ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಪಶ್ಚಾತ್ತಾಪ ಪಡಬೇಕಾದೀತು.
    Trending

    BJP ಪಶ್ಚಾತ್ತಾಪ ಪಡಬೇಕಾದೀತು.

    vartha chakraBy vartha chakraಆಗಷ್ಟ್ 17, 2024Updated:ಆಗಷ್ಟ್ 17, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.17;
    ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್
    ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ ಎಂದು
    ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಕಿಡಿಕಾರಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು
    ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ’ ಎಂದರು.
    ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು ಆರೋಪಿಸಿದರು.
    ಕೇಂದ್ರ ಸರಕಾರ ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.
    ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ವಜಾಕ್ಕೆ ಖಂಡ್ರೆ ಆಗ್ರಹ.
    Next Article ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • DonaldPak ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Robertram ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.