Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!
    Trending

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    vartha chakraBy vartha chakraಜನವರಿ 18, 2026Updated:ಜನವರಿ 18, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಈ ಸಲದ ಕನ್ನಡ ಬಿಗ್‌ ಬಾಸ್‌ ಫಿನಾಲೆ ಸುದ್ದಿಗಳು ದೇಶವೊಂದರ ಅಧ್ಯಕ್ಷರ ಚುನಾವಣೆಯೇನೋ ಅನ್ನೋ ಮಟ್ಟಿಗೆ ಚರ್ಚೆ ಆಗ್ತಾ ಇದೆ. ಆಫ್ಟರ್‌ ಆಲ್‌ ಒಂದು ಟಿವಿ ಕಾರ್ಯಕ್ರಮದಲ್ಲಿ ಅಂತಿಮವಾಗಿ ಯಾರು ಗೆಲ್ತಾರೆ ಅನ್ನೋದು ಟಿವಿಗೆ ಸೀಮಿತವಾಗಿದ್ದರೆ ಸಾಕಿತ್ತು. ಅದು ಬಿಟ್ಟು ಇದು ಯಾವ ಲೆವೆಲ್‌ ಗೆ ಜಾತಿ, ಸಂಘಟನೆಗಳವರೆಗೂ ತಲುಪಿದೆ ಎಂದರೆ ಬಿಗ್‌ ಬಾಸ್‌ ಫಿನಾಲೆ ಮುಗಿದಾಗ ಯುದ್ಧವೇ ಸಂಭವಿಸಬಹುದೇನೋ ಎನ್ನುವ ಭ್ರಮೆಯನ್ನು ನಿರ್ಮಿಸಲಾಗಿದೆ. ಅಂತಿಮ ಸುತ್ತಿನ ಆರು ಸ್ಪರ್ಧಿಗಳಲ್ಲಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಮಧ್ಯೆ ಹಣಾಹಣಿ ಸ್ಪರ್ಧೆ ಇದೆ ಎನ್ನಲಾಗಿದೆ. ಇಷ್ಟೇ ಇದ್ದರೆ ಪರವಾಗಿರಲಿಲ್ಲ. ಗಿಲ್ಲಿನಟ ಹಾಲುಮತಸ್ಥ ಜನಾಂಗಕ್ಕೆ ಸೇರಿದವರು ಅನ್ನೋ ಕಾರಣಕ್ಕೆ, ಆ ಜನಾಂಗದ ಜನರೆಲ್ಲ ತಮ್ಮವ ಗೆಲ್ಲಲೇಬೇಕು ಎಂದು ಪಣತೊಟ್ಟು ವೋಟ್‌ ಹಾಕ್ತಿದ್ದಾರೆ ಅಂತ ಜನರು ಮಾತಾಡಿಕೊಳ್ತಿದಾರೆ. ಇತ್ತ ಅಶ್ವಿನಿ ಗೌಡ ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಸಕ್ರಿಯವಾಗಿದ್ದೋರು. ಆ ಕಾರಣಕ್ಕೆ ನಾರಾಯಣ ಗೌಡ ಬಣದ ಕರವೇ ಕಾರ್ಯಕರ್ತರು ಅಶ್ವಿನಿ ಗೆಲುವಿಗೆ ಟೊಂಕಕಟ್ಟಿ ನಿಂತು ಪ್ರಚಾರ ಮಾಡುತ್ತಿದ್ದಾರೆ ಅಂತ ಟ್ರೋಲ್ ಆಗ್ತಿದೆ. ಇವರಿಗೆಲ್ಲ ತಾವೇನು ಮಾಡುತ್ತಿದ್ದೇವೆ, ಈ ಕಾರ್ಯಕ್ರಮದಲ್ಲಿ ಗೆದ್ದವರಿಂದ ಸಮಾಜಕ್ಕೆ ಏನಾದರೂ ಒಳಿತಾಗುತ್ತಾ ಅಂತ ಯೋಚಿಸೋ ಕನಿಷ್ಟ ಪರಿಜ್ಞಾನವೂ ಇಲ್ಲ ಅನ್ನೋದು ದುರಂತ. ಅಸಲಿಗೆ ಬಿಗ್‌ ಬಾಸ್‌ ವಿನ್ನರ್‌ ಗಳಿಂದ ಸಮಾಜಕ್ಕೆ ಏನೂ ಉಪಯೋಗವಿಲ್ಲ. ಇನ್ನು ಬಿಗ್‌ ಬಾಸ್‌ ಸ್ಪರ್ಧಿಗಳು ಆಚೆ ಬಂದಮೇಲೆ ಅಕ್ಷರಶಃ ನಿರುದ್ಯೋಗಿಗಳಾಗುತ್ತಾರೆ. ಅವರಿಗೆ ಹೇಳಿಕೊಳ್ಳುವಂಥ ದೊಡ್ಡ ಅವಕಾಶ ಬಂದಿರುವ ಉದಾಹರಣೆಗಳೇ ಇಲ್ಲ. ಒಟ್ಟಿನಲ್ಲಿ ಖೇಲ್‌ ಖತಂ ಆದಮೇಲೆ ನಾಟಕ್‌ ಬಂದ್‌ ಆಗಬೇಕಿರುವಂಥ ವಿಷಯ ಬಿಗ್‌ ಬಾಸ್. ಆದರೆ ಈ ಸಲ ಅಸಹ್ಯ ಎನ್ನುವಷ್ಟು ಅತಿರೇಕಕ್ಕೆ ಹೋಗಿದೆ. ಇದನ್ನ ಹೀಗೇ ಬಿಟ್ಟರೆ ಮುಂದಿನ ಸಲ ರಕ್ತಪಾತವಾಗುವುದಿಲ್ಲ ಎಂಬ ಗ್ಯಾರೆಂಟಿ ಏನು? ಇದಕ್ಕೆ ಟಿವಿ ಚಾನೆಲ್‌ ಹೊಣೆಯಾಗುತ್ತಾ? ಇಂಥ ಚಿಲ್ಲರೆ ಆಟಗಳನ್ನೆಲ್ಲ ನೋಡುತ್ತ ಕೂತ ಸರಕಾರ ಹೊಣೆ ಆಗುತ್ತಾ? ನೀವೇ ಹೇಳಿ.

    Verbattle
    Verbattle
    Verbattle
    ಕರ್ನಾಟಕ ಚುನಾವಣೆ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!
    Next Article ಅಬಕಾರಿ ಇಲಾಖೆಯಲ್ಲಿ ಲಂಚಾವತಾರ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 12:43 ಅಪರಾಹ್ನ

      betmgm Georgia https://betmgm-play.com/ betmgm Missouri

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tr88 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Ggsmum ರಲ್ಲಿ ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.