ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara
    ಸುದ್ದಿ

    ಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara

    vartha chakraBy vartha chakraಅಕ್ಟೋಬರ್ 9, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.9- ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹ ಹಾಗೂ ಬೆಳಗಾವಿ ಹಿಂಡಲಗಾ ಕಾರಾಗೃಹದಿಂದ ಬಂದೀಖಾನೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರ ವಸತಿಗೃಹವನ್ನು ಸ್ಪೋಟಿಸಿ,ಅವರ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
    ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದ್ದು ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಅಪರಿಚಿತ ವ್ಯಕ್ತಿ ಟಿ.ಪಿ.ಶೇಷ ಅವರ ಸರ್ಕಾರಿ ನಂಬರ್‌ಗೆ ಕರೆ ಮಾಡಿ, “ನನಗೆ ಹಿಂಡಲಗಾ ಜೈಲಿನ ಹಿಂಡಲಗಾ ಜೈಲಿನ ಹೆಡ್ ವಾರ್ಡನ್ಗಳಾದ ಜಗದೀಶ್ ಗಸ್ತಿ, ಎಸ್.ಎಂ.ಗೋಟೆ ಪರಿಚಯವಿದ್ದಾರೆ. ಅಲ್ಲದೆ ಭೂಗತ ಪಾತಕಿ ಬನ್ನಂಜೆ ರಾಜಾ ಕೂಡ ನನಗೆ ಗೊತ್ತು.
    ನಾನು ಜೈಲಿನಲ್ಲಿದ್ದಾಗ ಆತನಿಗೆ ನಾನು ಸಹಾಯ ಮಾಡಿದ್ದೇನೆ. ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ನಿಮ್ಮ ಮೇಲೆ ಹಲ್ಲೆ ಮಾಡಲಾಗುವುದು. ತಾವು ವಾಸಿಸುವ ವಸತಿಗೃಹವನ್ನೂ ಸ್ಫೋಟಿಸುವುದಾಗಿ” ಬೆದರಿಕೆ ಕರೆ ಮಾಡಿದ್ದೇನೆ.
    ಬೆದರಿಕೆ ಕರೆ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿಪಿ ಟಿ.ಪಿ.ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಹಿಂಡಲಗಾ ಜೈಲಿನಲ್ಲಿ ಗಾಂಜಾ, ಅಫೀಮು ಮತ್ತು ಮೊಬೈಲ್ ಪತ್ತೆಯಾಗಿದ್ದು ದೊಡ್ಡ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಮೊಬೈಲ್, ಗಾಂಜಾ ಹಾಗೂ ಇತರೆ ವಸ್ತುಗಳನ್ನು ಪತ್ತೆ ಹಚ್ಚಿದ್ದರು.

    ಗಡ್ಕರಿಗೆ ಜೀವ ಬೆದರಿಕೆ:
    ಕಳೆಸ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಲಾಗಿತ್ತು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.
    ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿದೆ.

    Verbattle
    Verbattle
    Verbattle
    Bangalore crime Government Karnataka News Parappana Agrahara
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್ – ಏನದು? | Hamas
    Next Article ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. UFCOdds on ಏಪ್ರಿಲ್ 2, 2026 7:58 ಅಪರಾಹ್ನ

      https://ufc327odds.com/
      The upcoming UFC 327 light heavyweight championship bout in Miami shapes up as a classic pick’em for bettors, as former titleholder Jiri Prochazka (-142) and surging knockout artist Carlos Ulberg (+120) gear up to square off for the vacant belt. The razor-thin odds underscore how comparable these two finishers truly are, setting up a matchup where a investment on either man is simply a matter of which explosive skillset you believe will come out on top.

      Reply
    2. Rivalo on ಏಪ್ರಿಲ್ 7, 2026 9:23 ಫೂರ್ವಾಹ್ನ

      https://rivalo.cat/
      A casa Rivalo figura entre as plataformas de apostas e casino online mais consolidadas em territorio nacional, presente no pais desde 2013 com uma reputacao solida pautada na transparencia.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.