ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    ರಾಜಕೀಯ

    ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura

    vartha chakraBy vartha chakraಸೆಪ್ಟೆಂಬರ್ 15, 2023Updated:ಸೆಪ್ಟೆಂಬರ್ 15, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.15 – ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಕೋಟ್ಯಾಂತರ ರೂಪಾಯಿ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಅವರು ಮೂರ್ಚೆ ರೋಗದಿಂದ ಬಳಲುತ್ತಿರುವ ಅಂಶ ಬೆಳಕಿಗೆ ಬಂದಿದೆ.
    ಈ ವಿಷಯ ಗೊತ್ತಿಲ್ಲದ ಪೊಲೀಸರು ವಿಚಾರಣೆ ವೇಳೆ ಆಕೆ ಕುಸಿದುಬಿದ್ದಾಗ ಕೆಲ ಕಾಲ ಆತಂಕಕ್ಕೊಳಗಾದ ಪ್ರಸಂಗವೂ ನಡೆದಿದೆ.

    ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದ ಚೈತ್ರಾ ಕುಂದಾಪುರ ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚೇತರಪ್ರಜ್ಞಾಹೀನಳಾಗಿದ್ದಾ
    ವಂಚನೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ರಾತ್ರಿ ಸಾಂತ್ವನ ಕೇಂದ್ರದಲ್ಲಿ ಉಳಿಸಲಾಗುತ್ತಿದೆ.
    ಪ್ರತಿ ದಿನ ಅವರನ್ನು ಅಲ್ಲಿಂದ ಕರೆತಂದು ವಿಚಾರಣೆ ಮಾಡಲಾಗುತ್ತದೆ.ಅದರಂತೆ ಶುಕ್ರವಾರ ವಿಚಾರಣೆ ಆರಂಭವಾಗುವ ಹೊತ್ತಿಗೆ ಅವರು ನೊರೆ ಕಾರಿಕೊಂಡು ಅಲ್ಲೇ ಕುಸಿದುಬಿದ್ದರು. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

    ಆರಂಭದಲ್ಲಿ ಅವರು ಯಾವುದೋ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹೀಗಾಗಿ ನೊರೆ ಕಾರಿಕೊಂಡಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆಯ ಬಳಿಕ ಅವರು ಯಾವುದೇ ವಿಷ ಸೇವಿಸಿದ್ದಲ್ಲ. ಅವರು ಅಪಸ್ಮಾರ, ಮೂರ್ಛೆ ರೋಗಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂತು.
    ಫಿಟ್ಸ್‌ ರೋಗ ಬಂದಾಗ ಆಗುವಂತೆ ಅವರಿಗೂ ನರ್ವ್‌ ಸೀಜ್‌ ಆಗಿ ಬಳಿಕ ರಿಲ್ಯಾಕ್ಸ್‌ ಆಗಿದ್ದಾರೆ. ಇದೀಗ ಅವರ ರಕ್ತದ ಒತ್ತಡ, ಪಲ್ಸ್ ರೇಟ್ ಸಾಮಾನ್ಯವಾಗಿದೆ ಎಂದು ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
    ಚೈತ್ರ ಸುಧಾರಿಸಿಕೊಳ್ಳುತ್ತಿದ್ದು, ಕರೆದೊಯ್ಯಬಹುದು ಎಂದು ವೈದ್ಯರು ಹೇಳಿದ್ದಾರೆ. ಆದರೆ, ಸ್ವಲ್ಪ ಸಮಯ ಆಸ್ಪತ್ರೆಯಲ್ಲೇ ಇರಲಿ ಎಂದು ಪೊಲೀಸರು ಕಾಯುತ್ತಿದ್ದು, ಬಳಿಕ ಶಿಫ್ಟ್‌ ಮಾಡುವ ಸಾಧ್ಯತೆಗಳಿವೆ.

    ಮೂರ್ಚೆರೋಗಿ:

    ಚೈತ್ರಾ ಕುಂದಾಪುರಗೆ ಹಿಂದೆಯೂ ಫಿಟ್ಸ್‌ ರೋಗ ಕಾಡಿದ ಇತಿಹಾಸ ಇದೆ ಎಂದು ಹೇಳಲಾಗುತ್ತಿದೆ. ಅತಿಯಾದ ಒತ್ತಡವಾದಾಗ, ಭಾವೋದ್ವೇಗಕ್ಕೆ ಒಳಗಾದಾಗ ಅವರು ಕುಸಿದು ಬಿದ್ದ ಘಟನೆಗಳು ನಡೆದಿವೆ. ಒಮ್ಮೆ ಪ್ರಜ್ಞೆ ತಪ್ಪಿಯೂ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
    ಒಂದು ಬಾರಿ ಭಾಷಣ ಮಾಡುವಾಗಲೇ ಬಿದ್ದಿದ್ದ ಚೈತ್ರಾ ಈ ಸಮಸ್ಯೆಗಾಗಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಆದರೆ, ಕಳೆದ ಮೂರು ದಿನಗಳಿಂದ ಮಾತ್ರೆ ಕೂಡಾ ತೆಗೆದುಕೊಂಡಿರಲಿಲ್ಲ ಎನ್ನಲಾಗಿದೆ.

    ನಿದ್ದೆ ಊಟವಿಲ್ಲ:

    ಸೆ. 12ರಂದು ಬಂಧನಕ್ಕೆ ಒಳಗಾದ ಬಳಿಕ ಚೈತ್ರ ಕುಂದಾಪುರ ಇನ್ನೂ ಸರಿಯಾಗಿ ನಿದ್ದೆ ಮಾಡಿಲ್ಲ ಎಂದು ಹೇಳಲಾಗಿದೆ. ನಾನು ಈ ಪ್ರಕರಣದಲ್ಲಿ ಸಿಕ್ಕಿಬೀಳುವಂತಾಯಿತಲ್ಲ ಎಂದ ವಿಪರೀತ ಒತ್ತಡಕ್ಕೆ ಒಳಗಾಗಿದ್ದ ಆಕೆ ಊಟವನ್ನೂ ಮಾಡಿರಲಿಲ್ಲ. ಅದರ ಜತೆಗೆ ಮಾತ್ರೆಯನ್ನೂ ತೆಗೆದುಕೊಂಡಿರಲಿಲ್ಲ ಎನ್ನಲಾಗಿದೆ. ಅದರ ಜತೆಗೆ ಹತ್ತಾರು ಪ್ರಶ್ನೆಗಳಿಗೆ ಉತ್ತರ ನೀಡಬೇಕಾದ ಅನಿವಾರ್ಯತೆಯಿಂದ ಆಕೆ ನಲುಗಿದ್ದಾಳೆ. ಹೀಗಾಗಿ ಫಿಟ್ಸ್‌ ಬಂದು ಪ್ರಜ್ಞಾಹೀನಳಾಗಿದ್ದಾರೆ. ಎನ್ನಲಾಗಿದೆ.

    Verbattle
    Verbattle
    Verbattle
    Bangalore BJP Chaitra Kundapura Karnataka kundapura NDA News ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti
    Next Article ನಿಮ್ಮ ವಾಹನ ಕಳವಾದ್ರೆ ಹೀಗೆ ಮಾಡಿ | Stolen Vehicle
    vartha chakra
    • Website

    Related Posts

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    2 ಪ್ರತಿಕ್ರಿಯೆಗಳು

    1. Yweqii on ಫೆಬ್ರವರಿ 20, 2026 2:35 ಫೂರ್ವಾಹ್ನ

      Journey through a landscape of lucrative bonuses and free plays. crowncoins offers multilingual support for global players. Join the elite circle of winners!

      Reply
    2. Debrzm on ಫೆಬ್ರವರಿ 23, 2026 8:51 ಫೂರ್ವಾಹ್ನ

      The sweetest slot on the planet? Sweet Bonanza! Colorful sweet bonanza symbols symbols, pay-anywhere wins, and free spins loaded with multipliers. Your candy fix just got rewarding.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zhdtfb ರಲ್ಲಿ ಪವಿತ್ರಾ ಗೌಡ ಜೈಲು ದಿನಚರಿ.
    • ThomasHow ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Randystism ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.