ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    Trending

    ಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard

    vartha chakraBy vartha chakraನವೆಂಬರ್ 6, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.6: ಮಹಾ ನಗರಿ ಬೆಂಗಳೂರಿನ ಜನ ದಟ್ಟಣೆಯ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ (Leopard) ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
    ಈ ಬಾರಿ ಮಳೆ ಅಭಾವ ಸೇರಿದಂತೆ ಹಲವಾರು ಕಾರಣಗಳಿಂದ ಚಿರತೆ ಸೇರಿದಂತೆ ಇತರೆ ವನ್ಯಜೀವಿಗಳು ನೀರು, ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಇತ್ತೀಚೆಗೆ ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ.

    ಈ ವಿದ್ಯಮಾನ ಬೆಂಗಳೂರಿನ ಜನರಲ್ಲಿ ಆತಂಕ ಮೂಡಿದೆ.ಇದನ್ನು ನಿವಾರಿಸುವ ಜೊತೆಗೆ, ಚಿರತೆ ಹಾವಳಿ ತಡೆಯಲು ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಆದೇಶಿಸಿದ್ದಾರೆ.
    ಈ ಮೂಲಕ ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

    ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು (Leopard), ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.
    ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    Government Karnataka leopard News Politics
    Share. Facebook Twitter Pinterest LinkedIn Tumblr Email WhatsApp
    Previous ArticleNovember 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    Next Article ವೈಕುಂಠ ಏಕಾದಶಿ ಯಂದು ತಿರುಪತಿಗೆ ಹೋಗಬೇಕಾ…? | Ekadashi
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yfueix ರಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    • prodvijenie saitov v moskve_xcea ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Drypab ರಲ್ಲಿ ಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.