply
    3. karkasnyy_eika on ಫೆಬ್ರವರಿ 15, 2026 8:25 ಅಪರಾಹ್ನ

      Если вы мечтаете о надежном и уютном жилье, обратите внимание на строительство каркасных домов спб, который сочетает в себе качество, современный дизайн и доступную стоимость.
      Минусы каркасных домов включают потребность в тщательной защите от влаги и обслуживании.

      Reply
    4. Taywyp on ಫೆಬ್ರವರಿ 16, 2026 11:01 ಅಪರಾಹ್ನ

      This highly praised sweepstakes platform, wow casino , brings legitimate casino thrills to your cover with no purchase inexorable in support of core gameplay. Boasting millions of players and eager bonuses, it’s a go-to superior on make sport, legal collective gaming across most of the US.

      Reply
    5. arenda_ssSn on ಫೆಬ್ರವರಿ 17, 2026 11:41 ಅಪರಾಹ್ನ

      Если вам нужна аренда автомобиля с водителем в новосибирске, обращайтесь к профессионалам!
      Необходимо проверить уровень сервиса и техническое состояние автомобилей.

      Reply
    6. Fffifq on ಫೆಬ್ರವರಿ 20, 2026 6:21 ಅಪರಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza casino stack up fast during the bonus round for truly epic payouts. Spin and savor the victory!

      Reply
    7. Maluzq on ಫೆಬ್ರವರಿ 24, 2026 11:40 ಅಪರಾಹ್ನ

      Witness the majesty of buffalos delivering epic wins. buffalo slot bonus stacks the deck with 1024 paylines, sunset triggers, and progressive gold pots. Roar to victory!

      Reply
    8. Ezfylk on ಫೆಬ್ರವರಿ 27, 2026 2:53 ಫೂರ್ವಾಹ್ನ

      Chumba Casino delivers big fun with zero risk. Claim your free macumba bonus and play top-tier slots anytime. Real rewards are waiting — start spinning!

      Reply
    9. Dmiuec on ಮಾರ್ಚ್ 1, 2026 9:35 ಫೂರ್ವಾಹ್ನ

      From casual spins to degenerate sessions — stake bonus buy slots handles every vibe perfectly.

      Reply
    10. Kepomr on ಮಾರ್ಚ್ 3, 2026 4:57 ಫೂರ್ವಾಹ್ನ

      DraftKings video poker Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!

      Reply
    11. Sfxmtz on ಮಾರ್ಚ್ 5, 2026 5:11 ಅಪರಾಹ್ನ

      Opravdovalekarna.cz – tam, kde platite za lek, ne za reklamu
      genericka Levitra

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephfoulp ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • HenrySom ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Robertmib ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.