ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bengaluruಲ್ಲೂ ಮರ್ಯಾದೆಗೇಡು ಹತ್ಯೆ
    ಬೆಂಗಳೂರು

    Bengaluruಲ್ಲೂ ಮರ್ಯಾದೆಗೇಡು ಹತ್ಯೆ

    vartha chakraBy vartha chakraಅಕ್ಟೋಬರ್ 12, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.12 – ತನ್ನಿಬ್ಬರು ಮಕ್ಕಳ ಸರಣಿ ಪ್ರೀತಿಯಿಂದ ಮನನೊಂದ ತಂದೆಯೊಬ್ಬರು ಮರ್ಯಾದೆಗೆ ಅಂಜಿ ಹಿರಿ ಮಗಳನ್ನೇ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
    ಪ್ರೀತಿಸಿದ ಪ್ರಿಯತಮನಿಗಾಗಿ ಕಿರಿಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿ ಸಾಂತ್ವಾನ ಕೇಂದ್ರ ಸೇರಿದ್ದಾಳೆ. ಇತ್ತ ಹಿರಿ ಮಗಳ ಪ್ರೀತಿ ವಿಚಾರ ತಿಳಿದ ತಂದೆ, ಚಿಕ್ಕ ಮಗಳು ಮರ್ಯಾದೆ ತೆಗೆದಳು, ಇವಳು ಮರ್ಯಾದೆ ಕಳೆಯುತ್ತಾಳೆ ಅಂತ ಕೊಲೆಯೇ ಮಾಡಿದ್ದಾನೆ.

    ಕವನಾ (20) ಹತ್ಯೆಯಾದ ಯುವತಿ. ತನ್ನ ಮಗಳನ್ನು ಹತ್ಯೆಗೈದ ಬಳಿಕ ಆರೋಪಿ ಮಂಜುನಾಥ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
    ಮಂಜುನಾಥ್ ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

    ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.
    ಕತ್ತು ಸೀಳಿದ ತಂದೆ:
    ಆರೋಪಿ ಮಂಜುನಾಥ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಮಗಳ ಪ್ರೀತಿಯ ವಿಚಾರ ತಿಳಿದ ನಂತರ ಮಂಜುನಾಥ್, ರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.

    Verbattle
    Verbattle
    Verbattle
    Bangalore Bengaluru Karnataka News Politics ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ನಡುಗಿಸಿದ IT Raid
    Next Article ಬೆಂಗಳೂರಲ್ಲಿ Filmy Style ದರೋಡೆ | Bengaluru
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Tydtyo on ಮಾರ್ಚ್ 20, 2026 10:02 ಅಪರಾಹ್ನ

      Unisciti all’Г©lite su Betano Casino https://betanogame.org/it/. Sblocca un bonus di benvenuto da €500 e goditi giochi premium con croupier live. Sicuro, equo e pieno di jackpot – qui giocano i campioni. Non perdere la tua occasione.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.