Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯ‌ ಮತ್ತೊಂದು ವಿಕೆಟ್ ಪತನ
    ರಾಜ್ಯ

    BJP ಯ‌ ಮತ್ತೊಂದು ವಿಕೆಟ್ ಪತನ

    vartha chakraBy vartha chakraಮಾರ್ಚ್ 28, 2023Updated:ಮಾರ್ಚ್ 28, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕಾರಣಿಗಳ ಪಕ್ಷಾಂತರ ಪರ್ವ ತೀವ್ರಗೊಂಡಿದ್ದು,ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
    ಬಳ್ಳಾರಿಯ ಕೂಡ್ಲಿಗಿ ಕ್ಷೇತ್ರದ ಶಾಸಕ,ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಎನ್‌.ವೈ. ಗೋಪಾಲಕೃಷ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

    NY Gopalakrishnaಮಾಜಿ ಸಂಸದ ದಿವಂಗತ ಎನ್.ವೈ ಹನುಮಂತಪ್ಪ ಅವರ ಸೋದರರಾಗಿರುವ ಇವರು ಮೂಲತಃ ಕಾಂಗ್ರೆಸಿಗರು.ಕಳೆದ 2018ರಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾಗಿದ್ದರು.
    ಇದೀಗ ಅವರು ಮರಳಿ ಕಾಂಗ್ರೆಸ್‌ ಸೇರುತ್ತಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಕ್ಷೇತ್ರದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಕಳೆದ ರಾತ್ರಿ ಅವರು ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯನ್ನು ಖಚಿತಪಡಿಸಿದ್ದರು.

    ಎನ್‌.ವೈ. ಗೋಪಾಲಕೃಷ್ಣ ಅವರು ಮೂಲತಃ ಮೊಳಕಾಲ್ಮುರು ಕ್ಷೇತ್ರದವರು. ಅಲ್ಲಿ ನಾಲ್ಕು ಬಾರಿ ಗೆದ್ದಿದ್ದರು ಈ ಬಾರಿ ಬಿಜೆಪಿ ನಾಯಕ ಶ್ರೀರಾಮುಲು ಅವರು ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸದೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಬರಲಿದ್ದಾರೆ. ಇದು ಗೋಪಾಲಕೃಷ್ಣ ಅವರಿಗೆ ಅನುಕೂಲವಾಗುವ ನಿರೀಕ್ಷೆ ಇದೆ.ಇದರಿಂದ ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಾ. ಬಿ. ಯೋಗೇಶ್ ಬಾಬುಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆಗಳಿವೆ.

    BJP ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleScotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    Next Article Siddaramaiahಗಾಗಿ Rules change! | Siddaramaiah | INC
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    7 ಪ್ರತಿಕ್ರಿಯೆಗಳು

    1. Pereezd v Ispaniu_aakt on ಆಗಷ್ಟ್ 9, 2024 3:23 ಅಪರಾಹ್ನ

      Переезд в Испанию Переезд в Испанию .

      Reply
    2. skoraya narkologicheskaya pomosh_oiMl on ಸೆಪ್ಟೆಂಬರ್ 13, 2024 6:57 ಫೂರ್ವಾಹ್ನ

      неотложная наркологическая помощь в москве http://skoraya-narkologicheskaya-pomoshch12.ru/ .

      Reply
    3. eskort v moskve_quOl on ಅಕ್ಟೋಬರ್ 3, 2024 11:34 ಫೂರ್ವಾಹ್ನ

      проститутки в москве проститутки в москве .

      Reply
    4. ibq22 on ಜೂನ್ 4, 2025 9:20 ಫೂರ್ವಾಹ್ನ

      can i buy clomid price where can i buy generic clomid price can i purchase generic clomiphene pills can you buy generic clomid without rx where to get clomid tablets clomiphene one fallopian tube cost clomid prices

      Reply
    5. buy cheap cialis usa visa on ಜೂನ್ 9, 2025 10:18 ಅಪರಾಹ್ನ

      I am in fact delighted to glitter at this blog posts which consists of tons of profitable facts, thanks towards providing such data.

      Reply
    6. can flagyl cause oral thrush on ಜೂನ್ 11, 2025 4:37 ಅಪರಾಹ್ನ

      Greetings! Extremely gainful advice within this article! It’s the scarcely changes which choice make the largest changes. Thanks a quantity towards sharing!

      Reply
    7. 0i7t0 on ಜೂನ್ 19, 2025 3:22 ಫೂರ್ವಾಹ್ನ

      inderal 20mg cost – methotrexate 5mg oral order methotrexate 5mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • iv04i ರಲ್ಲಿ ಬಾಂಗ್ಲಾದೇಶದಲ್ಲಿ ಕೃಷ್ಣ ಭಕ್ತನ ಬಂಧನ
    • Melvinboory ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • 1koaw ರಲ್ಲಿ ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe