Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸಿಡ್ ದಾಳಿಯಲ್ಲಿ ಬೆಂಗಳೂರು ನಂಬರ್ ಒನ್ | Acid Attacks
    ಸುದ್ದಿ

    ಆಸಿಡ್ ದಾಳಿಯಲ್ಲಿ ಬೆಂಗಳೂರು ನಂಬರ್ ಒನ್ | Acid Attacks

    vartha chakraBy vartha chakraಡಿಸೆಂಬರ್ 11, 202320 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Acid Attacks
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.11- ಸಿಲಿಕಾನ್ ಸಿಟಿ ಬೆಂಗಳೂರು ಯಾವ ಯಾವುದೋ ಕಾರಣಕ್ಕೆ ಖ್ಯಾತಿ ಪಡೆದುಕೊಳ್ಳುತ್ತಿದೆ.ಇಲ್ಲಿನ ಸಂಚಾರ ದಟ್ಟಣೆ, ಹವಾಗುಣ ಮೊದಲಾದವು ಬೆಂಗಳೂರನ್ನು ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ದಿವೆ.ಇಂತಹ ಬೆಂಗಳೂರು ಇದೀಗ ಆಸಿಡ್ ದಾಳಿಯಲ್ಲೂ (Acid Attacks) ನಂಬರ್ ಒನ್ ಸ್ಥಾನದಲ್ಲಿದೆ.
    ಕಳೆದ 2022ರಲ್ಲಿ ನಡೆದ ಮಹಿಳೆಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಗಳ ಪೈಕಿ  ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಬೆಂಗಳೂರು ಮೊದಲ ಸ್ಥಾನದಲ್ಲಿದೆ.
    ಬೆಂಗಳೂರು ನಗರ ಪೊಲೀಸರು ಆಸಿಡ್ ದಾಳಿಯ ಆರು ಪ್ರಕರಣ ದಾಖಲಿಸಿರುವುದಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.
    ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆದ ಆಸಿಡ್ ದಾಳಿ ಪ್ರಕರಣಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗುವುದರೊಂದಿಗೆ ಬೆಂಗಳೂರು ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

    ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗುವುದರೊಂದಿಗೆ ದೆಹಲಿ ಎರಡನೇ ಸ್ಥಾನದಲ್ಲಿದೆ ಮತ್ತು ಅಹಮದಾಬಾದ್ ನಲ್ಲಿ ಐದು ಪ್ರಕರಣ ವರದಿಯೊಂದಿಗೆ ಮೂರನೇ ಸ್ಥಾನದಲ್ಲಿ ಎಂದು ಅಂಕಿಅಂಶಗಳು ತೋರಿಸಿವೆ.
    ಹೈದರಾಬಾದ್ ಮತ್ತು ಅಹಮದಾಬಾದ್‌ ನಲ್ಲಿ ಇಂತಹ ಎರಡು ಪ್ರಕರಣಗಳಾಗಿವೆ.
    ಕಳೆದ ವರ್ಷ 24 ವರ್ಷದ ಎಂಕಾಂ ಪದವೀಧರೆ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಹಲವು ವರ್ಷಗಳಿಂದ ಮಹಿಳೆಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ಮದುವೆಯ  ಪ್ರಸ್ತಾವನೆಯನ್ನು ತಿರಸ್ಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದ. ಈ ವ್ಯಕ್ತಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಿಂದ ಬಂಧಿಸಲಾಗಿತ್ತು.

    ಅಲ್ಲಿ ಆತ “ಸ್ವಾಮಿ” ವೇಷದಲ್ಲಿ ಅಡಗಿಕೊಂಡಿದ್ದ. ಜೂನ್ 2023 ರಲ್ಲಿ ಸಂತ್ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ  ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು. ಇದೇ ರೀತಿಯ ಮತ್ತೊಂದು ಪ್ರಕರಣ ಜೂನ್ 10, 2022 ರಂದು ವರದಿಯಾಗಿತ್ತು. ಇದರಲ್ಲಿ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಮಹಿಳಾ ಸ್ನೇಹಿತೆಯ ಮುಖಕ್ಕೆ ವ್ಯಕ್ತಿಯೊಬ್ಬ ಆಸಿಡ್ ಎರಚಿದ್ದ.

    acid attack Acid Attacks Bangalore crime News Trending Varthachakra ಮದುವೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Next Article ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    vartha chakra
    • Website

    Related Posts

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    ಡಿಸೆಂಬರ್ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ekspertiza zaliva kvartiri_zjEn ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • Thomaslok ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • ekspertiza zaliva kvartiri_rdEn ರಲ್ಲಿ ವಿದ್ಯುತ್ ಖರೀದಿ ಹೆಸರಲ್ಲಿ ಕಮೀಷನ್ ಹೊಡೆಯಲು ಸಂಚು | Electricity
    Latest Kannada News

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸೆಂಬರ್ 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಲಾಟರಿ ಗೆದ್ದು 5 ಮದ್ವೆ ಆದ 'ಲೇಡಿ' ಕಣ್ಣೀರ ಕಥೆ!
    Subscribe