Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯವರು ಎಡವಟ್ಟು ಗಿರಾಕಿಗಳು
    ಬೆಂಗಳೂರು

    BJP ಯವರು ಎಡವಟ್ಟು ಗಿರಾಕಿಗಳು

    vartha chakraBy vartha chakraಜನವರಿ 31, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ-
    ‘ಒಟ್ಟಾರೆ ವ್ಯವಸ್ಥೆಯಲ್ಲಿ ಏನೋ ಒಂದು ಬದಲಾವಣೆಯಾಗಬಹುದು ಎಂದು ಭಾರಿ ನಿರೀಕ್ಷೆಯೊಂದಿಗೆ BJP ಗೆ ಸೇರ್ಪಡೆಯಾಗಿದ್ದೆ. ಆದರೆ,ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಡಬೇಕಾದ್ದನ್ನು ಬಿಟ್ಟು ಶಾಲೆಗೆ ಕೇಸರಿ ಬಣ್ಣ ಹೊಡೆಸುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?’ ಎಂದು ಪ್ರಶ್ನಿಸಿದರು.

    ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಾರೆ. ಕಾರಣ ಈಗಿನ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಆರ್ಥಿಕವಾಗಿ ಸ್ಥಿತಿವಂತನಲ್ಲ. ಇದರ ಬದಲಿಗೆ ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ’ ಎಂದು ಹೇಳಿದರು. ‘ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ನಿಮ್ಮ ಬಳಿ ಎಷ್ಟು ಹಣ ಇದೆ ಎಂದು ಕೇಳುತ್ತಾರೆ. ಈಗ ಪಕ್ಷಕ್ಕಿಂತ, ಅದರ ನಾಯಕರು ಪ್ರಬಲರಾಗಿದ್ದಾರೆ. ಮುಂದೆ ನಡೆಯುವುದು ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ. ಅವರು ಟಿಕೆಟ್‌ಗಾಗಿ 10 ಕೋಟಿ ರೂ. ಗಳನ್ನು ನೀಡಲೂ ಸಹ ಸಿದ್ಧರಿದ್ದಾರೆ. ದುಡ್ಡಿನ ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ’ ಎಂದು ವಿಶ್ಲೇಷಿಸಿದರು.
    ‘ಹಿಂದಿನ ಹೋರಾಟ ಮತ್ತು ಚಳವಳಿಗಳನ್ನು ಸ್ವಾಮೀಜಿಗಳ ಕೈಗಳಿಗೆ ಕೊಟ್ಟಿದ್ದೇವೆ. ಮೀಸಲಾತಿ ಕುರಿತು ಸಹ ಅವರೇ ಚಳವಳಿ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದರು.

    ‘ಪ್ರಜಾಪ್ರಭುತ್ವದ ಆತ್ಮವೇ ಚುನಾವಣೆ. ಆದರೆ, ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಮ್ಯಾಜಿಕ್ ನಂಬರ್ ನಿರ್ಣಯಿಸುವವರು ಮತದಾರರು. ಆದರೆ, ಬಿಜೆಪಿ ತನಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದೆ. ಇಂತಹ ಅಯೋಗ್ಯತನದ ರಾಜಕೀಯವನ್ನು ನಾನು ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡು. ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಿದು’ ಎಂದು ಆಕ್ರೋಶ ಹೊರಹಾಕಿದರು.

    BJP Election H vishwanath News Politics ಕಾಲೇಜು ಚುನಾವಣೆ ರಾಜಕೀಯ ಶಾಲೆ ಶಿಕ್ಷಣ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleJDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    Next Article ವಿಮಾನದಲ್ಲಿ ಅರೆನಗ್ನಳಾಗಿ ರಂಪಾಟ
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. oh3ak on ಜೂನ್ 3, 2025 11:46 ಅಪರಾಹ್ನ

      clomiphene price walmart where to buy clomid order clomid prices can you get generic clomiphene without insurance buy generic clomid buy cheap clomid without dr prescription cost generic clomiphene online

      Reply
    2. legal buy generic cialis on ಜೂನ್ 9, 2025 9:35 ಅಪರಾಹ್ನ

      With thanks. Loads of knowledge!

      Reply
    3. does flagyl kill worms on ಜೂನ್ 11, 2025 3:53 ಅಪರಾಹ್ನ

      More articles like this would make the blogosphere richer.

      Reply
    4. ecwt8 on ಜೂನ್ 19, 2025 2:32 ಫೂರ್ವಾಹ್ನ

      buy propranolol for sale – propranolol canada buy methotrexate 2.5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i01rs ರಲ್ಲಿ 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    • Williamreosy ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Scottfal ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe