Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೆಟ್ಟರ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು | Jagadish Shettar
    Trending

    ಶೆಟ್ಟರ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು | Jagadish Shettar

    vartha chakraBy vartha chakraಜನವರಿ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.13: ಕಳೆದ ವಿಧಾನಸಭಾ ಚುನಾವಣೆ ವೇಳೆ ನಾಯಕತ್ವಕ್ಕೆ ಸೆಡ್ಡು ಹೊಡೆದು ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ (Jagadish Shettar) ಅವರನ್ನು ಮತ್ತೆ ಬಿಜೆಪಿಗೆ ಕರೆ ತರುವ ಪ್ರಯತ್ನ ತೀವ್ರಗೊಂಡಿದೆ.
    ವಿಧಾನ ಪರಿಷತ್ ಸದಸ್ಯರಾಗಿರುವ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿ ಅಂತಹ ಮಾನ್ಯತೆ ಸಿಕ್ಕಿಲ್ಲ ಎಂಬುದನ್ನು ಆಧಾರವಾಗಿಟ್ಟು ಅವರನ್ನು ಬಿಜೆಪಿಗೆ ಸೆಳೆಯಲು ಮಾತುಕತೆಗಳು ನಡೆದಿವೆ.

    ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ವಾಪಸ್ಸಾದರೆ ಪಕ್ಷದ ರಾಷ್ಟ್ರೀಯ ಮಂಡಳಿಯಲ್ಲಿ ಉನ್ನತ ಹುದ್ದೆ ನೀಡುವುದಲ್ಲದೆ,ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಆಹ್ವಾನ ನೀಡಲಾಗಿದೆ ಎಂದು ಗೊತ್ತಾಗಿದೆ.
    ಪಕ್ಷದ ರಾಷ್ಟ್ರೀಯ ನಾಯಕರೊಬ್ಬರು ಶೆಟ್ಟರ್ ಅವರ ಜೊತೆ ಮಾತನಾಡಿದ್ದಾರೆ.ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ‌ಮಾತನಾಡಿದ್ದಾರೆ.ಅಲ್ಲದೆ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶೆಟ್ಟರ್ ಜೊತೆ ಮಾತನಾಡಿ,ಅವರನ್ನು ಕರೆತರುವ ಜವಾಬ್ದಾರಿ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಬಿಜೆಪಿ ಸರಣಿ ಸಭೆಗಳಲ್ಲೂ ಈ ಕುರಿತು ಚರ್ಚೆ ನಡೆಸಲಾಗಿದ್ದು, ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನಕ್ಕೆ ಹಿರಿಯ ನಾಯಕರುಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆ ತರುವ ಪ್ರಯತ್ನಗಳು ಈಗ ನಡೆದಿವೆ.

    ಶೆಟ್ಟರ್ ಅವರನ್ನು ಸಂಪರ್ಕಿಸಿ ಅವರ ಮನವೊಲಿಸುವ ಕೆಲಸವನ್ನು ಯಡಿಯೂರಪ್ಪ ಮಾಡಲಿದ್ದು, ಇವರಿಗೆ ಒತ್ತಾಸೆಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಹ ಶೆಟ್ಟರ್ ಅವರ ಜತೆ ಮುಂದಿನ ದಿನಗಳಲ್ಲಿ ಮಾತುಕತೆ ನಡೆಸುವರು ಎಂದು ಹೇಳಲಾಗಿದೆ.
    ಮೂಲಗಳ ಪ್ರಕಾರ ಬಿಜೆಪಿಗೆ ಶೆಟ್ಟರ್ ಬಂದರೆ ಅವರನ್ನು ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿಸಲು ಪಕ್ಷದೊಳಗೆ ಗಂಭೀರ ಚಿಂತನೆ ನಡೆದಿದೆ. ಹಾಲಿ ಅಭ್ಯರ್ಥಿ ಮಂಗಳ ಅಂಗಡಿ ಪುನಃ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ಪ್ರಬಲ ಅಭ್ಯರ್ಥಿ ಹುಡುಕಾಟದಲ್ಲಿರುವ ಬಿಜೆಪಿಗೆ ಶೆಟ್ಟರ್ ಆಗಮಿಸಿದರೆ ಹೆಚ್ಚಿನ ಬಲ ಸಿಗಲಿದೆ ಎಂಬ ಲೆಕ್ಕಾಚಾರ ಪಕ್ಷದಲ್ಲಿದೆ.

    Verbattle
    Verbattle
    Verbattle
    Government Jagadish Shettar Karnataka News Politics ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal
    Next Article ಗಡಗಡ ನಡುಗುತ್ತಿರುವ ದೆಹಲಿ | Cold Wave
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    1 ಟಿಪ್ಪಣಿ

    1. Myynso on ಫೆಬ್ರವರಿ 19, 2026 3:04 ಫೂರ್ವಾಹ್ನ

      Venture forth into realms of untold casino treasures. In coins crown casino, treasure hunts add adventure. Hunt, find, and flourish!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tpirex ರಲ್ಲಿ Honey trap ಗ್ಯಾಂಗ್ ಬೆಲೆಗೆ.
    • Epizsy ರಲ್ಲಿ CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    • Xcqmyk ರಲ್ಲಿ Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.