Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    ರಾಜಕೀಯ

    C.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ

    vartha chakraBy vartha chakraಜನವರಿ 11, 2025Updated:ಜನವರಿ 11, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.11:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಥ ಪದ ಬಳಕೆ ವಿವಾದದಲ್ಲಿ ಸಿಲುಕಿರುವ ಬಿಜೆಪಿ ನಾಯಕ ಸಿ.ಟಿ. ರವಿ ಇದೀಗ ಬೆದರಿಕೆ ಕರೆಗಳನ್ನು ಎದುರಿಸುತ್ತಿದ್ದಾರೆ.
    ಕಳೆದ ಕೆಲವು ದಿನಗಳಿಂದ ರವಿ ಅವರ ಮೊಬೈಲ್ ಗೆ ಅನಾಮಧೇಯ ನಂಬರ್ ಗಳ ಮೂಲಕ ಬೆದರಿಕೆ ಕರೆಗಳು ಬರುತ್ತಿವೆ.
    ಈ ನಡುವೆ ಅವರ ಚಿಕ್ಕಮಗಳೂರು ನಿವಾಸಕ್ಕೆ ಬೆದರಿಕೆ ಪತ್ರ ಒಂದು ಬಂದಿದೆ. ಇದರಲ್ಲಿ ಅವಾಚ್ಯ ಶಬ್ದ ಬಳಸಿರುವ ಸಿಟಿ ರವಿ ಅವರು ತಕ್ಷಣವೇ ಬೆಳಗಾವಿಗೆ ಬಂದು ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾಲು ಹಿಡಿದು ಕ್ಷಮೆ ಕೋಬೇಕು ಇಲ್ಲವಾದರೆ ನಿಮ್ಮನ್ನು ಹಾಗೂ ನಿಮ್ಮ ಪುತ್ರ ಸೂರ್ಯನನ್ನು ಮುಗಿಸಿಬಿಡುವುದಾಗಿ ಎಚ್ಚರಿಕೆ ನೀಡಲಾಗಿದೆ.
    ರಾಜ್ಯದಲ್ಲಿ ಮಾದರಿಯ ರಾಜಕಾರಣ ಮಾಡುತ್ತಿರುವ ನಮ್ಮ ನಾಯಕಿಯ ಬಗ್ಗೆ ನೀವು ಬಳಸುವ ಪದ ಅತ್ಯಂತ ಅಕ್ಷಮ್ಯ. ಇದಕ್ಕಾಗಿ ಒಂದು ಬಾರಿ ಕ್ಷಮೆ ಕೇಳುವ ಅವಕಾಶ ನೀಡಲಾಗುತ್ತಿದೆ ತಪ್ಪಿದಲ್ಲಿ ನಿಮ್ಮನ್ನು ಹಾಗೂ ನಿಮ್ಮ ಪುತ್ರನನ್ನು ಇಲ್ಲದಂತೆ ಮಾಡುತ್ತೇವೆ ಎಂದು ಹೇಳಲಾಗಿದೆ.
    ಇಲ್ಲಿಯವರೆಗೆ ತಮಗೆ ಬರುತ್ತಿದ್ದ ಬೆದರಿಕೆ ಕರೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದ ಸಿಟಿ ರವಿ ಇದೀಗ ತಮ್ಮ ಪುತ್ರನ ಬಗ್ಗೆ ಮಾತನಾಡಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕೊಂಚ ಅಧೀರಗೊಂಡಿದ್ದಾರೆ. ಈ ಪತ್ರದ ಬಗ್ಗೆ ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದು, ಅವರ ಆ ಸೂಚನೆಯ ಮೇರೆಗೆ ಪೊಲೀಸರ ಗಮನಕ್ಕೆ ತಂದಿದ್ದಾರೆ.
    ಇದಾದ ನಂತರ ಸಿ.ಟಿ.ರವಿ ಅವರ ಆಪ್ತ ಸಹಾಯಕ ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಗೆ ತೆರಳಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ

    ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleSSLC, ಮತ್ತು PUC ಪರೀಕ್ಷೆ ವೇಳಾಪಟ್ಟಿ
    Next Article ಡಿ.ಕೆ.ಶಿವಕುಮಾರ್ ಯಾಕೆ ಹೀಗೆ ಹೇಳಿದರು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 5 mg cialis on ಜೂನ್ 9, 2025 9:19 ಅಪರಾಹ್ನ

      Greetings! Extremely useful advice within this article! It’s the crumb changes which liking espy the largest changes. Thanks a a quantity towards sharing!

      Reply
    2. do flagyl treat stds on ಜೂನ್ 11, 2025 3:38 ಅಪರಾಹ್ನ

      The sagacity in this serving is exceptional.

      Reply
    3. mks37 on ಜೂನ್ 19, 2025 2:12 ಫೂರ್ವಾಹ್ನ

      order inderal 10mg – inderal 10mg us methotrexate usa

      Reply
    4. 1bs35 on ಜೂನ್ 21, 2025 11:18 ಅಪರಾಹ್ನ

      amoxil where to buy – buy ipratropium pill oral combivent 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    • StephenCarne ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • kjrpw ರಲ್ಲಿ ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe