ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಪದಾಧಿಕಾರಿಗಳ ಪಟ್ಟಿ ಬೆನ್ನಲ್ಲೇ ಬಂಡಾಯ
    ರಾಜಕೀಯ

    BJP ಪದಾಧಿಕಾರಿಗಳ ಪಟ್ಟಿ ಬೆನ್ನಲ್ಲೇ ಬಂಡಾಯ

    vartha chakraBy vartha chakraಡಿಸೆಂಬರ್ 24, 202316 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.24- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಎದುರಾಳಿಗಳಿಗೆ ಸೆಡ್ಡು ಹೊಡೆಯಲು ತಂತ್ರ ರೂಪಿಸುತ್ತಿರುವ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ತಂಡ ಪ್ರಕಟಿಸುತ್ತಿದ್ದಂತೆ‌ ಪಕ್ಷದಲ್ಲಿ ಮತ್ತೊಂದು ಸುತ್ತಿನ ಅಸಮಾಧಾನ ಬಹಿರಂಗಗೊಂಡಿದೆ.
    ಬಿಜೆಪಿ ಪದಾಕಾರಿಗಳ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ.ಈ ಪದಾಕಾರಿಗಳ ಪಟ್ಟಿಯಲ್ಲಿ 14ಕ್ಕೂ ಹೆಚ್ಚು ಯಡಿಯೂರಪ್ಪ ಆಪ್ತರಿಗೆ ಸ್ಥಾನ ನೀಡಲಾಗಿದೆ. ಹಾಗೂ ಮೂವರು ವಿಜಯೇಂದ್ರ ಆಪ್ತರಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.
    ಯಡಿಯೂರಪ್ಪ ಅವರ ವಿರೋಧಿಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎದಿರೇಟು ನೀಡುವ ದೃಷ್ಟಿಯಿಂದ ಅವರ ಕಡು ವಿರೋಧಿ ಮುರುಗೇಶ್ ನಿರಾಣಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಹಾಗೂ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ರೈತ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

    ಯುವ ಮುಖಗಳಾದ ಪಿ.ರಾಜೀವ್‌, ಜೆ.ಪ್ರೀತಮ್‌ ಗೌಡ, ಡಿ.ಎಸ್‌.ಅರುಣ್‌, ವಿನಯ್‌ ಬಿದರೆ, ಕ್ಯಾಪ್ಟನ್‌ ಬ್ರಿಜೇಶ್ ಚೌಟ, ಧೀರಜ್ ಮುನಿರಾಜು, ಶೈಲೇಂದ್ರ ಬೆಲ್ದಾಳೆ, ಸಿಮೆಂಟ್ ಮಂಜು ಅವರಿಗೆ ಅವಕಾಶಗಳನ್ನು ಕಲ್ಪಿಸಲಾಗಿದೆ.ಆಪರೇಷನ್‌ ಕಮಲ’ದ ಮೂಲಕ ಪಕ್ಷಕ್ಕೆ ಸೇರ್ಪಡೆಯಾದ ಬೈರತಿ ಬಸವರಾಜ್‌, ಎನ್‌. ಮಹೇಶ್‌, ವರ್ಷದ ಹಿಂದೆಯಷ್ಟೇ ಕಮಲ ಪಾಳಯಕ್ಕೆ ಸೇರಿಕೊಂಡಿದ್ದ ಮಂಡ್ಯದ ಲಕ್ಷ್ಮಿ ಅಶ್ವಿನಿ ಗೌಡ ಅವರೂ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ಯತ್ನಾಳ್ ಕಿಡಿ ಕಿಡಿ:
    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್,, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದು ವಿಶ್ಲೇಷಿಸಿದರು.
    ಯಡ್ಡಿಯೂರಪ್ಪನವರದ್ದು ಕೆಜೆಪಿ 1,ಈಗ ಕೆಜೆಪಿ 2 ಆಗಿದೆ, ಮುಂದೆ ಅವರ ಮೊಮ್ಮಗ ಬಂದರೆ ಕೆಜೆಪಿ 3 ಆಗುತ್ತದೆ. ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಾರೆ. 2024ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು.

    ಪದಾಧಿಕಾರಿಗಳ ಸಭೆ:
    ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಅಧ್ಯಕ್ಷ ವಿಜಯೇಂದ್ರ, ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳನ್ನು ಮಾಡಲಾಗಿದೆ ಎಂದು ಹೇಳಿದರು.
    ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವುದು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಬೇಕಾದ ದೊಡ್ಡ ಸವಾಲಿದೆ ಇದಕ್ಕಾಗಿಪಟ್ಟಿಯಲ್ಲಿ ಹೆಚ್ಚು ಯುವಕರಿಗೆ ಆದ್ಯತೆ ಕೊಡಲಾಗಿದೆ. ಹಿರಿಯರಿಗೂ ಅವಕಾಶ ಮಾಡಿಕೊಟ್ಟಿದೆ ಎಂದು ವಿವರಿಸಿದರು.
    ಮಂಗಳವಾರ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಎಲ್ಲ ನೂತನ ಪದಾಧಿಕಾರಿಗಳ ಸಭೆ ಕರೆದಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ವರೆಗೆ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ, ಒಂದಾಗಿ ಪಕ್ಷದ ಸಂಘಟನೆಗೆ ಬಲ ತುಂಬಬೇಕೆಂಬ ಸಂದೇಶ ಕೊಡಲಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    BJP Karnataka News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti
    Next Article ಸಂಸದ ಪ್ರತಾಪ್ ಸಿಂಹ ಸೋದರ ಮರಗಳ್ಳನಾ? | Pratap Simha
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo keisi_inSn ರಲ್ಲಿ SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    • seo keisi_hqet ರಲ್ಲಿ ಇ- ಖಾತೆ ಬೇಕಾದರೆ ಹೀಗೆ ಮಾಡಿ.
    • Coylbf ರಲ್ಲಿ ದಾವೋಸ್ ಶೃಂಗಸಭೆಯ ಫಲಶೃತಿ: ರಾಜ್ಯಕ್ಕೆ 13,070 ಕೋಟಿ ರೂ. ಹೂಡಿಕೆಯ ಹರಿವು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.