ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    Viral

    ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar

    vartha chakraBy vartha chakraಸೆಪ್ಟೆಂಬರ್ 14, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಜಮೀನು ವಿವಾದವೊಂದರಲ್ಲಿ ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಿಲುಕಿರುವ ಯೋಜನಾ ಸಚಿವ ಡಿ. ಸುಧಾಕರ್ (D Sudhakar) ವಿರುದ್ಧ ಪ್ರತಿಪಕ್ಷಗಳ ಹೋರಾಟ ತೀವ್ರಗೊಂಡಿದೆ.ಪ್ರಕರಣದ ಬಗ್ಗೆ ವಿಶೇಷ ಆಸಕ್ತಿವಹಿಸಿರುವ ಬಿಜೆಪಿ ಸುಧಾಕರ್ ರಾಜೀನಾಮೆಗೆ ಪಟ್ಟು ಹಿಡಿದಿದೆ.
    ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ ತೆರಳಿದ ಹಿರಿಯ ನಾಯಕ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗ ಸಚಿವರಿಂದ ದೌರ್ಜನ್ಯಕ್ಕೆ ಒಳಗಾದ ದಲಿತ ಮಹಿಳೆ ಮುನಿಯಮ್ಮ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ,ಕೆಲ ಕಾಲ ಸಂತ್ರಸ್ತರೊಂದಿಗೆ ಪ್ರತಿಭಟನೆ ನಡೆಸಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ,ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ ಇದೊಂದು ಕಪ್ಪುಚುಕ್ಕೆ ಎಂದು ಆರೋಪಿಸಿದರು.
    ಸುಧಾಕರ್ (D Sudhakar) ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು. ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ಮಾಡಿದ್ದು ಖಂಡನೀಯ. ರಸ್ತೆಗಳನ್ನು ಬಂದ್ ಮಾಡಿದ್ದು ಆಕ್ಷೇಪಾರ್ಹ. ಈ ಸರಕಾರ ದಲಿತರನ್ನು ರಕ್ಷಿಸಲು ಬಂದಿದೆಯೇ ಅಥವಾ ದೌರ್ಜನ್ಯ ಮಾಡಲು ಬಂದಿದೆಯೇ ಎಂದು ಆಗ್ರಹಿಸಿದರು.
    ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿ,
    ಇದೊಂದು ವಂಚನೆ ಪ್ರಕರಣ. ನ್ಯಾಯ ಕೋರಿ ಇಲ್ಲಿ ಬಂದಿದ್ದೇವೆ. ಇದರಲ್ಲಿ ಸಚಿವರಿದ್ದಾರೆ ಎಂದರೆ ಇದರ ಹಿಂದೆ ಸರಕಾರ ಇರುವುದು ಸ್ಪಷ್ಟ. ಆದ್ದರಿಂದ ತಕ್ಷಣವೇ ಈ ಸಚಿವರನ್ನು ಸಂಪುಟದಿಂದ ಹೊರ ಹಾಕಬೇಕು. ಇಲ್ಲವಾದರೆ ಅವರೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

    ಸರಕಾರ ಈ ಕುರಿತು ಕೂಲಂಕಷ ಪರಿಶೀಲನೆ ನಡೆಸಬೇಕು. ಶೆಡ್‍ಗಳನ್ನು ಒಡೆಯಲಾಗಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
    ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮಾತನಾಡಿ, ಜನರು ನಿಮಗೆ ಮತ ಕೊಟ್ಟು ಅಧಿಕಾರ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ದೀನದಲಿತರು, ಬಡವರ ಪರ ನೀವು ಎಂದು ಕಾಂಗ್ರೆಸ್ ಚುನಾವಣೆ ಹೇಳಿದ್ದು ಸುಳ್ಳೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
    ಆರೋಪಿ ಸಚಿವರನ್ನು ಸಂಪುಟದಿಂದ ವಜಾ ಮಾಡಿ. ಈ ಕುಟುಂಬಕ್ಕೆ ನ್ಯಾಯ ಕೊಡಿ. ಇಲ್ಲವಾದರೆ ಇನ್ನಷ್ಟು ತೀವ್ರವಾದ ಹೋರಾಟ ಮಾಡಿ ಜನರ ಕಣ್ಣನ್ನು ತೆರೆಸುತ್ತೇವೆ ಎಂದು ಎಚ್ಚರಿಸಿದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಸಚಿವರನ್ನು ಅವರ ಸ್ಥಾನದಿಂದ ವಜಾ ಮಾಡಿ. ದಲಿತ ಕುಟುಂಬಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದರು. ಈ ಜಾಗವನ್ನು ನೋಡಿದರೆ ಸುಧಾಕರರ ಗೂಂಡಾಗಿರಿ ಗೊತ್ತಾಗುತ್ತದೆ. ಇಲ್ಲಿ ದಲಿತ ಮಹಿಳೆ ಮತ್ತಿತರರು ನಿರಾಶ್ರಿತರಾಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.
    ಸಚಿವರಾಗಿ ಕಾನೂನಿಗೆ ವಿರುದ್ಧವಾಗಿ ಜಾಗವನ್ನು ಕಬ್ಜಾ ಮಾಡಿದ್ದಾರೆ. ಇದು ಸರಿಯೇ? ಇವರನ್ನು ಖಾಲಿ ಮಾಡಿದ್ದು ಸರಿಯೇ? ಎಸ್‍ಸಿ, ಎಸ್‍ಟಿ ಮಹಿಳೆಯರು, ಪುರುಷರು ನಿರಾಶ್ರಿತರಾಗಿದ್ದಾರೆ. ಅವರು ಎಲ್ಲಿ ಬದುಕಬೇಕು ಎಂದು ಕೇಳಿದರು.
    25 ಕೋಟಿ ಸಾಲ ಹೇಗೆ ಸಿಕ್ಕಿದೆ? ಬ್ಯಾಂಕ್ ಇವರದೇ ಆದರೂ ಇವರು ಆಡಿದ್ದೇ ಆಟವೇ? ಕಾನೂನೇ ಪಾಲಿಸಿಲ್ಲವೇ? ಇದರ ಬಗ್ಗೆ ತನಿಖೆ ಆಗಬೇಕು. ಒತ್ತಾಯಪೂರ್ವಕ ಸಹಿ ಹಾಕಿಸಿಕೊಂಡಿದ್ದು, ಹೆಬ್ಬೆಟ್ಟು ಗುರುತು ಹಾಕಿಸಿದ್ದು ಕಾನೂನಿಗೆ ವಿರುದ್ಧವಾಗಿದೆ. ಇದರ ಬಗ್ಗೆಯೂ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

    ನೂರಾರು ಕೋಟಿ ಬೆಲೆಯ ಜಾಗವನ್ನು ಕನಿಷ್ಠ ಬೆಲೆಯಲ್ಲಿ ಕೊಂಡುಕೊಳ್ಳುವುದು ಯಾವ ನ್ಯಾಯ? ಮಾತೆತ್ತಿದರೆ ಸಾಮಾಜಿಕ ನ್ಯಾಯದ ಮಾತನಾಡುವ ಸಿದ್ದರಾಮಯ್ಯನವರು ಎಲ್ಲಿದೆ ಸಾಮಾಜಿಕ ನ್ಯಾಯ? ಎಲ್ಲಿದೆ ದಲಿತರಿಗೆ ನ್ಯಾಯ? ಎಂಬ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಡಾ.ಅಂಬೇಡ್ಕರ್ ಫೋಟೊ ಇಟ್ಟು ಧರಣಿ ಕುಳಿತ ಇವರಿಗೆ ನ್ಯಾಯ ಕೊಡುವವರು ಯಾರು ಎಂದು ಕೇಳಿದರು. ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ದಲಿತ ಕುಟುಂಬಗಳಿಗೆ ನ್ಯಾಯ ಕೊಡಬೇಕು ಎಂದು ಅವರು ಒತ್ತಾಯವನ್ನು ಮುಂದಿಟ್ಟರು

    Verbattle
    Verbattle
    Verbattle
    D Sudhakar Karnataka News Politics Trending ಕಾಂಗ್ರೆಸ್ ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    Next Article ಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Tvddcd on ಫೆಬ್ರವರಿ 11, 2026 1:32 ಅಪರಾಹ್ನ

      betmgm pa casino online casino betmgm play betmgm 200 free bets

      Reply
    2. Jquwwk on ಫೆಬ್ರವರಿ 19, 2026 4:24 ಫೂರ್ವಾಹ್ನ

      Unveil the secrets to big wins with expert tips and guides. In coins crown casino, loyalty rewards multiply your earnings. Start your winning streak today!

      Reply
    3. Ykbsnu on ಫೆಬ್ರವರಿ 22, 2026 9:04 ಅಪರಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza big win video stack up fast during the bonus round for truly epic payouts. Spin and savor the victory!

      Reply
    4. Dmoyrr on ಫೆಬ್ರವರಿ 25, 2026 3:40 ಅಪರಾಹ್ನ

      Conquer the casino floor with buffalo might. buffalo deluxe explodes with 1024 ways, bonus retriggers, and progressive herds of cash. Play now!

      Reply
    5. Bdcifq on ಫೆಬ್ರವರಿ 27, 2026 7:58 ಅಪರಾಹ್ನ

      chumba casino free coins — where every player gets a free shot at real prizes. Claim your Sweeps Coins welcome bonus and spin the reels now. Fun + rewards!

      Reply
    6. Cgxhky on ಮಾರ್ಚ್ 1, 2026 11:47 ಅಪರಾಹ್ನ

      Stop reading. stake casino usa winning. Create your Stake account right now.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • ThomasHow ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Josephter ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.