ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    ಸುದ್ದಿ

    ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande

    vartha chakraBy vartha chakraಡಿಸೆಂಬರ್ 29, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೆಲವು ಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ‌ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆಅವರಿಗೆ (Deshpande) ಉನ್ನತ ಹುದ್ದೆ ನೀಡಿ ಆದೇಶ ಹೊರಡಿಸಲಾಗಿದೆ.
    ಬಸವರಾಜ ರಾಯರೆಡ್ಡಿ ಅವರನ್ನು ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ‌ ಹಾಗೂ ಬಿ.ಆರ್.ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಮಾಜಿ ಮಂತ್ರಿ ಹಾಗೂ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಅವರಿಗೆ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.

    ಈ ಮೂಲಕ ಸಿ.ಎಂ. ಅವರು ಆರ್.ವಿ.ದೇಶಪಾಂಡೆ,ಬಿ.ಆರ್ ಪಾಟೀಲ್ ಮತ್ತು ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.
    ಈ ಮೂವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಇವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆಯುತ್ತಲೇ ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸಚಿವರು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

    Verbattle
    Verbattle
    Verbattle
    Karnataka News Politics Trending Varthachakra ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa
    Next Article ಬಾಗಿಲಿಗೆ ಬರಲಿದೆ ಸರ್ಕಾರ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    2 ಪ್ರತಿಕ್ರಿಯೆಗಳು

    1. Grahamalews on ಏಪ್ರಿಲ್ 18, 2026 2:07 ಫೂರ್ವಾಹ್ನ

      Практический контент на https://npprteam.shop/articles/doski-obyavleniy/vstrecha-i-osmotr-tovara-bezopasnye-stsenarii-peredachi-i-proverki/ объединяет вопросы безопасности и экономической целесообразности при покупке вторичных товаров через доски объявлений. Статья предоставляет полный набор инструментов и стратегий для тех, кто хочет превратить процесс встреч и переговоров с продавцами в безопасную и прибыльную деятельность. Читатели получают доступ к проверенным методикам выявления мошенничества, способам организации встреч, которые максимально защищают обе стороны сделки, и техникам переговоров, которые позволяют добиться справедливой цены. Материал особенно полезен для новичков на досках объявлений, которые еще не развили интуицию в оценке товара и его продавцов. Применение рекомендаций из статьи значительно повышает вероятность успешных и безопасных сделок, защищая ваши финансовые интересы и личную безопасность на каждом этапе взаимодействия.

      Reply
    2. WilliamTem on ಏಪ್ರಿಲ್ 18, 2026 2:07 ಫೂರ್ವಾಹ್ನ

      A complete guide to managing reputation threats on message boards provides the strategic framework needed to counter organized defamation while maintaining platform compliance and legal standing. Message board ecosystems present unique vulnerabilities where anonymous accounts can post inflammatory content with minimal verification, creating ideal conditions for reputation manipulation by jealous competitors or coordinated attack groups. The guide walks through account verification vulnerabilities, temporal patterns in attack campaigns, and the distinction between legitimate customer complaints and fraudulent reviews designed to trigger algorithmic penalties. You’ll gain insight into blocking mechanisms, report escalation procedures, and the documentation necessary to support formal takedown requests with platform moderators.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • avtomaticheskie karnizi_aset ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Bbfvmoism ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • alex-neil.ru ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.