ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal
    ಸುದ್ದಿ

    ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal

    vartha chakraBy vartha chakraಏಪ್ರಿಲ್ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1008,j:2165529969116381849,t:24041016
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಖನೌ: ಈ ಬಾರಿಯ ಲೋಕಸಭೆ ಚುನಾವಣೆ ಹಲವಾರು ವಿಚಾರಗಳಿಂದ ಗಮನ ಸೆಳೆಯುತ್ತಿದೆ. ರಾಜಕೀಯ ನಾಯಕರ ವಾಕ್ಸಮರ ಅಬ್ಬರದ ರೋಡ್ ಶೋಗಳು, ಬೃಹತ್ ಸಾರ್ವಜನಿಕ ಸಭೆಗಳು ಹೀಗೆ ಹಲವಾರು ಅಂಶಗಳು ಈ ಚುನಾವಣೆಯಲ್ಲಿ ಜನರನ್ನು ಸೆಳೆಯುತ್ತಿವೆ.
    ದೇಶಭಕ್ತಿ, ಧಾರ್ಮಿಕ ವಿಚಾರಗಳು ,ಜಾತ್ಯಾತೀತ ಅಂಶಗಳು, ಸಾಮಾಜಿಕ ನ್ಯಾಯ ಹೀಗೆ ಹಲವಾರು ವಿಷಯಗಳು ಈ ಚುನಾವಣೆಯಲ್ಲಿ ಸಾರ್ವಜನಿಕ ವಲಯದಲ್ಲಿ ಪ್ರಮುಖವಾಗಿ ಚರ್ಚೆಯಾಗುತ್ತವೆ ಅಭ್ಯರ್ಥಿಗಳು ಕೂಡ ವಿಭಿನ್ನ ರೀತಿಯ ಪ್ರಚಾರದ ಮೂಲಕ ಮತದಾರರ ಮನೆಗೆಲ್ಲಲು ಪ್ರಯತ್ನ ನಡೆಸಿದ್ದಾರೆ.

    ಸಾಮಾನ್ಯವಾಗಿ ಯಾರನ್ನಾದರೂ ಬಯ್ಯುವಾಗ ಅಥವಾ ಟೀಕಿಸುವಾಗ ಚಪ್ಪಲಿ ಶಬ್ದ ಬಳಕೆ ಮಾಡುತ್ತಾರೆ. ಹೀಗಾಗಿ ಚಪ್ಪಲಿ ಎನ್ನುವುದು ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಬಳಸುವ ವಿಷಯವಾಗಿದೆ.
    ಕೆಲವು ಪ್ರತಿಭಟನೆಗಳ ಸಮಯದಲ್ಲಿ ಪ್ರತಿ ಕೃತಿಗಳಿಗೆ ಚಪ್ಪಲಿಗಳ ಹಾರವನ್ನು ಹಾಕುವುದನ್ನು ನಾವು ನೀವು ಆಗಾಗ್ಗೆ ನೋಡಿರಬಹುದು.
    ಇಂತಹ ಚಪ್ಪಲಿ ಗುರುತು ಪಡೆದುಕೊಳ್ಳುವ ಮೂಲಕ ಅಲಿಗಢ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಗಮನ ಸೆಳೆದಿದ್ದಾರೆ ಅಷ್ಟೇ ಅಲ್ಲ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರಚಾರ ಮಾಡುವ ವೇಳೆ ಮತದಾರರ ಮನೆ ಬಾಗಿಲಿಗೆ ಚಪ್ಪಲಿ ಹಾರ ಧರಿಸಿ ಹೋಗುತ್ತಿದ್ದಾರೆ.

    ಚಪ್ಪಲಿ ನಿಮ್ಮ ಪಾದಕ್ಕೆ ರಕ್ಷೆಯಾಗಿ ಕೆಲಸ ಮಾಡುತ್ತದೆ ಅದೇ ರೀತಿ ನನ್ನನ್ನು ಆಯ್ಕೆ ಮಾಡಿದಲ್ಲಿ ನಿಮ್ಮ ಪಾದದ ರಕ್ಷೆ ರೀತಿಯಲ್ಲಿ ಸೇವೆ ಮಾಡುತ್ತೇನೆ ತಪ್ಪಿದಲ್ಲಿ ನನಗೆ ಚಪ್ಪಲಿ ಹಾರ ಹಾಕಿ ಶಿಕ್ಷಿಸಬಹುದು ಎಂದು ಹೇಳುತ್ತಾ ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದ ಎಲ್ಲಾ ಕಡೆ ಅವರು ಹೂವಿನ ಹಾರದ ಬದಲು ಚಪ್ಪಲಿ ಹಾರ ಧರಿಸಿ ಮತಯಾಚಿಸುತ್ತಿರುವುದು ಜನರ ಗಮನ ಸೆಳೆಯುತ್ತಿದೆ.

    Verbattle
    Verbattle
    Verbattle
    ಚುನಾವಣೆ ಧಾರ್ಮಿಕ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS
    Next Article ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Huycdq on ಮಾರ್ಚ್ 17, 2026 9:23 ಫೂರ್ವಾಹ್ನ

      Diventa VIP Betano dal primo giorno. Sblocca fino a €500 di bonus di benvenuto https://betanogame.org/it/ e goditi giochi live casino esclusivi. Vinci alla grande e preleva velocemente.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Williamdix ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • RalphUnoto ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.