Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George
    Viral

    ಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George

    vartha chakraBy vartha chakraಅಕ್ಟೋಬರ್ 14, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.13 – ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ಬರಗಾಲ ಆವರಿಸಿದ್ದು, ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.ಜೊತೆಗೆ ಬೇಡಿಕೆ ಹೆಚ್ಚಿದ್ದು,ಅದನ್ನು ಪೂರೈಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಆಡಳಿತದಲ್ಲಿದ್ದಾಗ ವಿದ್ಯುತ್ ಉತ್ಪಾದನೆಗೆ ಯಾವುದೇ ಕ್ರಮ ಕೈಗೊಳ್ಳದೆ ಇದ್ದರಿಂದ ಈಗ ರಾಜ್ಯದ ಜನ ಹಾಗೂ ರೈತರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
    ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲ,ಬದಲಿಗೆ ಬಿಜೆಪಿಯವರು. ಹಿಂದೆ ನಾಲ್ಕು ವರ್ಷಗಳ ಕಾಲ ವಿದ್ಯುತ್ ಉತ್ಪಾದನೆಗೆ ಬಿಜೆಪಿಯವರು ಯಾವುದೇ ಕೆಲಸ ಮಾಡಲಿಲ್ಲ. ಅವರ ವೈಪಲ್ಯದಿಂದ ರಾಜ್ಯದ ಜನ ಅನುಭವಿಸುವಂತಾಗಿದೆ ಎಂದರು.

    ಸಿದ್ದರಾಮಯ್ಯ ಅವರು ಮೊದಲ ಹಂತದಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಹಲವು ಯೋಜನೆಗಳೊಂದಿಗೆ ಕೇಂದ್ರ ವಿದ್ಯುತ್ ಗ್ರಿಡ್‍ಗೆ ಸಾಕಷ್ಟು ವಿದ್ಯುತ್ ಸೇರ್ಪಡೆ ಮಾಡಲಾಗಿತ್ತು. ಬಿಜೆಪಿಯವರು ನಾಲ್ಕು ವರ್ಷ ಏನನ್ನೂ ಮಾಡಲಿಲ್ಲ. ವಿಜಯಾಪುರದ ಕೂಡಗಿಯಲ್ಲಿನ 250 ಮೆಗಾವ್ಯಾಟ್ ವಿದ್ಯುತ್ ಮಂಜೂರಾತಿಯನ್ನು ಬಳಸಿಕೊಳ್ಳದೆ ದೆಹಲಿಗೆ ಬಿಟ್ಟುಕೊಟ್ಟರು ಎಂದು ದೂರಿದರು.

    ಕೋವಿಡ್‍ ಸಾಂಕ್ರಾಮಿಕದ ನಂತರ ಉತ್ಪಾದನಾ ಚಟುವಟಿಕೆಗಳು ಹೆಚ್ಚಳಗೊಂಡಿವೆ ಹಾಗೂ ಬರಗಾಲದಿಂದಾಗಿ ವಿದ್ಯುತ್ ಬಳಕೆ ದುಪಟ್ಟಾಗಿದೆ. ಕಳೆದ ವರ್ಷ ಮಾರ್ಚ್, ಜೂನ್‍ನಲ್ಲಿ 16 ಸಾವಿರ ಮೇಗಾವ್ಯಾಟ್ ಬೇಡಿಕೆ ಇತ್ತು, ಈಗ ಸೆಪ್ಟಂಬರ್ನಲ್ಲೇ ಅಷ್ಟು ಬೇಡಿಕೆ ಬಂದಿದೆ.ಅದಕ್ಕಾಗಿ ತೊಂದರೆಯಾಗಿದೆ ಎಂದು ತಿಳಿಸಿದರು
    ಸದ್ಯ ರಾಜ್ಯದಲ್ಲಿ 1500 ಮೆಗಾವ್ಯಾಟ್ ಕೊರತೆ ಇದೆ. ಅಷ್ಟನ್ನು ಖರೀದಿ ಮಾಡುತ್ತಿದ್ದೇವೆ. ಬಿಜೆಪಿಯವರು ಹೇಳಿದಂತೆ ವಿದ್ಯುತ್ ಕಡಿತ ಮಾಡುತ್ತಿಲ್ಲ. ಎಲ್ಲವನ್ನೂ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸರಿ ಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಕಾಣೆಯಾಗಿದ್ದೇನೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ವೇಳೆಯಲ್ಲೇ ನಾನು ಕೇಂದ್ರ ಇಂಧನ ಸಚಿವರನ್ನು ಭೇಟಿಯಾಗಿರುವ ಪೋಟೋವನ್ನು ಹಂಚಿಕೊಂಡಿದ್ದೇನೆ. ರಾಜ್ಯಕ್ಕೆ ಅಗತ್ಯ ಇರುವ ಹೆಚ್ಚಿನ ವಿದ್ಯುತ್ ಪಡೆದುಕೊಳ್ಳಲು ಕೇಂದ್ರ ಸಚಿವರು, ಕೇಂದ್ರ ಇಂಧನ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದೆ. ನಾನು ದೆಹಲಿಯಲ್ಲಿ ರಾಜ್ಯದ ಪರವಾಗಿ ಕೆಲಸ ಮಾಡಿದ್ದೆ ಎಂದು ಹೇಳಿದರು.

    Verbattle
    Verbattle
    Verbattle
    BJP kj george ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು IT Raid ಗೆ ರಾಜಕೀಯ ನಂಟು
    Next Article Gang Rape ನಿಂದ ತತ್ತರಿಸಿದ ಕೊಪ್ಪಳ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    1 ಟಿಪ್ಪಣಿ

    1. Jeffreymaf on ಜನವರಿ 26, 2026 2:21 ಫೂರ್ವಾಹ್ನ

      Cheers to every gaming legend !
      О— ПЂПЃОїПѓП†ОїПЃО¬ ПЂО±О№П‡ОЅО№ОґО№ПЋОЅ О±ПЂПЊ О±ОЅО±ОіОЅП‰ПЃОЇПѓО№ОјОїП…П‚ ПЂО±ПЃПЊП‡ОїП…П‚ ОµОЇОЅО±О№ ОµПЂОЇПѓО·П‚ ПѓО®ОјО± ОєО±П„О±П„ОµОёО­ОЅ П„П‰ОЅ ОјОµОіО±О»ПЌП„ОµПЃП‰ОЅ ПѓП„ОїО№П‡О·ОјО±П„О№ОєПЋОЅ ОµП„О±О№ПЃО№ПЋОЅ ПѓП„ОїОЅ ОєПЊПѓОјОї. ОїО№ ОјОµОіО±О»П…П„ОµПЃОµПѓ ПѓП„ОїО№П‡О·ОјО±П„О№ОєОµПѓ ОµП„О±О№ПЃО№ОµПѓ ПѓП„ОїОЅ ОєОїПѓОјОї. ОџО№ ПЂО±ОЇОєП„ОµП‚ ОµПЂО№О»О­ОіОїП…ОЅ П„О­П„ОїО№ОµП‚ ПЂО»О±П„П†ПЊПЃОјОµП‚ ОіО№О± П„О·ОЅ ПЂОїО№ОїП„О№ОєО® ОµОјПЂОµО№ПЃОЇО± П„ОїП…П‚. О‘П…П„О® О· ОµПЂО№О»ОїОіО® ОµОѕО±ПѓП†О±О»ОЇО¶ОµО№ П„О·ОЅ О№ОєО±ОЅОїПЂОїОЇО·ПѓО· ОєО±О№ П„О·ОЅ ОµПЂО№ПѓП„ПЃОїП†О® П„П‰ОЅ ПЂО±О№ОєП„ПЋОЅ.
      The competitive landscape among the largest betting companies in the world drives them to innovate constantly. They are always exploring new technologies, platforms, and betting options to attract and retain users. This relentless pursuit of improvement significantly shapes the future of online gambling.
      ОїО№ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№ОµП‚ ПѓП„ОїОЅ ОєОїПѓОјОї ПѓП„О·ОЅ ОµПЂОїП‡О® П„ОїП… ОґО№О±ОґО№ОєП„ПЌОїП… – п»їhttps://onlinecasinoforeign.com/the-largest-betting-companies-in-the-world/
      May fortune walk with you as you have at hand the pleasure of thrilling rounds !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Williamtrema ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • VaughnRug ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.