Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » March 1 ರಿಂದ BJP ರಥಯಾತ್ರೆ
    ಚುನಾವಣೆ 2024

    March 1 ರಿಂದ BJP ರಥಯಾತ್ರೆ

    vartha chakraBy vartha chakraಫೆಬ್ರವರಿ 15, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು‌ ಪಣ ತೊಟ್ಟಿರುವ BJP ಇದೀಗ ರಥಯಾತ್ರೆ ಮೂಲಕ ಮತದಾರರ ಮನೆ ಬಾಗಿಲು ಬಡಿಯಲು ಸಜ್ಜಾಗಿದೆ. ಬಿಜೆಪಿಯ ಚುನಾವಣಾ ರಥಯಾತ್ರೆ (BJP Ratha Yatra) ಮಾರ್ಚ್ ಒಂದರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಕಟಿಸಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ನಡೆದ  224 ಕ್ಷೇತ್ರಗಳ ಉಸ್ತುವಾರಿಗಳ ಸಭೆಯಲ್ಲಿ ಈ ನಿರ್ಧಾರ ತಿಳಿಸಿದ್ದಾರೆ.

    ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ (Nalinkumar Kateel),  ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa), ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಸೇರಿದಂತೆ  ಹಲವು ಪ್ರಮುಖರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಎಲ್ಲಾ ರಾಜ್ಯ ಉಸ್ತುವಾರಿಗಳಿಗೆ   ಒಂದು ತಿಂಗಳ “ಟಾಸ್ಕ್ ‘ ನೀಡಲಾಗಿದೆ.

    ವಿಸ್ತಾರಕರ ರೀತಿ ಉಸ್ತುವಾರಿಗಳೂ ಕೆಲಸ ಮಾಡುವ ಜೊತೆಗೆ ಟಿಕೆಟ್‌ ಆಕಾಂಕ್ಷಿಗಳ ಮಧ್ಯೆ ಇರುವ ಗೊಂದಲ ಶಮನ ಮಾಡಬೇಕು. ಸಂಭಾವ್ಯ ಆದರೆ ಗೆಲ್ಲುವ ಅಭ್ಯರ್ಥಿಯ ಹೆಸರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರಿಗೆ ಮುಚ್ಚಿದ ಲಕೋಟೆಯಲ್ಲಿ ತಲುಪಿಸುವಂತೆ ಸೂಚಿಸಲಾಗಿದೆ. ಈ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಇದು ಚುನಾವಣಾ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.

    ಪಕ್ಷವನ್ನು ಬಲಪಡಿಸಲು ಬಿಜೆಪಿಯ ರಥಯಾತ್ರೆ ಮಾರ್ಚ್ ಒಂದರಿಂದ ಆರಂಭವಾಗಲಿದೆ. ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆ ಆರಂಭವಾಗಲಿದೆ. ರಥ ಯಾತ್ರೆಯ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಬಡವರ ಪರವಾದ ಸರ್ಕಾರವಾಗಿದೆ ಎಂದು ಹೇಳಿ, ಸಾಧನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು  ಕರೆ ನೀಡಿದರು. ಕೋವಿಡ್ ನಂತರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಗುರಿ ಮೀರಿ GST ಸಂಗ್ರಹಿಸಿದೆ. ಬಡವರ ಪರವಾಗಿರುವ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ನಮ್ಮದಾಗಬೇಕು ಎಂದರು.

    ರಾಜ್ಯದ ಬಿಜೆಪಿ ಸರ್ಕಾರ ಸ್ಪಂದನಶೀಲ ಜನಪರ ಸರ್ಕಾರವಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಅನುದಾನ ಕೊಟ್ಟಿದ್ದೇವೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಕಾರ್ಯಕ್ರಮಗಳನ್ನು ಕೊಟ್ಟಿದ್ದಲ್ಲದೆ, ಕೋವಿಡ್‌ನ್ನು ಸಮರ್ಥವಾಗಿ ನಿಭಾಯಿಸಿದ್ದರು ಎಂದು ಪ್ರಶಂಸಿಸಿದರು. ಮುಂದಿನ ಚುನಾವಣೆಯಲ್ಲಿ ಸರ್ಕಾರದ ಪ್ರಗತಿ ವರದಿಯನ್ನು ಮುಂದಿಟ್ಟುಕೊಂಡು ಪಕ್ಷಕ್ಕೆ ಗೆಲುವು ತಂದುಕೊಂಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

    Congress ಪಕ್ಷ ಸ್ವಜನಪಕ್ಷಪಾತ, ಭ್ರಷ್ಟಾಚಾರ ಎಸಗಿ ಈಗ ನಮ್ಮ ಮೇಲೆ ನಿರಂತರ ಆರೋಪ ಮಾಡುವ ಕೆಲಸ ಮಾಡುತ್ತಿದೆ. ಅವರ ಆರೋಪಗಳಲ್ಲಿ ಹುರುಳಿಲ್ಲ. ತಾವು ಹಿಂದೆ ಮಾಡಿದ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನು ಮುಗಿಸಿ ಬಿಟ್ಟರು. ರಾಜ್ಯ ಸರ್ಕಾರದ ವಿರುದ್ಧ ಭ್ರ ಷ್ಟಾಚಾರದ ಆರೋಪ ಮಾಡುತ್ತಿರುವ ಕಾಂಗ್ರೆಸ್ ದಾಖಲೆಗಳನ್ನೆ ಕೊಟ್ಟಿಲ್ಲ. ದಾಖಲೆ ಕೊಟ್ಟರೆ ತನಿಖೆ ಮಾಡಿಸುವುದಾಗಿಯೂ ಹೇಳಿದರು. ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದೆ. ಇದನ್ನು ಜನರಿಗೆ ತಲುಪಿಸಿ ಎಂದು ಅವರು ಹೇಳಿದರು.

    ಬಿಜೆಪಿಗೆ ಮತ್ತೆ ಅಧಿಕಾರ:

    ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್‌ಗೆ ನಾಯಕತ್ವ ಇಲ್ಲ, ಭವಿಷ್ಯವೂ ಇಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ, ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳು ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದು ಕೊಡಲಿವೆ ಎಂದ ಅವರು, ಬಿಜೆಪಿಗೆ ಮೋದಿ ನಾಯಕತ್ವವಿದೆ. ಕಾಂಗ್ರೆಸ್‌ಗೆ ಸರಿಯಾದ ನಾಯಕತ್ವವೇ ಇಲ್ಲ ಎಂದು ಗೇಲಿ ಮಾಡಿದರು.

    #nalinkumarkateel #narendramodi #yediyurappa arun singh Bangalore basavaraj bommai BJP bjp ratha yatra Congress ED Elections 2023 gst KAT m Politics yadiyurappa ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleRohit – Virat ಬಗ್ಗೆ Chetan Sharma ಹೇಳಿದ್ದೇನು?
    Next Article ಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    4 ಪ್ರತಿಕ್ರಿಯೆಗಳು

    1. q2c4f on ಜೂನ್ 4, 2025 12:02 ಫೂರ್ವಾಹ್ನ

      where to buy clomid pill clomid bula profissional clomid without insurance get cheap clomid without a prescription can you get cheap clomid without insurance where buy clomiphene pill can you buy generic clomiphene online

      Reply
    2. flagyl liquid on ಜೂನ್ 11, 2025 4:05 ಅಪರಾಹ್ನ

      I am actually delighted to glance at this blog posts which consists of tons of of use facts, thanks representing providing such data.

      Reply
    3. 45m8u on ಜೂನ್ 19, 2025 2:45 ಫೂರ್ವಾಹ್ನ

      propranolol where to buy – order plavix 75mg buy methotrexate 2.5mg online cheap

      Reply
    4. euwgi on ಜೂನ್ 21, 2025 11:47 ಅಪರಾಹ್ನ

      buy amoxicillin generic – buy generic valsartan over the counter buy combivent 100mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • d3fcu ರಲ್ಲಿ ರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.
    • AlbertDuabe ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • 6g5cu ರಲ್ಲಿ ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe