ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    ಸುದ್ದಿ

    Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್

    vartha chakraBy vartha chakraಮಾರ್ಚ್ 11, 2023Updated:ಮಾರ್ಚ್ 11, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಮಾ.11-
    ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆ ನೀಡದ ಕ್ರಮವನ್ನು ಪ್ರಶ್ನಿಸಿದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಮೈಸೂರಿನ
    ರಾಯಲ್ ಕಾನ್‌ಕಾರ್ಡ್ ಇಂಟರ್‌ನ್ಯಾಷನಲ್ ಶಾಲೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
    ವಿದ್ಯಾರ್ಥಿಗಳ ಜೊತೆ ಅನುಚಿತ ವರ್ತನೆ, ಪೋಷಕರೊಂದಿಗೆ ಜಟಾಪಟಿ ಸೇರಿದಂತೆ ಹಲವು ವಿವಾದಕ್ಕೆ ಸಂಬಂಧಿಸಿ ಶಾಲಾ ಆಡಳಿತ ಮಂಡಳಿ ವಿರುದ್ದ ಜೆಜೆ ಆ್ಯಕ್ಟ್ (ಬಾಲಾಪರಾಧಿ ಕಾಯಿದೆ)ಅಡಿ ಪ್ರಕರಣ  ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
    ಪ್ರಿನ್ಸಿಪಾಲ್ ಖುಷಿ, ಮ್ಯಾನೇಜರ್ ಹರೀಶ್, ಶಾಲಾ ನಿರ್ದೇಶಕ ರಾಕೇಶ್ ರಾಜೇ ಅರಸ್ ವಿರುದ್ದ ಪ್ರಕರಣ ದಾಖಲಾಗಿದೆ.
    ಶಾಲೆಯಲ್ಲಿ ಕಳೆದ ಮಾರ್ಚ್ 6ರಂದು ನಡೆದ ಗಲಾಟೆಗೆ ಸಂಬಂಧಿಸಿ ಚೆಲುವೇಗೌಡ, ಸಿದ್ದೇಗೌಡ ಹಾಗೂ ಮೂವರು ವಿದ್ಯಾರ್ಥಿಗಳು ನೀಡಿದ್ದ ದೂರು ಆಧರಿಸಿ ಈ‌ ಕ್ರಮ ಕೈಗೊಳ್ಳಲಾಗಿದೆ‌.
    ಬೋಗಾದಿ ಎರಡನೇ ಹಂತದಲ್ಲಿರುವ ರಾಯಲ್ ಕಾನ್ ಕಾರ್ಡ್ ಅಂತರಾಷ್ಟ್ರೀಯ ಶಾಲೆಯಲ್ಲಿ ಮಾರ್ಚ್ 6ರಂದು ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ನಡುವೆ ಗಲಾಟೆಯಾಗಿತ್ತು. ಶಾಲೆಯ ಆಡಳಿತ ಮಂಡಳಿ ಶಾಲೆಯ 16 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವಿಚಾರ ತಿಳಿದು ಪೋಷಕರು ಶಾಲೆಯ ಆಡಳಿತ ಮಂಡಳಿ ಜೊತೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಮ್ಯಾನೇಜರ್ ಹರೀಶ್ ಅವರಿಗೆ ಹಿಗ್ಗಾಮುಗ್ಗ ಥಳಿಸಲಾಗಿತ್ತು. ಮತ್ತೊಂದು ಕಡೆ ಮಕ್ಕಳಿಗೆ ಪರೀಕ್ಷೆ ಕೊಡದೆ ಇರುವುದನ್ನು ಪೋಷಕ ಸಿದ್ದೇಗೌಡ ಪ್ರಶ್ನಿಸಿದ್ದರು. ಇದಕ್ಕೆ ಕೆಂಡಾಮಂಡಲರಾದ ಶಾಲೆಯ ಪ್ರಾಂಶುಪಾಲರಾದ ಖುಷಿ ಸಿದ್ದೇಗೌಡ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು.
    ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಸರಸ್ವತಿ ಪುರಂ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಶಾಲಾ ಆಡಳಿತ ಮಂಡಳಿ ಹಾಗೂ 16 ವಿದ್ಯಾರ್ಥಿಗಳ ಪೋಷಕರ ನಡುವೆ ಶಾಲಾ ಶುಲ್ಕದ ವಿಚಾರವಾಗಿ ಗೊಂದಲ ಉಂಟಾಗಿದೆ. ಶಾಲಾ ಆಡಳಿಯ ಪ್ರಕಾರ 1 ಲಕ್ಷದ 10 ಸಾವಿರ ಕಟ್ಟಬೇಕು. ಆದರೆ ಪೋಷಕರ ಪ್ರಕಾರ 82 ಸಾವಿರ ಶುಲ್ಕ ಕಟ್ಟಬೇಕು. ಇದೇ ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ.

    Verbattle
    Verbattle
    Verbattle
    ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleOyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup
    Next Article ಆರೋಗ್ಯ ‌ಕಾರ್ಯಕರ್ತರ ಧರಣಿ
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Mnjgru on ಮಾರ್ಚ್ 17, 2026 5:29 ಅಪರಾಹ್ನ

      Betano Casino https://betanogame.org/fi/bonuses/ on lippusi onneen. Rekisteröidy ja lunasta jopa €500 bonus + 200 ilmaiskierrosta. Parhaat live-jakajat ja slotit odottavat. Aloita matkasi.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.