ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.
    ಅಪರಾಧ

    ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.

    vartha chakraBy vartha chakraಅಕ್ಟೋಬರ್ 5, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಅ,5 – ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ, ಇದಕ್ಕೆ ಸಂಬಂಧಿಸಿದಂತೆ ಅ.1ರ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ 13ನೇ ಘಟಕದ ವೋಲ್ವೋ ಬಸ್ ನಿರ್ವಾಹಕ ಯೋಗೇಶ್ ಎಂಬುವವರಿಗೆ ಪ್ರಯಾಣಿಕನೊಬ್ಬ ಚಾಕು ಇರಿದಿದ್ದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಈಗ ಬಿಎಂಟಿಸಿಯ ಕಂಡಕ್ಟರ್, ಡ್ರೈವರ್ಗಳು ಬಿಎಂಟಿಸಿ ಎಂಡಿಗೆ ಪತ್ರ ಬರೆದಿದ್ದು ಗನ್ ಇಟ್ಟುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಪತ್ರ ಬರೆದಿರುವ ಬಿಎಂಟಿಸಿಯ ನೌಕರ ಯೋಗೇಶ್ ಪ್ರತಿನಿತ್ಯ ಬೆಂಗಳೂರಿನಲ್ಲಿ ಭಾರೀ ವಾಹನ ದಟ್ಟಣೆ ಹಾಗೂ ಕಲುಷಿತ ಮಾಲಿನ್ಯದ ನಡುವೆ ಕರ್ತವ್ಯ ನಿರ್ವಹಿಸುತ್ತಾ ಈಗಾಗಲೇ ಬಿಎಂಟಿಸಿ ಬಸ್ನ ಚಾಲಕ ಮತ್ತು ನಿರ್ವಾಹಕರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಈ ನಡುವೆ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಪ್ರಯಾಣಿಕರು ಸುಖಾ ಸುಮ್ಮನೆ ಕಾಲು ಕೆರೆದು ಜಗಳ ಮಾಡುವುದು ಹೆಚ್ಚಾಗುತ್ತಿದೆ. ಕೆಲವರು ಗುಂಪು ಕಟ್ಟಿಕೊಂಡು ಹಲ್ಲೆಯನ್ನೂ ಮಾಡುತ್ತಿದ್ದಾರೆ. , ಕೆಲಸದ ಒತ್ತಡದಿಂದ ಕುಟುಂಬದೊಂದಿಗೆ ಸಮಯ ಕಳೆಯಲು ಆಗುತ್ತಿಲ್ಲ. ಜೊತೆಗೆ, ಸಂಸ್ಥೆಯ ಕನ್ನಡಿಗರ ನೌಕರರ ಮೇಲೆ ಅನ್ಯ ರಾಜ್ಯದ ಪ್ರಯಾಣಿಕರಿಂದ ಮಾರಣಾಂತಿಕ ಹಲ್ಲೆಯಾಗುತ್ತಿದೆ. ಆದ್ದರಿಂದ ತಮ್ಮ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಲೈಸೆನ್ಸ್ ನೀಡಬೇಕು ಬೇಕು ಎಂದು ಎಲ್ಲ ನೌಕರರ ಪರವಾಗಿ ಪತ್ರ ಬರೆದಿದ್ದು ಇದನ್ನು ವ್ಯವಸ್ಥಾಪಕ ನಿರ್ದೇಶನಾಲಯ ಸ್ವೀಕರಿಸಿದ್ದು ಇನ್ನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    Verbattle
    Verbattle
    Verbattle
    Bangalore bmtc Government Karnataka News ಅಪರಾಧ ಸುದ್ದಿ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ BMRCL ಚಿಂತನೆ, ಪ್ರಯಾಣಿಕರಿಗೆ ಶಾಕ್.
    Next Article ಬೆಂಗಳೂರಿನಲ್ಲಿ ಆಂಬುಲೆನ್ಸ್ ಗಿಲ್ಲ ಅಡ್ಡಿ.
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ ಯಾರೇ.. ಕೂಗಾಡಲಿ…
    • Btvumoism ರಲ್ಲಿ ಹೊಸ ರೂಪದಲ್ಲಿ ಇವಿ ಮಿತ್ರ
    • Jamesnab ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.