Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    Trending

    ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath

    vartha chakraBy vartha chakraಡಿಸೆಂಬರ್ 4, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬರುವ ಲೋಕಸಭಾ ಚುನಾವಣೆಯ ರಿಹರ್ಸಲ್ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ.
    ಆಡಳಿತ ವಿರೋಧಿ ಅಲೆ,ಭಿನ್ನಮತ ಕಮೀಷನ್ ಆರೋಪದಿಂದ ನಲುಗಿದ ಮಧ್ಯ ಪ್ರದೇಶದಲ್ಲಿ ಮತದಾರ ಈ ಬಾರಿ ‌ಕಾಂಗ್ರೆಸ್ ಗೆ ಮನ್ನಣೆ ನೀಡಲಿದ್ದಾನೆ ಎಂಬ ವಾತಾವರಣ ಮನೆ ಮಾಡಿತ್ತು. ಚುನಾವಣೆ ಪೂರ್ವ ನಡೆದ ಹಲವಾರು ಸಮೀಕ್ಷೆಗಳು ಬಿಜೆಪಿ ಆಡಳಿತ ಕೊನೆಯಾಗಲಿದೆ ಎಂದು ತಿಳಿಸಿದ್ದವು.

    ಆದರೆ, ನಂತರದಲ್ಲಿ ನಡೆದ ವಿದ್ಯಮಾನಗಳು ಹಾಗೂ ಕಾಂಗ್ರೆಸ್ ಚುನಾವಣಾ ಸಾರಥಿ ಕಮಲ್ ನಾಥ್ (Kamal Nath) ಅವರ ಧೋರಣೆ ಜಯವನ್ನು ಚಿನ್ನದ ಹರಿವಾಣದಲ್ಲಿಟ್ಟು ಬಿಜೆಪಿಗೆ ಕೊಡುವಂತಾಯಿತು ಎಂಬ ಸತ್ಯ ಬೆಳಕಿಗೆ ಬಂದಿದೆ.
    ಡಬಲ್ ಎಂಜಿನ್ ಸರ್ಕಾರಗಳು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದರ ಪರಿಣಾಮ ಫಲಿತಾಂಶ ಬರುತ್ತಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜನರ ಹೃದಯದಲ್ಲಿದ್ದಾರೆ. ಈ ರಾಜ್ಯವೂ ಸಹ ಮೋದಿ ಅವರ ಹೃದಯದಲ್ಲಿದೆ. ರಾಜ್ಯದಲ್ಲಿ ಮೋದಿ ಅವರ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಸಾರ್ವಜನಿಕ ರ್‍ಯಾಲಿಗಳನ್ನು ನಡೆಸಿ ಮಾಡಿದ ಮನವಿ ಜನರ ಹೃದಯವನ್ನು ಮುಟ್ಟಿದೆ. ಅದು ಫಲಿತಾಂಶದಲ್ಲಿ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
    ಇದು ಮೇಲ್ನೋಟಕ್ಕೆ ಸತ್ಯವೆಂದು ಕಂಡರೂ ವಾಸ್ತವ ಸಂಪೂರ್ಣ ಬೇರೆಯೆದ್ದೇ ಆಗಿದೆ.ಕಾಂಗ್ರೆಸ್ ನ ತಂತ್ರ,
    ಚುನಾವಣಾ ಪ್ರಚಾರ ಎಲ್ಲವೂ ಸರಿಯಾದ ದಿಕ್ಕಿನಲ್ಲಿ ಸಾಗಿತ್ತು. ಜೊತೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಕೂಡಾ ಸಾಕಷ್ಟು ಪರಿಣಾಮ ಬೀರಿತ್ತು. ಆದರೆ,ಎಲ್ಲವನ್ನೂ ಹಾಳು ಮಾಡಿದ್ದು ಕಮಲ್ ನಾಥ್ ಅವರ ಧೋರಣೆ ಹಾಗೂ ಕಾರ್ಯಶೈಲಿ.

    ಮೊದಲಿಗೆ ನಾನೇ ಸರ್ವೋತ್ತಮ ಎಂಬ ಕಮಲ್ ನಾಥ್ ಅವರ ಕಾರ್ಯಶೈಲಿ ಕಾರ್ಯಕರ್ತರನ್ನು ಪಕ್ಷದಿಂದ ದೂರ ಇರುವಂತೆ ಮಾಡಿದರೆ,ಇವರ ಅಹಂಕಾರದ ನಡವಳಿಕೆ ಇತರೆ ನಾಯಕರಿಗೆ ಮುಜುಗರ ತಂದೊಡ್ಡಿತು.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ರಾಹುಲ್,ಪ್ರಿಯಾಂಕಾ ಯಾರೊಬ್ಬರ ಮಾತು ಕೇಳದ ಕಮಲ್‌ನಾಥ್ ತಮ್ಮ ಮೂಗಿನ ನೇರಕ್ಕೆ ನಿರ್ಧಾರ ತೆಗೆದುಕೊಂಡು ಅದನ್ನು ಎಲ್ಲರ ಮೇಲೂ ಹೇರಿದರು.ಚುನಾವಣೆ ಸಮಯ ಎಂದೂ‌ ಯಾವ ನಾಯಕರೂ ಇದನ್ನು ಬಹಿರಂಗವಾಗಿ ವಿರೋಧಿಸದಿದ್ದರೂ‌‌ ಕಾರ್ಯಕರ್ತರು ಮಾತ್ರ ಇದನ್ನು ಒಪ್ಪಲಿಲ್ಲ.
    ಇನ್ನೂ ಹಿಂದೂ ಪರವಾದ‌ ಮತಗಳ ಕ್ರೋಡೀಕರಣ ದೃಷ್ಟಿಯಿಂದ ಇವರ ನಡವಳಿಕೆ ಯಾರನ್ನೂ ನಂಬಿಸಲಿಲ್ಲ.ಪ್ರಬಲ ಹಿಂದುತ್ವ ಪ್ರತಿಪಾದನೆಯ ಬಿಜೆಪಿ ತಮ್ಮ ಆಯ್ಕೆ ಮಾಡಿಕೊಂಡ ಮತದಾರರು ಕಮಲ್ ನಾಥ್ ಅವರ ಹಿಂದುತ್ವ ನಿಲುವು ಒಪ್ಪಲಿಲ್ಲ. ಅದು‌ ಇವರ ಪಾಲಿಗೆ ಗಿಮಿಕ್ ಎಂದು ಕಾಣಿಸಿದರೆ, ದಲಿತ,ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮತದಾರರ ವಿಶ್ವಾಸಗಳಿಸುವಲ್ಲಿ ವಿಫಲವಾಯಿತು.
    ಇದರ ನಡುವೆ ದಿಗ್ವಿಜಯ್ ಸಿಂಗ್ ಸೇರಿದಂತೆ ಕೆಲವು ನಾಯಕರ ವರ್ತನೆಗಳು ಕಾಂಗ್ರೆಸ್ ಪಕ್ಷದ ಮತದಾರರ ಒಲವನ್ನು ಬಿಜೆಪಿಯತ್ತ ತಿರುಗುವಂತೆ ಮಾಡಿತು.

    Kamal Nath Karnataka m News Politics Trending ಕಾಂಗ್ರೆಸ್ ಚಿನ್ನ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಅನ್ನು ಸೋಲಿಸಿದ ವಯಸ್ಸು | State Elections
    Next Article ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. cialis buy online cheap on ಜೂನ್ 9, 2025 11:13 ಫೂರ್ವಾಹ್ನ

      Greetings! Very serviceable recommendation within this article! It’s the little changes which wish turn the largest changes. Thanks a portion for sharing!

      Reply
    2. can you drink wine while taking flagyl on ಜೂನ್ 11, 2025 5:31 ಫೂರ್ವಾಹ್ನ

      More articles like this would frame the blogosphere richer.

      Reply
    3. gxjdl on ಜೂನ್ 18, 2025 1:56 ಅಪರಾಹ್ನ

      order inderal 10mg generic – order methotrexate 5mg sale methotrexate generic

      Reply
    4. 5zb13 on ಜೂನ್ 21, 2025 11:38 ಫೂರ್ವಾಹ್ನ

      amoxil pill – combivent 100mcg over the counter combivent 100 mcg generic

      Reply
    5. uwf34 on ಜೂನ್ 23, 2025 2:41 ಅಪರಾಹ್ನ

      order azithromycin 250mg – generic tindamax 500mg order bystolic 5mg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_ttmi ರಲ್ಲಿ ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    • Williamreosy ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Douglasamott ರಲ್ಲಿ ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ಪಂಗನಾಮ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe