ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    ಸುದ್ದಿ

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    vartha chakraBy vartha chakraಡಿಸೆಂಬರ್ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.5- ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ‌ ಉಗ್ರ ಹಿಂದುತ್ವದ ಭಾಷಣಕಾರ್ತಿ  ಚೈತ್ರಾ ಕುಂದಾಪುರಗೆ (Chaitra Kundapura) ಕೋರ್ಟ್‌ ಜಾಮೀನು ನೀಡಿದ್ದು ಆಕೆ ಇಂದು ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
    ಚೈತ್ರಾ ಕುಂದಾಪುರ ಜತೆ ಸಹ ಆರೋಪಿ ಶ್ರೀಕಾಂತ್‌ ಕೂಡಾ ಬಿಡುಗಡೆಯಾಗಿದ್ದಾನೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ  ಸೆಪ್ಟೆಂಬರ್‌ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು.

    ಅದೇ ಸಂದರ್ಭದಲ್ಲಿ ಆಕೆಯ ಸಹಚರ ಗಗನ್‌ ಕಡೂರ್‌, ಪ್ರಜ್ವಲ್‌, ಶ್ರೀಕಾಂತ್‌ ಕೂಡಾ ಸೆರೆಯಾಗಿದ್ದರು. ಮುಂದೆ ಕಡೂರಿನ ರಮೇಶ್‌ ಮತ್ತು ಧನರಾಜ್‌ ಹಾಗೂ ಚೆನ್ನಾ ನಾಯ್ಕ್‌ ಸೆರೆಸಿಕ್ಕಿದ್ದರು. ಅದಾದ ಕೆಲವೇ ದಿನದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕಟಕ್‌ನಲ್ಲಿ ಬಂಧಿಸಲಾಗಿತ್ತು. ಹಾಲಶ್ರೀ ಸ್ವಾಮೀಜಿಗೆ ನವೆಂಬರ್‌ 11ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್‌ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
    ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ನೀಡುವಂತೆ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. ಆರೋಪಿಗಳಿಂದ ಈಗಾಗಲೇ ಅವರು ವಂಚನೆ ಮಾಡಿದ ಲಕ್ಷಾಂತರ ರೂ. ನಗದು, ಆಸ್ತಿ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

    Verbattle
    Verbattle
    Verbattle
    AI Chaitra Kundapura crime Karnataka kundapura NDA News Politics Trending Varthachakra ಉಗ್ರ ಉಡುಪಿ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani
    Next Article ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_tmEn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Narkolog na dom_zzEn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • BobbyClirm ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.