Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಗೆಲುವಿಗೆ ಮಾಸ್ಟರ್ ಪ್ಲಾನ್
    ರಾಜಕೀಯ

    BJP ಗೆಲುವಿಗೆ ಮಾಸ್ಟರ್ ಪ್ಲಾನ್

    vartha chakraBy vartha chakraಫೆಬ್ರವರಿ 4, 2023Updated:ಮಾರ್ಚ್ 20, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ BJP ನಾಯಕರು ಇದೀಗ ಅಭ್ಯರ್ಥಿಗಳ ಆಯ್ಕೆ ಹಾಗೂ ರಣತಂತ್ರ ರೂಪಿಸಲು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K Annamalai) ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

    ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯದ ಉಸ್ತುವಾರಿಯಾಗಿದ್ದರು. ರಾಜ್ಯದ ವಿದ್ಯಮಾನಗಳ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನೇ ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇದು ಚುನಾವಣೆ ಸಮಯದಲ್ಲಿ ಅನುಕೂಲವಾಗಲಿದೆ. ಪ್ರಧಾನ್ ಅವರ ಕಾರಣಕ್ಕೆ ಯಡಿಯೂರಪ್ಪ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಈ ನೇಮಕ ಮಾಡಲಾಗಿದೆ.

    ಅಣ್ಣಾಮಲೈ ಐಪಿಎಸ್ ಅಧಿಕಾರಿಯಾಗಿ ರಾಜ್ಯದಲ್ಲಿ ಕೆಲಸ ಮಾಡಿದ್ದು,ಕರ್ನಾಟಕದ ರಾಜಕೀಯ ಹಾಗೂ ಇಲ್ಲಿನ ಮತದಾರರ ಮನಸ್ಥಿತಿ ಅರಿತಿದ್ದಾರೆ, ಹೀಗಾಗಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಕೇಸರಿ ಸಂಗಮ:

    ಚುನಾವಣೆಯಲ್ಲಿ ಕನಿಷ್ಟ ಶೇ. 50 ರಷ್ಟು ಮತಗಳಿಕೆ ಗುರಿಯೊಂದಿಗೆ ಸ್ವತಂತ್ರವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿರುವ ಬಿಜೆಪಿ ನಾಯಕರು, ಮಾರ್ಚ್‌ ಮಧ್ಯ ಭಾಗದಲ್ಲಿ ದಾವಣಗೆರೆಯಲ್ಲಿ “ಕೇಸರಿ ಮಹಾಸಂಗಮ” ನಡೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಕೋರ್ ‌ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಿದ್ದು,  ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯದ 4 ಭಾಗಗಳಿಂದ “ವಿಜಯ ಸಂಕಲ್ಪ” ರಥಯಾತ್ರೆ ನಡೆಸಲಾಗುತ್ತದೆ. ಈ ರಥಯಾತ್ರೆಗಳು ಮಾ. 18ರಿಂದ 20ರ ಅವಧಿಯಲ್ಲಿ ದಾವಣಗೆರೆಗೆ ಬಂದು ಸೇರುವಂತೆ ಮಾರ್ಗ ನಕಾಶೆ ರೂಪಿಸಲಾಗಿದೆ.

    ವಿವಿಧ ಕ್ಷೇತ್ರಗಳಿಗೆ ಸಂಬಂಧಪಟ್ಟ ಸಮೀಕ್ಷೆಗಳ ವರದಿಗಳನ್ನಿಟ್ಟುಕೊಂಡು ಚರ್ಚಿಸಿದ ಸಭೆ ಇದರ ಆಧಾರದಲ್ಲಿ ಕ್ಷೇತ್ರಗಳನ್ನು ಎ, ಬಿ, ಸಿ, ಡಿ ಎಂದು ವಿಂಗಡಿಸಿ ಗೆಲ್ಲುವ ಗುರಿ ಹಂಚಲಾಗಿದೆ. “ಎ” ವಿಭಾಗದಲ್ಲಿ 60ರಿಂದ 65 ಸ್ಥಾನ, “ಬಿ” ಯಲ್ಲಿ 25ರಿಂದ 30 ಕ್ಷೇತ್ರಗಳ ಗುರಿ ಹೊಂದಲಾಗಿದ್ದು, ಇವುಗಳ ಮೇಲೆ ಹೆಚ್ಚು ಶ್ರಮ ಹಾಕಬೇಕು. “ಸಿ” ಮತ್ತು “ಡಿ” ವಿಭಾಗಗಳಲ್ಲಿ Congress ಹಾಗೂ JDS  ಪ್ರಭಾವ ಹೊಂದಿದ್ದು, ಇಲ್ಲಿ ಹೆಚ್ಚಿನ ಶ್ರಮ ವಹಿಸಬೇಕೆಂದು ಸಭೆಯಲ್ಲಿ ಚರ್ಚೆ ತೀರ್ಮಾನಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಯೋಗಿ ಆದಿತ್ಯನಾಥ (Yogi Adityanath) ಪ್ರವಾಸ ಆಯೋಜಿಸಲು ನಿರ್ಧರಿಸಲಾಗಿದೆ.

    Verbattle
    Verbattle
    Verbattle
    #BJP BJP Congress Dharmendra Pradhan Elections Government JDS K Annamalai Karnataka m News Politics Yogi Adityanath ಚುನಾವಣೆ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾರಾಯಣ ಹೆಲ್ತ್ ಸಿಟಿಯ ಮಜುಂದಾರ್ ಶಾ ವೈದ್ಯಕೀಯ ಕೇಂದ್ರದಲ್ಲಿ ಡಾ.ದೇವಿ ಶೆಟ್ಟಿ ಮತ್ತು ಕಿರಣ್ ಮಜುಂದಾರ್ ಶಾ ಅವರಿಂದ 10 ಹಾಸಿಗೆಗಳ ಬಿಎಂಟಿ ಘಟಕ ಉದ್ಘಾಟನೆ
    Next Article ಅನ್ನ ಹಾಕಿದವರಿಗೇ ದ್ರೋಹ!
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    1 ಟಿಪ್ಪಣಿ

    1. Jpgmkr on ಫೆಬ್ರವರಿ 12, 2026 12:07 ಫೂರ್ವಾಹ್ನ

      mgm bet 10 get 200 betmgm-play mgm sportsbook login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • 1ace_nusr ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.