Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    Trending

    ಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe

    vartha chakraBy vartha chakraಮಾರ್ಚ್ 3, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.3- ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ
    ನಗರದ ವರ್ಚಸ್ಸಿಗೆ ಮಸಿ ಬೆಳೆಯುವ ವ್ಯವಸ್ಥಿತ ಪಿತೂರಿ ಆಗಿದೆ ಎಂದು ಗೃಹ ಸಚಿವ ಪರಮೇಶ್ವರ ಆರೋಪಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿಗೆ ಹಲವಾರು ಜಾಗತಿಕ ಮಟ್ಟದ ಉದ್ಯಮಿಗಳು ಆಗಮಿಸುತ್ತಿವೆ ದೊಡ್ಡ ಪ್ರಮಾಣದ ವ್ಯವಹಾರಿಕ ನಗರವಾಗಿ ಬೆಂಗಳೂರು ಬೆಳೆಯುತ್ತಿದೆ ನಗರದ ಈ ಬೆಳವಣಿಗೆಯ ಗತಿಗೆ ಕಡಿವಾಣ ಹಾಕಬೇಕು ಎಂದು ಯಾರೋ ಕೆಲವರು ಮಾಡಿರುವ ಪಿತೂರಿಯ ಭಾಗ ಈ ಸ್ಫೋಟ ಪ್ರಕರಣ ಎಂದು ಹೇಳಿದರು.

    ಸ್ಪೋಟ ಪ್ರಕರಣದ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾ ಗುತ್ತಿದೆ , ವ್ಯಾವಹಾರಿಕ ವೈಷಮ್ಯ, ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಯವರು 2ದುಷ್ಕøತ್ಯ ನಡೆಸಿರುವ ಸಾಧ್ಯತೆ, ಬೆಂಗಳೂರು ಮಹಾನಗರಕ್ಕೆ ಬಂಡವಾಳ ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತವಲ್ಲದ ನಗರ ಎಂಬ ಹಣೆಪಟ್ಟಿ ಕಟ್ಟುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು ಇವಿಷ್ಟೇ ಅಲ್ಲದೆ, ನಾವು ಬೇರೆಬೇರೆ ಆಯಾಮಗಳಲ್ಲೂ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದೇವೆ. ಹೋಟೆಲ್ ಮಾಲಿಕರು 11 ಶಾಖೆಗಳನ್ನು ಮಾಡಿದ್ದು, 12ನೇ ಶಾಖೆ ಪ್ರಾರಂಭ ಮಾಡಲು ಮುಂಗಡ ಕೊಟ್ಟಿದ್ದು, ಉದ್ಯಮದ ವೈಷಮ್ಯವಿರಬಹುದು ಎಂದೂ ಕೂಡ ಇಲ್ಲಿನವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನೊಳಗೊಂಡಂತೆ ತನಿಖೆ ನಡೆಸುತ್ತಿದ್ದೇವೆ. ಭಯೋತ್ಪಾದಕ ಸಂಘಟನೆಗಳು ಈ ಕೃತ್ಯ ಎಸಗಿರಬಹುದೇ ಎಂಬ ಶಂಕೆ ಹಿನ್ನೆಲೆಯಲ್ಲಿ ಎನ್‍ಐಎ, ಎನ್‍ಎಸ್‍ಜಿ ತಂಡಗಳು ಕೂಡ ಪರಿಶೀಲನೆ ನಡೆಸುತ್ತಿವೆ.

    ಒಟ್ಟಾರೆ ಪ್ರಕರಣ ಸವಾಲಾಗಿ ಪರಿಣಮಿಸಿದ್ದು, ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು
    ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕ್ಯಾಮೆರಾಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ನಡೆದ ಸಂದರ್ಭದಲ್ಲಿ 26 ಬಸ್‍ಗಳು ಬಂದು ಹೋಗಿವೆ. ಆ ಬಸ್‍ಗಳಲ್ಲಿ ಕ್ಯಾಮೆರಾಗಳನ್ನು ಕೂಡ ಪರಿಶೀಲನೆ ಮಾಡಲಾಗಿದ್ದು, ಮಾಸ್ಕ್ ಮತ್ತು ಕ್ಯಾಪ್ ಧರಿಸಿದ ವ್ಯಕ್ತಿ ಪ್ರಯಾಣಿಸಿದ ಬಸ್ಸನ್ನು ಗುರುತಿಸಲಾಗಿದೆ. ಹೆಚ್ಚಿನ ತಾಂತ್ರಿಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದರು.

    ಎನ್ ಐ ಎ ತನಿಖೆ:
    ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
    ಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದು ಕೇಳಿದರು. ಇದು ಎನ್.ಐ.ಎ, RAW ಅವರ ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು.

    ರಾಜೀನಾಮೆ ಕೊಟ್ಟರೆ ನೆಮ್ಮದಿ:
    ಇನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ಹೇಳಿದರು.
    , ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್‍ಎಸ್‍ಎಲ್ ವರದಿ ಬಿಡುಗಡೆ ಮಾಡದೆ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

    ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು.ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು ಎಂದು ಅವರು ತಿಳಿಸಿದರು
    ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲಕ್ಕೆ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ. ಸರ್ಕಾರವು ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ ಎಂದು ತಿಳಿಸಿದರು.

    m war ಕಾಂಗ್ರೆಸ್ ಚುನಾವಣೆ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರಿನ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು | Tumkur
    Next Article ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    11 ಪ್ರತಿಕ್ರಿಯೆಗಳು

    1. f4ehn on ಜೂನ್ 8, 2025 12:36 ಫೂರ್ವಾಹ್ನ

      where to buy cheap clomid without dr prescription buy clomid no prescription where to get cheap clomiphene without prescription can i order generic clomiphene without rx where can i get clomid no prescription can you get clomiphene without rx where buy generic clomiphene without dr prescription

      Reply
    2. brand cialis for sale on ಜೂನ್ 9, 2025 2:54 ಅಪರಾಹ್ನ

      I’ll certainly return to skim more.

      Reply
    3. flagyl side effects alcohol on ಜೂನ್ 11, 2025 9:09 ಫೂರ್ವಾಹ್ನ

      With thanks. Loads of knowledge!

      Reply
    4. Blakesab on ಜೂನ್ 13, 2025 8:55 ಅಪರಾಹ್ನ

      ¡Saludos, estrategas del azar !
      Muchos jugadores eligen los casinos online extranjeros porque permiten depГіsitos sin comisiones ocultas y sin lГ­mites absurdos.
      Casinos online extranjeros sin verificaciГіn – https://casinos-extranjeros.es/#
      Explorar los mejores casinos online extranjeros te permite aprovechar juegos con volatilidad ajustable. Esto es perfecto si te gusta controlar tu nivel de riesgo. Jugar segГєn tu estilo se vuelve posible.
      ¡Que disfrutes de increíbles giros afortunados !

      Reply
    5. RobertDuatt on ಜೂನ್ 16, 2025 6:18 ಫೂರ್ವಾಹ್ನ

      ¡Saludos, usuarios de plataformas de apuestas !
      Casino online sin licencia con registro opcional – п»їcasinossinlicenciaenespana.es casino online sin licencia espaГ±a
      ¡Que vivas recompensas únicas !

      Reply
    6. WilliamBulky on ಜೂನ್ 18, 2025 12:28 ಫೂರ್ವಾಹ್ನ

      ¡Hola, jugadores apasionados !
      Casino por fuera con ruleta y blackjack – https://www.casinoonlinefueradeespanol.xyz/# casinoonlinefueradeespanol.xyz
      ¡Que disfrutes de asombrosas conquistas legendarias !

      Reply
    7. yjh42 on ಜೂನ್ 18, 2025 6:19 ಅಪರಾಹ್ನ

      propranolol brand – methotrexate 5mg without prescription methotrexate buy online

      Reply
    8. Marioseeda on ಜೂನ್ 18, 2025 11:42 ಅಪರಾಹ್ನ

      ¡Saludos, entusiastas de la aventura !
      casinosextranjero.es – apuesta desde cualquier lugar – https://casinosextranjero.es/# casinos extranjeros
      ¡Que vivas increíbles jackpots extraordinarios!

      Reply
    9. HaroldGam on ಜೂನ್ 19, 2025 10:59 ಅಪರಾಹ್ನ

      ¡Hola, buscadores de fortuna !
      Casinos online extranjeros con seguridad garantizada – п»їhttps://casinoextranjero.es/ mejores casinos online extranjeros
      ¡Que vivas oportunidades irrepetibles !

      Reply
    10. MichaelGueri on ಜೂನ್ 20, 2025 3:14 ಅಪರಾಹ್ನ

      ¡Bienvenidos, amantes del entretenimiento !
      Casino fuera de EspaГ±a con lГ­mite de apuesta alto – https://www.casinoporfuera.guru/ casinoporfuera
      ¡Que disfrutes de maravillosas tiradas afortunadas !

      Reply
    11. 6dven on ಜೂನ್ 21, 2025 3:55 ಅಪರಾಹ್ನ

      amoxicillin order – how to buy amoxicillin combivent 100 mcg brand

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3bkna ರಲ್ಲಿ ಬನ್ನೇರುಘಟ್ಟ ಸುತ್ತ ಮುತ್ತ ಚಿರತೆ ಹಾವಳಿ.
    • Melvinboory ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • купить кокаин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe