Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆಗೆ BJP ಭರ್ಜರಿ ಸಿದ್ಧತೆ
    ಚುನಾವಣೆ 2024

    ಚುನಾವಣೆಗೆ BJP ಭರ್ಜರಿ ಸಿದ್ಧತೆ

    vartha chakraBy vartha chakraಫೆಬ್ರವರಿ 8, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.8-

    ಮುಂಬರುವ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ BJP ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಿ, ತಕ್ಷಣವೇ ಕೆಲಸ ಆರಂಭಿಸುವಂತೆ ಸೂಚಿಸಿದೆ. ಮೊನ್ನೆ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಧಾರದಂತೆ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ, ಜಿಲ್ಲಾ ಮೋರ್ಚಾ, ಫಲಾನುಭವಿಗಳ ಸಮ್ಮೇಳನ, ಯಾತ್ರಾ ಪ್ರಮುಖ್ ಸೇರಿದಂತೆ ಮತ್ತಿತರ ಸಮಿತಿಗಳಿಗೆ ನೇಮಕ ಮಾಡಿದೆ.

    ಯಾತ್ರಾ ಪ್ರಮುಖ್‍ಗೆ ಸಚಿವ ಸಿ.ಸಿ.ಪಾಟೀಲ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಹಾಗು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ನೇಮಿಸಿದೆ.

    ಯಾತ್ರೆ 1 ಕ್ಕೆ ಎಂ.ರಾಜೇಂದ್ರ ಸಂಚಾಲಕರು, ಎಂ.ದತ್ತಾತ್ರಿ, ಕಿಶೋರ್ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 2 ಕ್ಕೆ ಸಂಚಾಲಕರಾಗಿ ಛಲವಾದಿ ನಾರಾಯಣಸ್ವಾಮಿ ಹಾಗೂ ಸಚ್ಚಿದಾನಂದಮೂರ್ತಿ, ಅ.ದೇವೇಗೌಡ ಅವರು ಸಹಸಂಚಲಾಕರಾಗಿದ್ದಾರೆ.

    ಯಾತ್ರೆ 3 ಕ್ಕೆ ಅರುಣ್ ಶಹಾಪುರ ಸಂಚಾಲಕರು ಹಾಗೂ ವಿವೇಕಾನಂದ ಡಬ್ಬಿ, ಮತ್ತು ಮಲ್ಲಿಕಾರ್ಜುನ ಬಾಳೆಕಾಯಿ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 4ಕ್ಕೆ ರಘುನಾಥರಾವ್ ಮಲ್ಕಾಪುರೆ ಸಂಚಾಲಕರು, ಅಮರನಾಥ್ ಪಾಟೀಲ್ ಮತ್ತು ಸಿದ್ದೇಶ್ ಯಾದವ್ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಸಂಚಾಲಕರಾಗಿ ಬಿ.ವೈ.ವಿಜಯೇಂದ್ರ, ಸಹಸಂಚಾಲಕರಾಗಿ ಜಗದೀಶ್ ಹೀರೇಮನಿ ಮತ್ತು ಯಶಪಾಲ್ ಸುವರ್ಣ ಅವರನ್ನು ನೇಮಿಸಲಾಗಿದೆ. ಸದಸ್ಯರಾಗಿ ಈರಣ್ಣ ಕಡಾಡಿ, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ, ನರೇಂದ್ರಬಾಬು, ತಿಪ್ಪರಾಜು ಹವಾಲ್ದಾರ್, ಸಂದೀಪ್‍ಕುಮಾರ್ ಹಾಗೂ ಸಯ್ಯದ್ ಸಲಾಂ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

    ಫಲಾನುಭವಿಗಳ ಸಮ್ಮೇಳನಕ್ಕೆ ಸಚಿವ ಆಚಾರ್ ಹಾಲಪ್ಪ ಸಂಚಾಲಕರಾದರೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಪಿ.ರಾಜೀವ್ ಅವರನ್ನು ಸಹಸಂಚಾಲಕರನ್ನಾಗಿ, ಸದಸ್ಯರಾಗಿ ವೈ.ಎ.ನಾರಾಯಣಸ್ವಾಮಿ, ಪಿ.ಮುನಿರಾಜು ಗೌಡ, ಹೇಮಲತಾ ನಾಯಕ್ ಮತ್ತು ಜಯತೀರ್ಥ ಕಟ್ಟಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

    ವೀಡಿಯೊ ವ್ಯಾನ್ ಪ್ರಚಾರಕ್ಕೆ ಎಸ್.ವಿ.ರಾಘವೇಂದ್ರ ಸಂಚಾಲಕರಾಗಿ, ಪ್ರೇಮಾನಂದ ಶೆಟ್ಟಿ ಭಾರತಿ ಮದ್ಗುಲ್ ಹಾಗೂ ಅಜಿತ್ ಹೆಗಡೆ ಬೆಳ್ಳಿಕೇರಿ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಚುನಾವಣಾ ತಯಾರಿಕಾ ಸಲಹಾ ಅಭಿಯಾನದ ಸಂಚಾಲಕರಾಗಿ ಡಾ.ಕೆ.ಸುಧಾಕರ್, ಸಹ ಸಂಚಾಲಕರಾಗಿ ಬಿ.ಸಿ.ನಾಗೇಶ್, ತೇಜಸ್ವಿನಿ ಅನಂತಕುಮಾರ್, ತೇಜಸ್ವಿ ಸೂರ್ಯ, ಎಸ್.ಸುರೇಶ್‍ಕುಮಾರ್, ಅಭಯ್ ಪಾಟೀಲ್, ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಎನ್.ಮಹೇಶ್, ಪಿ.ರಾಜೀವ್, ಕೆ.ಎಸ್.ನವೀನ್, ಸಮೀರ್ ಕಾಗಲ್ಕರ್, ಡಾ.ಪ್ರಕಾಶ್, ರವೀಂದ್ರ ಪೈ, ವಿಶ್ವನಾಥ್ ಭಟ್ ಮತ್ತು ಮಾಳವಿಕ ಅವಿನಾಶ್ ಅವರನ್ನು ಬಿಜೆಪಿ ನೇಮಿಸಿದೆ.

    #BJP Bangalore BJP Elections 2023 Yatra pramukh ಚುನಾವಣೆ ತೇಜಸ್ವಿ ಸೂರ್ಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು
    Next Article Pralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. r0xoc on ಜೂನ್ 8, 2025 3:37 ಅಪರಾಹ್ನ

      clomid price uk clomid one fallopian tube buying clomid without prescription where buy cheap clomid price generic clomiphene tablets cost of clomid for men can you buy generic clomiphene prices

      Reply
    2. cialis 5 mg daily on ಜೂನ್ 9, 2025 2:09 ಅಪರಾಹ್ನ

      More posts like this would make the online time more useful.

      Reply
    3. does flagyl treat fungal infections on ಜೂನ್ 11, 2025 8:25 ಫೂರ್ವಾಹ್ನ

      With thanks. Loads of conception!

      Reply
    4. 31hd8 on ಜೂನ್ 18, 2025 5:27 ಅಪರಾಹ್ನ

      inderal without prescription – buy generic clopidogrel for sale buy methotrexate 5mg without prescription

      Reply
    5. gd3gg on ಜೂನ್ 21, 2025 3:04 ಅಪರಾಹ್ನ

      order amoxicillin – buy amoxicillin no prescription order ipratropium 100mcg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • p74mb ರಲ್ಲಿ ಶಿಗ್ಗಾಂವಿಯಲ್ಲಿ ಸಿ ಎಂ ಫೈಜ್ ಎಂಬ ಮಿಂಚು
    • uukxw ರಲ್ಲಿ ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    • 2cu5u ರಲ್ಲಿ IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe