Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಯ ಹೊಸ ಅಜೆಂಡಾ ಜಾರಿಗೆ ಸಿದ್ದತೆ
    ರಾಜಕೀಯ

    BJPಯ ಹೊಸ ಅಜೆಂಡಾ ಜಾರಿಗೆ ಸಿದ್ದತೆ

    vartha chakraBy vartha chakraಅಕ್ಟೋಬರ್ 30, 2022Updated:ಅಕ್ಟೋಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.30-ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಬಿಜೆಪಿ ಇದೀಗ ಮತ್ತೊಂದು ಗುಪ್ತ ಕಾರ್ಯ ಸೂಚಿ ಪ್ರಯೋಗಿಸಲು ಮುಂದಾಗಿದೆ.
    ಗುಜರಾತ್ ಮಾದರಿಯಲ್ಲಿ ಸರ್ಕಾರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ.
    ಈಗಾಗಲೇ ಉತ್ತರಖಂಡ್‍ನಲ್ಲಿ ಈ ಕಾಯ್ದೆ ಅನುಷ್ಠಾನವಾಗಿದ್ದು, ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿಮಾಚಲ ಪ್ರದೇಶ ಹಾಗೂ ಗುಜರಾತ್‍ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಅಲ್ಲಿನ ಸರ್ಕಾರಗಳು ಮುಂದಾಗಿವೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಈ ಮಸೂದೆಯನ್ನು ಡಿಸೆಂಬರ್‍ನಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲು ಚಿಂತನೆ ನಡೆಸಿದೆ ಎಂದು ಬಿಜೆಪಿ ಯ ಉನ್ನತ ಮೂಲಗಳು ತಿಳಿಸಿವೆ.
    ಕಾಯಿದೆ ಸಿದ್ಧಪಡಿಸಲು ಗುಜರಾತ್‍ನಂತೆ ಇಲ್ಲೂ ಕೂಡ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಲಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಸಮಿತಿಯ ಸದಸ್ಯರಾಗಿರುತ್ತಾರೆ ಎನ್ನಲಾಗಿದೆ.
    ಈ ಸಮಿತಿ ಒಂದು ತಿಂಗಳಲ್ಲಿ ರಾಜ್ಯದ ಕೆಲವೆಡೆ ಪ್ರವಾಸ ಮಾಡಿ, ಹಲವಾರು ಸಲಹೆ ಸೂಚನೆಗಳನ್ನು ಪಡೆದು ವರದಿ ನೀಡಲಿದೆ.ಇದನ್ನು ಆಧರಿಸಿ ಕಾನೂನು ಇಲಾಖೆ ಕಾಯಿದೆ ಸಿದ್ದ ಪಡಿಸಲಿದೆ.
    ವಾಸ್ತವವಾಗಿ ಈ ಮಸೂದೆಯನ್ನು ಈ ಹಿಂದೆ ಜಾರಿಗೆ ತಂದಿರುವ ಧಾರ್ಮಿಕ ಸ್ವತಂತ್ರ ಸಂರಕ್ಷಣೆ ಹಕ್ಕು 2021 ಕಾಯ್ದೆಗೂ ಮುನ್ನವೇ ಜಾರಿ ಮಾಡಬೇಕೆಂದು ಆರ್‍ಎಸ್‍ಎಸ್ ನಾಯಕರು ಸರ್ಕಾರಕ್ಕೆ ಸಲಹೆ ಕೊಟ್ಟಿದ್ದರು.
    ಆ ವೇಳೆ ಉತ್ತರಖಂಡ್ ಹೊರತುಪಡಿಸಿದರೆ ಯಾವುದೇ ರಾಜ್ಯಗಳು ಈ ಮಸೂದೆಯನ್ನು ಜಾರಿ ಮಾಡಲು ಮುಂದಾಗಿರಲಿಲ್ಲ. ಈಗ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಂತ ಹಂತವಾಗಿ ಅನುಷ್ಠಾನ ಮಾಡುತ್ತಿರುವುದರಿಂದ ರಾಜ್ಯ ಸರ್ಕಾರವು ಜಾರಿ ಮಾಡಲು ಮುಂದಾಗಿದೆ.

    Verbattle
    Verbattle
    Verbattle
    BJP ಕಾನೂನು ಧಾರ್ಮಿಕ ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬ್ಯಾಂಕ್ ಗ್ರಾಹಕರ Data ಅಪಾಯದಲ್ಲಿ
    Next Article ಭಗತ್ ಸಿಂಗ್ ಪಾತ್ರಕ್ಕಾಗಿ ಅಂತ್ಯ ತಂದುಕೊಂಡ!
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Marcusreomb ರಲ್ಲಿ ಅಗಲಿದ “ಕಲಾ ತಪಸ್ವಿ”
    • StevenCaf ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.