Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಗೆ ಅನೇಕ ಕಡೆ deposit ಕೂಡ ಬರಲಿಲ್ಲ
    ಬೆಂಗಳೂರು

    BJPಗೆ ಅನೇಕ ಕಡೆ deposit ಕೂಡ ಬರಲಿಲ್ಲ

    vartha chakraBy vartha chakraಮೇ 19, 2023Updated:ಮೇ 19, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ದೇಶಾದ್ಯಂತ ದೇಶಾದ್ಯಂತ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಹಲವಾರು ತಂತ್ರ ರೂಪಿಸಿದರೂ ಮತದಾರರು ಒಲಿಯಲಿಲ್ಲ.
    ಹಳೆ ಮೈಸೂರು ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಗಮನ ಕೇಂದ್ರೀಕರಿಸಿ ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ನಡೆಸಿ ಬಿಜೆಪಿ ಪರವಾದ ಅಲೆ ಎಬ್ಬಿಸಲು ನಡೆಸಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ.
    ಫಲಿತಾಂಶದ ಬಗ್ಗೆ ಬಿಜೆಪಿ ಪಾಳಯದಲ್ಲಿ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಕೆಲವೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದವಾಯಿತು. ಅನೇಕ ಕ್ಷೇತ್ರಗಳಲ್ಲಿ ಕೆಲವೇ ಕೆಲವು ನೂರು ಮತಗಳ ಅಂತರದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ ರಾಜ್ಯದಲ್ಲಿಡೆ ಬಿಜೆಪಿಯ ಬಗ್ಗೆ ಅಪಾರವಾದ ಒಲವು ಹೊಂದಿದ್ದಾರೆ ಎಂದೆಲ್ಲಾ ಹೇಳುತ್ತಿದ್ದಾರೆ.
    ಸಂಘ ಪರಿವಾರದ ಹಿರಿಯ ನಾಯಕ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಂತೂ ರಾಜ್ಯದ ಮುವತ್ತು ಸಾವಿರಕ್ಕೂ ಅಧಿಕ ಬೂತ್ ಗಳಲ್ಲಿ ಬಿಜೆಪಿ ಅತಿ ಹೆಚ್ಚಿನ ಮತಗಳನ್ನು ಗಳಿಸಿದೆ ಎಂದಲ್ಲ ಹೇಳಿದ್ದಾರೆ ಆದರೆ ವಾಸ್ತವವಾಗಿ ಬಿಜೆಪಿ ಅಭ್ಯರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ.
    ಬಹುತೇಕ ಕಡೆ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಗೆಲುವು ಸಾಧಿಸಿರುವ ಅಭ್ಯರ್ಥಿಗಳ ಮತಗಳ ಅಂತರ ಕೆಲವೇ ಕೆಲವು ನೂರು ಮತಗಳು ಮಾತ್ರ ಬೆಂಗಳೂರಿನ ಗಾಂಧಿನಗರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಅಂತರ ಅತ್ಯಂತ ಕಡಿಮೆ ಇದೆ ಉಳಿದಂತೆ ಬಿಜೆಪಿ ಗೆದ್ದಿರುವ ಬಹುತೇಕ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಂತ ಕಡಿಮೆ ಅಂತರದಲ್ಲಿ ಸೋತಿದ್ದಾರೆ.
    ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿ ಮೂಲಕ ಹೊಸ ಮುಖಗಳಿಗೆ ಮಣೆಹಾಕಿದ್ದ ಕೇಸರಿ ಪಡೆಯ ಹಲವಾರು ಅಭ್ಯರ್ಥಿಗಳು ಕನಿಷ್ಟ ಪಕ್ಷ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಒಂದು ಕಡೆ ಆಡಳಿತ ವಿರೋಧಿ ಆಲೆ, ಮತ್ತೊಂದು ಕಡೆ ಜನರ ಆಕ್ರೋಶಕ್ಕೆ ಸಿಲುಕಿ ಬಿಜೆಪಿಯ 38 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ
    ಠೇವಣಿ ಕಳೆದುಕೊಂಡವರು-
    ಗುರುಮಿಠಕಲ್ – ಲಲಿತ ಅನಪೂರ್ -14488
    ಬೀದರ್ – ಈಶ್ವರ್ ಸಿಂಗ್ ಠಾಕೂರ್ -17505
    ಹಗರಿಬೊಮ್ಮನಹಳ್ಳಿ -ಬಿ.ರಾಮಣ್ಣ -26696
    ಚಳ್ಳಕೆರೆ -ಅನಿಲ್ ಕುಮಾರ್ -22737
    ಚನ್ನಗಿರಿ -ಶಿವಕುಮಾರ್ -21229
    ಭದ್ರಾವತಿ – ಮಂಗೋಟಿ ರುದ್ರೇಶ್ -21014
    ಕೊರಟಗೆರೆ -ಅನಿಲ್ ಕುಮಾರ್ -23804
    ಪಾವಗಡ -ಕೃಷ್ಣ ನಾಯಕ್ -7098
    ಮಧುಗಿರಿ -ಎಲ್.ಸಿ.ನಾಗರಾಜ್ -15461
    ಗೌರಿಬಿದನೂರು -ಡಾ.ಶಶಿಧರ್ -8024
    ಶಿಡ್ಲಘಟ್ಟ -ರಾಮಚಂದ್ರ ಗೌಡ -15349
    ಚಿಂತಾಮಣಿ -ವೇಣು ಗೋಪಾಲ್ -21462
    ಶ್ರೀನಿವಾಸಪುರ -ಗುಂಜೂರು ಶ್ರೀನಿವಾಸ್ ರೆಡ್ಡಿ -6524
    ಮುಳಬಾಗಿಲು -ಶೀಗೆಹಳ್ಳಿ ಸುಂದರ್ -9036
    ಬಂಗಾರಪೇಟೆ -ಎಂ.ನಾರಾಯಣಸ್ವಾಮಿ -8617
    ಪುಲಕೇಶಿನಗರ -ಮುರಳಿ -10585
    ಮಾಗಡಿ -ಪ್ರಸಾದ್ ಗೌಡ -20073
    ರಾಮನಗರ -ಗೌತಮ್ ಗೌಡ -12821
    ಕನಕಪುರ -ಆರ್.ಅಶೋಕ್ -19602
    ಮಳವಳ್ಳಿ -ಮುನಿರಾಜು -24910
    ಮದ್ದೂರು -ಎಸ್.ಪಿ.ಸ್ವಾಮಿ -28650
    ಮೇಲುಕೋಟೆ -ಇಂದ್ರೇಶ್ ಕುಮಾರ್ -6378
    ನಾಗಮಂಗಲ -ಸುಧಾ ಶಿವರಾಮ್ -7683
    ಶ್ರವಣಬೆಳಗೊಳ -ಚಿದಾನಂದ -5585
    ಅರಸೀಕೆರೆ -ಜಿ.ವಿ.ಬಸವರಾಜು -6456
    ಹೊಳೆನರಸೀಪುರ -ದೇವರಾಜೇಗೌಡ -4764
    ಅರಕಲಗೂಡು -ಯೋಗ ರಮೇಶ್ -19385
    ಪಿರಿಯಾಪಟ್ಟಣ -ಸಿ.ಎಚ್.ವಿಜಯಶಂಕರ್ -7297
    ಕೃಷ್ಣರಾಜನಗರ – ವೆಂಕಟೇಶ್ ಹೊಸಳ್ಳಿ – 2337
    ಹುಣಸೂರು -ದೇವರಹಳ್ಳಿ ಸೋಮಶೇಖರ್ -6215
    ಟಿ.ನರಸೀಪುರ -ರೇವಣ್ಣ -20252

    BJP ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleBJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Next Article ವಿದ್ಯುತ್ ಬಿಲ್ ಕಟ್ಟೋಲ್ಲ ಅಂತಾರೆ – ಏನು ಮಾಡೋದು?
    vartha chakra
    • Website

    Related Posts

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ಸೋಮವಾರಪೇಟೆ ಜನರ ಕನಸು ಈಡೇರಿತು.

    ಮೇ 23, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasphype ರಲ್ಲಿ ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    • Thomasphype ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • natyajnie potolki_lzsn ರಲ್ಲಿ ಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe