Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Blast trial ನಡೆಸಿದ್ದ ಶಂಕಿತ ಉಗ್ರ
    ಅಪರಾಧ

    Blast trial ನಡೆಸಿದ್ದ ಶಂಕಿತ ಉಗ್ರ

    vartha chakraBy vartha chakraಸೆಪ್ಟೆಂಬರ್ 21, 202211 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಸೆ.21- ಬಂಧಿತ ಮೂವರು ಶಂಕಿತ ಉಗ್ರರರು ತಮ್ಮ ಮೊಬೈಲ್​ನಲ್ಲಿ ಒಂದೇ ತರಹದ ಆ್ಯಪ್ ಉಪಯೋಗಿಸುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಶಂಕಿತ ಉಗ್ರರ ಮೊಬೈಲ್​​ ಪರಿಶೀಲನೆ ವೇಳೆ ಭಯೋತ್ಪಾದಕ ಕೃತ್ಯ ಎಸಗಲು ವೈರ್​​ಆ್ಯಪ್ ಎಂಬ ಹೆಸರಿನ ಆ್ಯಪ್​ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.
    ವಿವಿಧೆಡೆ ನೂರಕ್ಕೂ ಹೆಚ್ಚು ಮಂದಿ ವೈರ್​​ಆ್ಯಪ್ ಬಳಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವೈರ್​ಆ್ಯಪ್​ ಮೂಲಕ ಇತರೆ ಸಹಚರರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು. ವೈರ್​​ಆ್ಯಪ್​​ ಮೂಲಕ ಶಂಕಿತ ಉಗ್ರರು ಟಾಕಿಂಗ್​, ಚಾಟಿಂಗ್​ ಮಾಡುತ್ತಿದ್ದು, ಬಾಂಬ್​ ತಯಾರಿಕೆ, ಬಾಂಬ್​ ಬ್ಲಾಸ್ಟ್, ಜಿಹಾದಿ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದರು.
    ಶಂಕಿತ ಉಗ್ರರಿಂದ ರಾಜ್ಯ ಹಾಗೂ ದೇಶದ ವಿವಿಧೆಡೆ ಬಾಂಬ್ ಸ್ಫೋಟ ನಡೆಸಲು ಮಾಸ್ಟರ್ ಪ್ಲಾನ್ ಮಾಡಿದ್ದ ಅನುಮಾನ ವ್ಯಕ್ತವಾಗಿದೆ.
    ಬಂಧಿತ ಶಂಕಿತ ಉಗ್ರ ಯಾಸಿನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್​​ನಲ್ಲಿ ಇಂಜಿನಿಯರಿಂಗ್ ಓದಿದ್ದ ಆದರೆ ಇಂಜಿನಿಯರಿಂಗ್ ಪದವಿ ಉತ್ತೀರ್ಣಗೊಂಡಿರಲಿಲ್ಲ. ಅಷ್ಟರಲ್ಲಾಗಲೇ ಯಾಸಿನ್ ಶಾರಿಖ್ ಹಾಗೂ ಮಾಜ್ ಮೂಲಕ ಉಗ್ರರ ಸಂಪರ್ಕಕ್ಕೆ ಬಂದಿದ್ದನು.
    ಯಾಸಿನ್ ಹಾಗೂ ಮಾಜ್ ಸೇರಿ ಬಾಂಬ್ ತಯಾರಿಸಲಾರಂಭಿಸಿದ್ದರು. ಜೊತೆಗೆ ಪ್ರಯೋಗಾರ್ಥವಾಗಿ ರಾಜ್ಯದ ವಿವಿಧೆಡೆಯ ನಿರ್ಜನ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟವನ್ನೂ ಮಾಡಿದ್ದರು. ಅಲ್ಲದೇ ರಾಜ್ಯದ ವಿವಿಧೆಡೆ ಹಲವರಿಗೆ ಯಾಸಿನ್ ಹಾಗೂ ಮಾಜ್ ಸೇರಿ ಬಾಂಬ್ ತಯಾರಿಕೆ ತರಬೇತಿ ನೀಡಿರುವ ಶಂಖೆ ವ್ಯಕ್ತವಾಗಿದೆ.
    ಈ ಎಲ್ಲ ಮಾಹಿತಿ ಆರೋಪಿಗಳ ಮೊಬೈಲ್​ನಲ್ಲಿತ್ತು ಎನ್ನಲಾಗುತ್ತಿದೆ. ಕೇವಲ ರಾಜ್ಯ ಮಾತ್ರವಲ್ಲದೆ ದೇಶದ ವಿವಿಧೆಡೆ ಬಾಂಬ್ ಬ್ಲಾಸ್ಟ್​​ಗೆ ಸಂಚು ರೂಪಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
    ಬಂಧಿತ ಶಂಕಿತ ಉಗ್ರ ಸೈಯದ್ ಯಾಸೀನ್ ಶಿವಮೊಗ್ಗ ನಗರದ ಹಳೇ ಗುರುಪುರ ಪ್ರದೇಶದ ಅಡಿಕೆ ತೋಟದ ಬಳಿ ತುಂಗಾ ನದಿ ದಡದಲ್ಲಿ 10-17 ಸಲ ಬಾಂಬ್ ಸ್ಟೋಟ ಟ್ರಯಲ್ ಮಾಡಿದ್ದಾನೆ .
    ಸೈಯದ್ ಯಾಸೀನ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಹಿನ್ನೆಲೆ ಕೆಲ ಸ್ಪೋಟಕ ವಸ್ತುಗಳನ್ನ ತಂದು ಇಲ್ಲಿ ಟ್ರಾಯಲ್ ಮಾಡುತ್ತಿದ್ದ. ಇದಕ್ಕೆ ಪೂರಕವಾದ ಸಾಕ್ಷಿಗಳು ಪೊಲೀಸರಿಗೆ ಲಭ್ಯ ಆಗಿರುವ ಸಾಧ್ಯತೆ ಇದೆ. ಘಟನಾ ಸ್ಥಳದಲ್ಲಿ ಕರ್ಪೂರ, ಹಸಿರು ಬಟ್ಟೆ ಜೊತೆಗೆ ಸ್ಥಳಕ್ಕೆ ಬರಲು ಕಾಲು ದಾರಿ ಸಹ ಇರುವುದು ಪತ್ತೆಯಾಗಿದೆ.

    ಉಗ್ರ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಗಂಜಿಗಿರಾಕಿಗಳು- ಬಿಜೆಪಿ ತಿರುಗೇಟು
    Next Article ಚಿರತೆ ಚರ್ಮ ಮಾರುತ್ತಿದ್ದ ಗ್ಯಾಂಗ್ ಅಂದರ್
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Michaelodoky ರಲ್ಲಿ ATM ಸರ್ಕಾರದ ಸಾರಥಿ ಸಿದ್ದರಾಮಯ್ಯ? | ATM Sarkara
    • EdwardNor ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe