Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari
    ಸುದ್ದಿ

    ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari

    vartha chakraBy vartha chakraಮಾರ್ಚ್ 14, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.14- ಪ್ರಾದೇಶಿಕ ಅಸ್ಮಿತೆ ಮೂಲಕ ರಾಷ್ಟ್ರೀಯ ವಾದಿ ಬಿಜೆಪಿಗೆ ಸೆಡ್ಡು ಹೊಡಯಲು ರಾಜ್ಯದ ಆಡಳಿತ ರೂಡ ಕಾಂಗ್ರೆಸ್ ತೀರ್ಮಾನಿಸಿದೆ.
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಸಿದ್ಧಪಡಿಸುವ ಮೂಲಕ ಪ್ರಾದೇಶಿಕತೆಯ ಮಂತ್ರ ಜಪಿಸಲಾಗಿತ್ತು ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿಧಾನಸೌಧದ ಮುಂದೆ ನಾಡದೇವತೆ ಭುವನೇಶ್ವರಿ (Bhuvaneshwari) ಪ್ರತಿಮೆ ಹಾಕಲು ತೀರ್ಮಾನಿಸಲಾಗಿದೆ.

    ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ರಸ್ತೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಹಾಕಲು ನಿರ್ಧರಿಸಲಾಗಿದೆ ಎಂದು ಹೇಳಿದರು ನಾಡದೇವತೆ ಭುನೇಶ್ವರಿ ಕೈಯಲ್ಲಿ ಹಳದಿ-ಕೆಂಪು ಧ್ವಜ ಹಿಡಿದಿರುವ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ. ತಕ್ಷಣಕ್ಕೆ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
    ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಯಾಗಲಿದೆ ಲೋಹದ ಈ ಪ್ರತಿಮೆ ನಿರ್ಮಾಣಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಿರುವುದಾಗಿ ವಿವರಿಸಿದರು.

    war ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್
    Next Article ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    8 ಪ್ರತಿಕ್ರಿಯೆಗಳು

    1. Aitek_iyOn on ಜುಲೈ 18, 2024 9:47 ಅಪರಾಹ್ನ

      Айтек http://multimedijnyj-integrator.ru/ .

      Reply
    2. ремонт техники в мск on ಏಪ್ರಿಲ್ 4, 2025 3:35 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    3. ui1d4 on ಜೂನ್ 8, 2025 2:32 ಅಪರಾಹ್ನ

      can you buy clomid without rx can i get generic clomiphene without insurance get generic clomiphene prices how to buy clomid pill order cheap clomid pill generic clomiphene for sale clomid without dr prescription

      Reply
    4. flagyl vs cipro on ಜೂನ್ 10, 2025 5:42 ಅಪರಾಹ್ನ

      I am actually enchant‚e ‘ to glitter at this blog posts which consists of tons of useful facts, thanks towards providing such data.

      Reply
    5. o4qhm on ಜೂನ್ 12, 2025 6:29 ಅಪರಾಹ್ನ

      order azithromycin – flagyl pills buy flagyl no prescription

      Reply
    6. nzusm on ಜೂನ್ 18, 2025 12:32 ಫೂರ್ವಾಹ್ನ

      purchase inderal generic – order methotrexate 5mg online methotrexate 2.5mg us

      Reply
    7. vnd4z on ಜೂನ್ 20, 2025 9:08 ಅಪರಾಹ್ನ

      amoxicillin without prescription – brand diovan 80mg buy ipratropium 100 mcg pill

      Reply
    8. er7zu on ಜೂನ್ 23, 2025 1:02 ಫೂರ್ವಾಹ್ನ

      azithromycin 500mg pill – nebivolol over the counter buy generic nebivolol 20mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_qckl ರಲ್ಲಿ ವಸೂಲಿ ಮಾಡುವ ಮಂತ್ರಿ.
    • karkasnyy_dom_dbkl ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • karkasnyy_dom_vekl ರಲ್ಲಿ ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe