ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಗೆ ಅನೇಕ ಕಡೆ deposit ಕೂಡ ಬರಲಿಲ್ಲ
    ಬೆಂಗಳೂರು

    BJPಗೆ ಅನೇಕ ಕಡೆ deposit ಕೂಡ ಬರಲಿಲ್ಲ

    vartha chakraBy vartha chakraಮೇ 19, 2023Updated:ಮೇ 19, 202314 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ದೇಶಾದ್ಯಂತ ದೇಶಾದ್ಯಂತ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಹಲವಾರು ತಂತ್ರ ರೂಪಿಸಿದರೂ ಮತದಾರರು ಒಲಿಯಲಿಲ್ಲ.
    ಹಳೆ ಮೈಸೂರು ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಗಮನ ಕೇಂದ್ರೀಕರಿಸಿ ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ನಡೆಸಿ ಬಿಜೆಪಿ ಪರವಾದ ಅಲೆ ಎಬ್ಬಿಸಲು ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ.
    ಫಲಿತಾಂಶದ ಬಗ್ಗೆ ಬಿಜೆಪಿ ಪಾಳಯದಲ್ಲಿ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಕೆಲವೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದವಾಯಿತು. ಅನೇಕ ಕ್ಷೇತ್ರಗಳಲ್ಲಿ ಕೆಲವೇ ಕೆಲವು ನೂರು ಮತಗಳ ಅಂತರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ ರಾಜ್ಯದಲ್ಲಿಡೆ ಬಿಜೆಪಿಯ ಬಗ್ಗೆ ಅಪಾರವಾದ ಒಲವು ಹೊಂದಿದ್ದಾರೆ ಎಂದೆಲ್ಲಾ ಹೇಳುತ್ತಿದ್ದಾರೆ.
    ಸಂಘ ಪರಿವಾರದ ಹಿರಿಯ ನಾಯಕ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಂತೂ ರಾಜ್ಯದ ಮುವತ್ತು ಸಾವಿರಕ್ಕೂ ಅಧಿಕ ಬೂತ್ ಗಳಲ್ಲಿ ಬಿಜೆಪಿ ಅತಿ ಹೆಚ್ಚಿನ ಮತಗಳನ್ನು ಗಳಿಸಿದೆ ಎಂದಲ್ಲ ಹೇಳಿದ್ದಾರೆ ಆದರೆ ವಾಸ್ತವವಾಗಿ ಬಿಜೆಪಿ ಅಭ್ಯರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ.
    ಬಹುತೇಕ ಕಡೆ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಗೆಲುವು ಸಾಧಿಸಿರುವ ಅಭ್ಯರ್ಥಿಗಳ ಮತಗಳ ಅಂತರ ಕೆಲವೇ ಕೆಲವು ನೂರು ಮತಗಳು ಮಾತ್ರ ಬೆಂಗಳೂರಿನ ಗಾಂಧಿನಗರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಅಂತರ ಅತ್ಯಂತ ಕಡಿಮೆ ಇದೆ ಉಳಿದಂತೆ ಬಿಜೆಪಿ ಗೆದ್ದಿರುವ ಬಹುತೇಕ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಂತ ಕಡಿಮೆ ಅಂತರದಲ್ಲಿ ಸೋತಿದ್ದಾರೆ.
    ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿ ಮೂಲಕ ಹೊಸ ಮುಖಗಳಿಗೆ ಮಣೆಹಾಕಿದ್ದ ಕೇಸರಿ ಪಡೆಯ ಹಲವಾರು ಅಭ್ಯರ್ಥಿಗಳು ಕನಿಷ್ಟ ಪಕ್ಷ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಒಂದು ಕಡೆ ಆಡಳಿತ ವಿರೋಧಿ ಆಲೆ, ಮತ್ತೊಂದು ಕಡೆ ಜನರ ಆಕ್ರೋಶಕ್ಕೆ ಸಿಲುಕಿ ಬಿಜೆಪಿಯ 38 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ
    ಠೇವಣಿ ಕಳೆದುಕೊಂಡವರು-
    ಗುರುಮಿಠಕಲ್ – ಲಲಿತ ಅನಪೂರ್ -14488
    ಬೀದರ್ – ಈಶ್ವರ್ ಸಿಂಗ್ ಠಾಕೂರ್ -17505
    ಹಗರಿಬೊಮ್ಮನಹಳ್ಳಿ -ಬಿ.ರಾಮಣ್ಣ -26696
    ಚಳ್ಳಕೆರೆ -ಅನಿಲ್ ಕುಮಾರ್ -22737
    ಚನ್ನಗಿರಿ -ಶಿವಕುಮಾರ್ -21229
    ಭದ್ರಾವತಿ – ಮಂಗೋಟಿ ರುದ್ರೇಶ್ -21014
    ಕೊರಟಗೆರೆ -ಅನಿಲ್ ಕುಮಾರ್ -23804
    ಪಾವಗಡ -ಕೃಷ್ಣ ನಾಯಕ್ -7098
    ಮಧುಗಿರಿ -ಎಲ್.ಸಿ.ನಾಗರಾಜ್ -15461
    ಗೌರಿಬಿದನೂರು -ಡಾ.ಶಶಿಧರ್ -8024
    ಶಿಡ್ಲಘಟ್ಟ -ರಾಮಚಂದ್ರ ಗೌಡ -15349
    ಚಿಂತಾಮಣಿ -ವೇಣು ಗೋಪಾಲ್ -21462
    ಶ್ರೀನಿವಾಸಪುರ -ಗುಂಜೂರು ಶ್ರೀನಿವಾಸ್ ರೆಡ್ಡಿ -6524
    ಮುಳಬಾಗಿಲು -ಶೀಗೆಹಳ್ಳಿ ಸುಂದರ್ -9036
    ಬಂಗಾರಪೇಟೆ -ಎಂ.ನಾರಾಯಣಸ್ವಾಮಿ -8617
    ಪುಲಕೇಶಿನಗರ -ಮುರಳಿ -10585
    ಮಾಗಡಿ -ಪ್ರಸಾದ್ ಗೌಡ -20073
    ರಾಮನಗರ -ಗೌತಮ್ ಗೌಡ -12821
    ಕನಕಪುರ -ಆರ್.ಅಶೋಕ್ -19602
    ಮಳವಳ್ಳಿ -ಮುನಿರಾಜು -24910
    ಮದ್ದೂರು -ಎಸ್.ಪಿ.ಸ್ವಾಮಿ -28650
    ಮೇಲುಕೋಟೆ -ಇಂದ್ರೇಶ್ ಕುಮಾರ್ -6378
    ನಾಗಮಂಗಲ -ಸುಧಾ ಶಿವರಾಮ್ -7683
    ಶ್ರವಣಬೆಳಗೊಳ -ಚಿದಾನಂದ -5585
    ಅರಸೀಕೆರೆ -ಜಿ.ವಿ.ಬಸವರಾಜು -6456
    ಹೊಳೆನರಸೀಪುರ -ದೇವರಾಜೇಗೌಡ -4764
    ಅರಕಲಗೂಡು -ಯೋಗ ರಮೇಶ್ -19385
    ಪಿರಿಯಾಪಟ್ಟಣ -ಸಿ.ಎಚ್.ವಿಜಯಶಂಕರ್ -7297
    ಕೃಷ್ಣರಾಜನಗರ – ವೆಂಕಟೇಶ್ ಹೊಸಳ್ಳಿ – 2337
    ಹುಣಸೂರು -ದೇವರಹಳ್ಳಿ ಸೋಮಶೇಖರ್ -6215
    ಟಿ.ನರಸೀಪುರ -ರೇವಣ್ಣ -20252

    Verbattle
    Verbattle
    Verbattle
    BJP ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Next Article ವಿದ್ಯುತ್ ಬಿಲ್ ಕಟ್ಟೋಲ್ಲ ಅಂತಾರೆ – ಏನು ಮಾಡೋದು?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    14 ಪ್ರತಿಕ್ರಿಯೆಗಳು

    1. Ysilenie gryntov_xskt on ಮಾರ್ಚ್ 18, 2026 5:08 ಅಪರಾಹ್ನ

      буроинъекционные сваи буроинъекционные сваи .

      Reply
    2. 1xbet_mpEr on ಮಾರ್ಚ್ 18, 2026 11:28 ಅಪರಾಹ್ನ

      1xbet g?ncel 1xbet g?ncel .

      Reply
    3. 1xbet giris_gtEi on ಮಾರ್ಚ್ 20, 2026 4:14 ಫೂರ್ವಾಹ್ನ

      1xbet t?rkiye giri? 1xbet t?rkiye giri? .

      Reply
    4. Zakazat cveti_cgon on ಮಾರ್ಚ್ 20, 2026 3:33 ಅಪರಾಹ್ನ

      доставка букетов цветов москва http://zakazat-cveti-moskva.ru/ .

      Reply
    5. Heytji on ಮಾರ್ಚ್ 20, 2026 11:20 ಅಪರಾಹ್ನ

      Betano Casino https://betanogame.org/it/ è il tuo biglietto per la fortuna. Iscriviti e rivendica fino a €500 di bonus più 200 giri gratis. I migliori croupier live e slot ti aspettano. Inizia il tuo viaggio.

      Reply
    6. Ogikmi on ಮಾರ್ಚ್ 22, 2026 5:25 ಅಪರಾಹ್ನ

      Entre no Mostbet e deixe a diversГЈo tomar conta de tudo – https://mostbetpt.pro/ , No Mostbet vocГЄ nГЈo joga sГі por diversГЈo, joga para vencer .

      Reply
    7. Neiroset dlya referatov_clkr on ಮಾರ್ಚ್ 23, 2026 12:41 ಅಪರಾಹ್ನ

      нейросеть для школьников и студентов нейросеть для школьников и студентов .

      Reply
    8. Neiroset dlya referatov_oxen on ಮಾರ್ಚ್ 23, 2026 1:12 ಅಪರಾಹ್ನ

      нейросеть онлайн для учебы nejroset-dlya-referatov-5.ru .

      Reply
    9. jena dryga porno_ikma on ಮಾರ್ಚ್ 23, 2026 1:28 ಅಪರಾಹ್ನ

      жена соблазняет друга мужа жена соблазняет друга мужа .

      Reply
    10. Neiroset dlya referatov_vgOr on ಮಾರ್ಚ್ 23, 2026 2:21 ಅಪರಾಹ್ನ

      нейросеть пишет реферат нейросеть пишет реферат .

      Reply
    11. Neiroset dlya referatov_lgen on ಮಾರ್ಚ್ 23, 2026 2:21 ಅಪರಾಹ್ನ

      нейросеть генерации текстов для студентов nejroset-dlya-referatov-1.ru .

      Reply
    12. jena dryga porno_auma on ಮಾರ್ಚ್ 23, 2026 6:43 ಅಪರಾಹ್ನ

      твое порно с женой друга твое порно с женой друга .

      Reply
    13. reklamnii kreativ_nlPn on ಮಾರ್ಚ್ 24, 2026 5:16 ಅಪರಾಹ್ನ

      карточки товаров wildberries reklamnyj-kreativ12.ru .

      Reply
    14. reklamnii kreativ_mden on ಮಾರ್ಚ್ 24, 2026 5:27 ಅಪರಾಹ್ನ

      карточки товаров wildberries карточки товаров wildberries .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whpkqq ರಲ್ಲಿ ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ
    • Ftrkzn ರಲ್ಲಿ Electric stove ಕೊಳ್ಳಲು ಮುಗಿಬಿದ್ದ ಜನ
    • Aaelyg ರಲ್ಲಿ ಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.