Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕರು ಬೀದಿಪಾಲು | Modi Road Show
    ಸುದ್ದಿ

    ಬಿಜೆಪಿ ನಾಯಕರು ಬೀದಿಪಾಲು | Modi Road Show

    vartha chakraBy vartha chakraಆಗಷ್ಟ್ 26, 2023Updated:ಆಗಷ್ಟ್ 26, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.26- ರಾಜ್ಯದಲ್ಲಿ ಬಿಜೆಪಿ ನಾಯಕರು ಬೀದಿ ಪಾಲಾಗಿದ್ದಾರೆ.
    ಈ ನಾಯಕರದು ಎಂತಹಾ ದುಸ್ಥಿತಿ.ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

    ಯಶಸ್ವಿಯಾಗಿ ಚಂದ್ರಯಾನ ಪ್ರಯೋಗ ಮಾಡಿರುವ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ
    ವಿದೇಶ ಪ್ರವಾಸ ಮುಗಿಸಿ ನೇರವಾಗಿ ಬೆಂಗಳೂರಿನ ಇಸ್ರೋಗೆ ಭೇಟಿ ನೀಡಿದರು. ಈ ವೇಳೆ ಪ್ರಧಾನಿಯವರನ್ನು ನೋಡಲು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮಂತ್ರಿಗಳಾದ ಆರ್.ಅಶೋಕ್, ಮುನಿರತ್ನ, ಗೋಪಾಲಯ್ಯ
    ಹಿರಿಯ ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ಕೃಷ್ಣಪ್ಪ ಮತ್ತಿತರರು ಜನಸಾಮಾನ್ಯರ ಜೊತೆ ರಸ್ತೆ ಬದಿಯಲ್ಲಿ ನಿಂತಿದ್ದರು.

    Modi Road Show

    ಈ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಜನ ಸಾಮಾನ್ಯರತ್ತ ಕೈ ಬೀಸುವಂತೆ ಕೈ ಬಳಸಿಕೊಂಡು ಸಾಗಿದರೆ ನೂಕು ನುಗ್ಗಲಿನಲ್ಲಿ ನಿಂತ ಈ ನಾಯಕರು ಪ್ರಧಾನಿ ಅವರತ್ತ ಕೈ ಬೀಸಿದರು.ಅದನ್ನು ನೋಡಿದರೂ ನೋಡದಂತೆ ಪ್ರಧಾನಿ ಮೋದಿ ಮುಂದೆ ಸಾಗಿದರೆ ಈ ನಾಯಕರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಪೆಚ್ಚು ಮೋರೆ ಹಾಕಿಕೊಂಡು ವಾಪಸ್ ಬಂದರು.
    ಈ ಎಲ್ಲಾ ಫೋಟೋಗಳನ್ನು ಜಾಲ ತಾಣಗಳಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಬಿಜೆಪಿ ನಾಯಕರನ್ನು ಬೀದಿ ಪಾಲಾಗಿದ್ದಾರೆ ಎಂದು ವ್ಯಾಖ್ಯಾನಿಸಿ ಲೇವಡಿ ಮಾಡಿದೆ.
    ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹೈಕಮಾಂಡ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ ಎಂದು ಟ್ವೀಟ್ ಮಾಡಿದೆ.

    Modi Road Show

    ರಾಜ್ಯ ಬಿಜೆಪಿ ನಾಯಕರಿಗೆ ಕನಿಷ್ಠ ಮರ್ಯಾದೆಯೂ ಇಲ್ಲದಾಯಿತೇ, ಛೇ ಎಂದು ಅನುಕಂಪ ವ್ಯಕ್ತಪಡಿಸಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಮಾನ್ಯತೆಯನ್ನೂ ಕೊಡುತ್ತಿಲ್ಲ.ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ. ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ. ಕರ್ನಾಟಕ ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಲೇವಡಿ ಮಾಡಿದೆ.

    LATEST KANNADA NEWS | KANNADA NEWS UPDATES

    ಇಸ್ರೋ ಸಾಧನೆಗೆ ಪ್ರಧಾನಿ ಮೋದಿ ರೋಡ್ ಶೋ | Modi

    #kannada art kannada news m modi News road road show Varthachakra ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    Next Article Social Media ಮೇಲೆ ಪೊಲೀಸ್ ಹದ್ದಿನಕಣ್ಣು
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. y0e1y on ಜೂನ್ 6, 2025 9:05 ಫೂರ್ವಾಹ್ನ

      clomiphene pills for sale where to buy generic clomid without prescription where to get clomiphene can i get cheap clomiphene tablets where buy generic clomid price order clomiphene online generic clomid for sale

      Reply
    2. can you buy cialis online on ಜೂನ್ 9, 2025 9:05 ಫೂರ್ವಾಹ್ನ

      The thoroughness in this break down is noteworthy.

      Reply
    3. how quickly does flagyl work for bv on ಜೂನ್ 11, 2025 3:19 ಫೂರ್ವಾಹ್ನ

      I am in truth happy to glance at this blog posts which consists of tons of useful facts, thanks representing providing such data.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JamesGon ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • Patrickblerm ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe