Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BPL ಕಾರ್ಡ್ ಸಿಗುತ್ತೆ ನೋಡಿ
    ಅಪರಾಧ

    BPL ಕಾರ್ಡ್ ಸಿಗುತ್ತೆ ನೋಡಿ

    vartha chakraBy vartha chakraಆಗಷ್ಟ್ 15, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.14,:
    ಹೊಸದಾಗಿ ಬಿಪಿಎಲ್ ಕಾರ್ಡುಗಳಿಗಾಗಿ ಕಾಯುತ್ತಿದ್ದ ರಾಜ್ಯದ ಜನರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಲಾದ ಅರ್ಜಿಗಳ ಪರಿಶೀಲನೆ ಕರಿಯ ಪೂರ್ಣಗೊಂಡಿದ್ದು ಸೆಪ್ಟೆಂಬರ್ ತಿಂಗಳಲ್ಲಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸದಾಗಿ ಬಿಪಿಎಲ್ ಕಾರ್ಡು ಕೋರಿ ಎರಡು ಲಕ್ಷದ 95,000 ಜನ ಅರ್ಜಿ ಸಲ್ಲಿಸಿದ್ದರು ಇವುಗಳನ್ನು ಪರಿಶೀಲನೆ ನಡೆಸಿದಾಗ 50,000ಕ್ಕೂ ಅಧಿಕ ಅರ್ಜಿಗಳು ನಿಗದಿತ ಮಾನದಂಡದಲ್ಲಿ ಇರಲಿಲ್ಲ ಹೀಗಾಗಿ ಅವುಗಳನ್ನು ವಜಾ ಮಾಡಿದ್ದು ಉಳಿದ ಎರಡು ಲಕ್ಷ 40,000 ಫಲಾನುಭವಿಗಳಿಗೆ ಪಡಿತರ ಚೀಟಿ ಸಿಗಲಿದೆ ಎಂದು ತಿಳಿಸಿದರು.
    ಇದರ ಜೊತೆಗೆ ಇನ್ನೂ ಅನೇಕ ಅನರ್ಹರು ಬಿಪಿಎಲ್ ಕಾರ್ಡು ಹೊಂದಿರುವ ಬಗ್ಗೆ ಮಾಹಿತಿ ಇದೆ ಈ ಹಿನ್ನೆಲೆಯಲ್ಲಿ ಅವುಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಈ ವೇಳೆ ಅನರ್ಹತೆ ಗೊತ್ತಾದರೆ ಅವುಗಳನ್ನು ರದ್ದುಪಡಿಸಲಾಗುವುದು ಎಂದು ಹೇಳಿದರು.
    ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡು ವಿತರಿಸಲಾಗುವುದು ಅಗತ್ಯವಿರುವವರಿಗೆ ಎಪಿಎಲ್ ಕಾರ್ಡು ನೀಡಲಾಗುವುದು ಸದ್ಯ ರಾಜ್ಯದಲ್ಲಿ 14 ಲಕ್ಷ ಎಪಿಎಲ್ ಕಾರ್ಡುದಾರಿದ್ದಾರೆ. ಇವರಿಗೆ ಕಡಿಮೆ ದರದಲ್ಲಿ ಪಡಿತರ ವಿತರಿಸಲಾಗುತ್ತದೆ ಇದರಲ್ಲಿ ಸುಮಾರು 2 ಲಕ್ಷ ಮಂದಿ ಮಾತ್ರ ಪಡಿತರ ಖರೀದಿ ಮಾಡುತ್ತಿದ್ದಾರೆ ಎಂದು ವಿವರಿಸಿದರು.

    Government Karnataka Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸೆಪ್ಟಂಬರ್ 15ರಿಂದ ಬಿಜೆಪಿ ಮತ್ತೊಂದು ಪಾದಯಾತ್ರೆ.
    Next Article ಸತೀಶ್ ಜಾರಕಿಹೊಳಿ ತಕರಾರು..
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. fnlco on ಜೂನ್ 8, 2025 4:30 ಫೂರ್ವಾಹ್ನ

      can i purchase cheap clomiphene pills buy cheap clomiphene can i purchase clomiphene without a prescription where buy cheap clomiphene without prescription where to get generic clomiphene clomid generico can i purchase clomiphene without rx

      Reply
    2. buy generic cialis online usa on ಜೂನ್ 9, 2025 4:19 ಫೂರ್ವಾಹ್ನ

      More content pieces like this would make the интернет better.

      Reply
    3. buy metronidazole no prescription on ಜೂನ್ 10, 2025 10:30 ಅಪರಾಹ್ನ

      The reconditeness in this tune is exceptional.

      Reply
    4. ebs29 on ಜೂನ್ 18, 2025 5:43 ಫೂರ್ವಾಹ್ನ

      inderal 10mg tablet – inderal price buy methotrexate 2.5mg generic

      Reply
    5. l6ids on ಜೂನ್ 21, 2025 3:10 ಫೂರ್ವಾಹ್ನ

      amoxil cheap – ipratropium 100 mcg without prescription purchase combivent without prescription

      Reply
    6. hl1qu on ಜೂನ್ 25, 2025 7:42 ಫೂರ್ವಾಹ್ನ

      augmentin 625mg for sale – https://atbioinfo.com/ acillin without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jessiebep ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • m2mxe ರಲ್ಲಿ ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನ ಬೇಡವಂತೆ | Shivaraj Kumar
    • ffn2l ರಲ್ಲಿ ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe