Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss
    ಸುದ್ದಿ

    ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss

    vartha chakraBy vartha chakraಮಾರ್ಚ್ 27, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.27- ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ
    ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಲವು ಶಾಸಕರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ.ಇವರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಲು ನಿರ್ಧರಿಸಲಾಗಿದೆ.
    ಕಳೆದ ರಾತ್ರಿ ಪಕ್ಷದ ಹಿರಿಯ ನಾಯಕ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ.ಆನಂತರ ಈ ಬೆಳಿಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಸೇರಿದಂತೆ ಕೆಲ ಪ್ರಮುಖರ ಜೊತೆ ಮಾತನಾಡಿದ ಅಮಿತ್ ಶಾ ಟಿಕೆಟ್ ನಿರಾಕರಿಸುತ್ತಿರುವರ ಜೊತೆ ಮಾತನಾಡಲು ಸೂಚಿಸಿದರು ಎನ್ನಲಾಗಿದೆ
    ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ,ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಬಸವರಾಜ ದಡೆಸಗೂರು, ನೆಹರು ಓಲೇಕಾರ್, ಮಾಡಾಳ್ ವಿರೂಪಾಕ್ಷಪ್ಪ , ರಘುಪತಿ ಭಟ್,ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ವಿ.ಎಸ್.ಅಂಗಾರ,ಕೆ.ಜಿ.ಬೋಪಯ್ಯ ಅವರುಗಳಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.
    ಗೋವಿಂದ ಕಾರಜೋಳ ಬದಲಿಗೆ ಅವರ ಪುತ್ರ ಮೈಸೂರಿನ ರಾಮದಾಸ್ ಬದಲಿಗೆ ಅವರು ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಲು ಪಕ್ಷದ ಚಿಂತಕರ ಚಾವಡಿ ಅಭಿಪ್ರಾಯ ತಿಳಿಸಿದ್ದು ಇದನ್ನು ಅಮಿತ್ ಶಾ ಸಿಎಂ ಬೊಮ್ಮಾಯಿ‌ ಹಾಗೂ ಇತರ ನಾಯಕರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ
    ಈಗಾಗಲೇ ಬಿಜೆಪಿಯು ದೆಹಲಿ ಮೂಲದ ಖಾಸಗಿ ಸಂಸ್ಥೆಯಿಂದ ಐದು ಬಾರಿ ಈ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದು, ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಇವರು ಸೋಲುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಬದಲು ಹೊಸ ಮುಖಗಳಿಗೆ ಅಂದರೆ ಆರ್‍ಎಸ್‍ಎಸ್,
    ಸಂಘಪರಿವಾರದ ಹಿನ್ನಲೆಯುಳ್ಳ ಹಾಗೂ ಸಮಾಜದಲ್ಲಿ ಒಂದಿಷ್ಟು ಹೆಸರು ಗಳಿಸಿರುವ ಯುವ ಮುಖಗಳನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
    ಗುಜರಾತ್ ಮಾಡೆಲ್ ಕೂಡ ಇದೇ ಆಗಿದ್ದು ಅಲ್ಲಿ ಹಿರಿಯರ ಬದಲು ಕಿರಿಯರಿಗೆ ಮಣೆ ಹಾಕಲಾಗಿತ್ತು. ಇದು ಉತ್ತಮ ಫಲಿತಾಂಶ ನೀಡಿದ ಹಿನ್ನೆಲೆಯಲ್ಲಿ ಇದೇ ಮಾದರಿಯನ್ನು ಇಲ್ಲಿಯೂ ಅನುಸರಿಸಲಾಗುತ್ತದೆ ಎನ್ನಲಾಗಿದೆ.
    ಈಗಾಗಲೇ ಬಿಜೆಪಿ ಆಂತರಿಕ ಸರ್ವೆಯಲ್ಲೂ ಕೆಲ ಹಾಲಿ ಶಾಸಕರು ಈ ಬಾರಿ ಸೋಲು ಕಾಣುವ ವರದಿ ಬಂದಿದೆ. ಅಂಥ ಹಾಲಿ ಶಾಸಕರಿಗೆ ಈ ಬಾರಿ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟಿನಲ್ಲಿ ಸುಮಾರು 15ಕ್ಕೂ ಹೆಚ್ಚು ಬಿಜೆಪಿ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಆತಂಕ ಎದುರಿಸುತ್ತಿದ್ದಾರೆ

    #karnata BJP Karnataka rss ಈಶ್ವರಪ್ಪ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    Next Article Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 2xid8 on ಜೂನ್ 5, 2025 7:34 ಫೂರ್ವಾಹ್ನ

      get clomid without a prescription clomiphene 50mg for sale where buy clomiphene without dr prescription how to buy generic clomid without prescription generic clomid for sale where buy cheap clomiphene pill can i get generic clomiphene for sale

      Reply
    2. can you take flagyl and zofran together on ಜೂನ್ 11, 2025 10:46 ಅಪರಾಹ್ನ

      The thoroughness in this break down is noteworthy.

      Reply
    3. wmjhg on ಜೂನ್ 19, 2025 11:06 ಫೂರ್ವಾಹ್ನ

      inderal 20mg sale – cost methotrexate buy methotrexate 5mg

      Reply
    4. fomhv on ಜೂನ್ 22, 2025 7:19 ಫೂರ್ವಾಹ್ನ

      buy amoxil for sale – combivent 100 mcg price order ipratropium 100 mcg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • z4pa8 ರಲ್ಲಿ ಪ್ರೇಯಸಿಯನ್ನು ಮೆಚ್ಚಿಸಲು ಹೋಗಿ ಸಿಂಹಗಳಿಗೆ ಆಹಾರವಾದ
    • j2zb5 ರಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಕೋಪ ಬಂದಿದೆ | Ramalinga Reddy
    • EdwardNor ರಲ್ಲಿ ಹಾಲು ಕದೀತಾರೆ ಹುಷಾರ್
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe