Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್
    ಚುನಾವಣೆ 2024

    CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್

    vartha chakraBy vartha chakraಫೆಬ್ರವರಿ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ‘ಚುನಾವಣೆ ಸಮೀಪಿಸುತ್ತಿರುವಂತೆ CBI ಮತ್ತು ED ಅಧಿಕಾರಿಗಳನ್ನು ಬಳಸಿಕೊಂಡು ತಮ್ಮನ್ನು ಕಟ್ಟಿ ಹಾಕಲು ಸಂಚು ರೂಪಿಸಲಾಗಿದೆ’ ಎಂದು ಆರೋಪಿಸಿರುವ KPCC ಅಧ್ಯಕ್ಷ DK Shivakumar ‘ನನ್ನ ಮಗಳಿಗೆ ಸಿಬಿಐಯವರು ನೋಟಿಸ್ ಕಳಿಸಿದ್ದಾರೆ. ಕಾಲೇಜು ಫೀಸ್ ಕಟ್ಟಿದ್ದೆಲ್ಲ ಕೇಳುತ್ತಿದ್ದಾರೆ’ ಎಂದು ಬೇಸರ ಹೊರಹಾಕಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೆಬ್ರವರಿ 24ಕ್ಕೆ ವಿಚಾರಣೆಗೆ ಬರುವಂತೆ ED ಅಧಿಕಾರಿಗಳು ಕರೆದಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡೋದಾ? ಅಥವಾ ED ಯವರ ಬಳಿ ಹೋಗೋದಾ?’ ಎಂದರು. ‘ಪ್ರತಿಪಕ್ಷ ಮುಖಂಡರಾದ ಕೇವಲ ನಮಗೆ ಮಾತ್ರ ED ಯವರು ಇರೋದು. ಆಡಳಿತ ಪಕ್ಷದವರಿಗೆ ED, CBI ನವರು ಯಾರೂ ಇಲ್ಲ. ಇರಲಿ ನೋಡೋಣ ಏನಾಗುತ್ತೋ ಅಂತಾ’ ಎಂದರು.

    ಮತ್ತೊಂದೆಡೆ ತೆರಿಗೆ ವಂಚನೆ ಮತ್ತು ಹವಾಲಾ ವಹಿವಾಟಿನ ಆರೋಪಕ್ಕೆ ಸಂಬಂಧಿಸಿದಂತೆ KPCC ಅಧ್ಯಕ್ಷ DK Shivakumar ಬೆನ್ನು ಹತ್ತಿರುವ ED ಅಧಿಕಾರಿಗಳು ಮಾಹಿತಿ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಶಿವಕುಮಾರ್ ಅವರ ಎಲ್ಲಾ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಟ್ಟಿರುವ ED ತಂಡ ಅವರ ಎಲ್ಲಾ ಹಣಕಾಸಿನ ವಹಿವಾಟುಗಳ ವಿವರಗಳನ್ನು ಸಂಗ್ರಹಿಸತೊಡಗಿದೆ. ಅಕ್ರಮ ಆಸ್ತಿ ಸಂಬಂಧ ಚಾರ್ಜ್​ಶೀಟ್ ಸಲ್ಲಿಸಲು CBI ತಯಾರಿ ಮಾಡಿಕೊಂಡಿದ್ದು, ಮಾರ್ಚ್​ ತಿಂಗಳಲ್ಲಿ ಸಲ್ಲಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

    #Congress CBI dk shivakumar ED Elections 2023 KPCC m prajadhwani shiva ಕಾಲೇಜು ಚುನಾವಣೆ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticlePralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    Next Article ಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!
    vartha chakra
    • Website

    Related Posts

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    ಡಿಸೆಂಬರ್ 8, 2025

    1 ಟಿಪ್ಪಣಿ

    1. Peoramehoums on ಡಿಸೆಂಬರ್ 6, 2025 4:23 ಫೂರ್ವಾಹ್ನ

      Тем компаниям, которым нужно гибкое решение без разработки с нуля, подходит удобный конструктор чат ботов. Он позволяет создавать сценарии, настраивать автоматические ответы и интегрировать бота с различными сервисами. Подход ускоряет внедрение цифровых инструментов, улучшает сервис и помогает поддерживать структурированную коммуникацию с клиентами. Это особенно важно для организаций, которые активно развивают онлайн-обслуживание.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_pgOn ರಲ್ಲಿ ಅಗಲಿದ “ಕಲಾ ತಪಸ್ವಿ”
    • kypit kyrsovyu_brOl ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Bryanapamp ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe