Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ರಾಜ್ಯ»ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    ರಾಜ್ಯ

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    vartha chakraBy vartha chakraಮಾರ್ಚ್ 24, 2023Updated:ಮಾರ್ಚ್ 24, 202311 ಪ್ರತಿಕ್ರಿಯೆಗಳು1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಶ್ರವಣಬೆಳಗೊಳ – ಜೈನ ಧರ್ಮೀಯರ ಪವಿತ್ರ ಯಾತ್ರಾ ಸ್ಥಳ ಶ್ರವಣಬೆಳಗೊಳ ಎಂದರೆ ತಟ್ಟನೆ ನೆನಪಾಗುವುದು
    ಬೆಟ್ಟದ ಮೇಲೆ ಆಗಸದೆತ್ತರಕ್ಕೆ ತಲೆ ಎತ್ತಿ ನಿಂತಿರುವ ವೈರಾಗ್ಯ ಮೂರ್ತಿಯ ಬೃಹತ್ ಪ್ರತಿಮೆ ಹಾಗೂ ಇದರ ಜೊತೆ ನೆನಪಾಗುವ ಇನ್ನೋರ್ವ ಚೇತನ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ.
    ಶ್ರವಣಬೆಳಗೊಳದ ಜಿನ ಪೀಠಕ್ಕೆ ಬಂದು ಅರ್ಧ ಶತಮಾನವೇ ಆಗುತ್ತಿದ್ದರೂ ಅವರೆಂದು ನಕರಾತ್ಮಕ ಕಾರಣಕ್ಕೆ ಸುದ್ದಿಯಾದವರಲ್ಲ. ಯಾವುದೇ ಚರ್ಚೆ ಟೀಕೆಗೆ ಗುರಿಯಾದವರಲ್ಲ. ಟಿವಿ ಡಿಬೆಟ್‌ಗಳಲ್ಲಿ ಎಂದಿಗೂ ಕಾಣಿಸಿಕೊಂಡಿಲ್ಲ. ಇವರು ಟಿವಿಯಲ್ಲಿ ಕಾಣಿಸುತ್ತಿದ್ದಿದ್ದು ಕೇವಲ ಮಹಾಮಸ್ತಾಕಾಭಿಷೇಕದ ಸಮಯದಲ್ಲಿ ಮಾತ್ರ. ಮತ್ತೊಮ್ಮೆ ಈ ಸ್ವಾಮೀಜಿಯವರನ್ನು ನೋಡಲು ಮತ್ತೆ 12 ವರ್ಷಗಳೇ ಕಾಯಬೇಕಾಗಿರುತ್ತಿತ್ತು.
    ಸಹಸ್ರಾರು ಭಕ್ತರ ಆರಾಧ್ಯ ದೈವ, ಮಾರ್ಗದರ್ಶಿ ಇನ್ನೂ ಕೇವಲ ನೆನಪು ಮಾತ್ರ.
    ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯರಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರ ವಿಧಿವಶರಾಗಿದ್ದಾರೆ.ಅನಾರೋಗ್ಯದ ಹಿನ್ನೆಲೆ ಅವರನ್ನು ಆಯಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
    ಶ್ರೀಗಳು ತೀವ್ರ ಹೃದಯಾಘಾತದಿಂದ ಇಹಲೋಕ ಯಾತ್ರೆ ಮುಗಿಸಿದರು ಎಂದು ಹೇಳಲಾಗಿತ್ತು.ಆದರೆ ಇವರ ಸಾವಿಗೆ ಹೃದಯಾಘಾತ ಕಾರಣವಲ್ಲ ಎಂಬ ಮಾಹಿತಿ ಹೊರಬಂದಿದೆ.
    ಸ್ವಾಮೀಜಿಯವರು ಬೆಳಗ್ಗೆ ನಿತ್ಯ ಕರ್ಮಕ್ಕೆ ಎದ್ದಾಗ ಕಾಲುಜಾರಿ ಬಿದ್ದು ಶ್ರೀಗಳ ಸಾವು ಸಂಭವಿಸಿದೆ. ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಅನಾಹುತವಾಗಿದೆ. ಬಿದ್ದಾಗ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತೀವ್ರ ಗಾಯಗೊಂಡ ಶ್ರೀಗಳನ್ನು ಮಠದ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾದ್ದರಿಂದ ಚಿಕಿತ್ಸೆ ಫಲಿಸದೆ ಶ್ರೀಗಳು ಮೃತಪಟ್ಟಿದ್ದಾರೆʼʼ ಎಂದು ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದ್ದಾರೆ.
    ಶ್ರೀಗಳ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರಕ್ಕೂ ಕೆಲವು ನಿಮಿಷಗಳ ಮೊದಲು ಜಿಲ್ಲಾಧಿಕಾರಿಗಳು ಈ ಮಾಹಿತಿ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಆರೋಗ್ಯ ಧರ್ಮ
    Share. Facebook Twitter Pinterest LinkedIn Tumblr Email
    Previous Articleರಾಹುಲ್ ಗಾಂಧಿ Disqualified
    Next Article Ultraviolet ಕಿರಣಗಳಿವೆ ಎಚ್ಚರ! #bangalore #skincancer
    vartha chakra
    • Website

    Related Posts

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜೂನ್ 1, 2023

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023

    ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power

    ಜೂನ್ 1, 2023

    11 ಪ್ರತಿಕ್ರಿಯೆಗಳು

    1. mba essay services on ಮಾರ್ಚ್ 30, 2023 5:24 ಅಪರಾಹ್ನ

      professional essay writing services custom essay writing services reviews sat essay writing help mba essay services

      Reply
    2. essay community service on ಮಾರ್ಚ್ 30, 2023 6:03 ಅಪರಾಹ್ನ

      best custom essay writing college application essay
      service custom essays essay help essay community service

      Reply
    3. analysis essay help on ಮಾರ್ಚ್ 30, 2023 6:05 ಅಪರಾಹ್ನ

      order custom essays cheap essay help write my essay wikipedia analysis essay help

      Reply
    4. i need help writing a compare and contrast essay on ಮಾರ್ಚ್ 30, 2023 7:36 ಅಪರಾಹ್ನ

      essay writing websites essay writing service recommendation the help essay i need help writing a compare and contrast essay

      Reply
    5. college essay writers block on ಮಾರ್ಚ್ 30, 2023 7:38 ಅಪರಾಹ್ನ

      essay writing service cheap hire essay writer mba application essay writing service college essay writers block

      Reply
    6. buy custom essays on ಮಾರ್ಚ್ 30, 2023 9:58 ಅಪರಾಹ್ನ

      help writing a compare and contrast essay i need someone to write my essay i
      need help writing a essay buy custom essays

      Reply
    7. best medical school essay editing service on ಮಾರ್ಚ್ 31, 2023 11:26 ಅಪರಾಹ್ನ

      help with scholarship essays help me with my essay custom essays cheap best medical school essay editing service

      Reply
    8. best free vpn for ipad on ಏಪ್ರಿಲ್ 11, 2023 5:58 ಫೂರ್ವಾಹ್ನ

      how does a vpn work best vpn 2018 best vpn router 2022 best free vpn for ipad

      Reply
    9. buy private vpn on ಏಪ್ರಿಲ್ 11, 2023 8:50 ಅಪರಾಹ್ನ

      buy a vpn best vpn protocols hola free vpn proxy buy private vpn

      Reply
    10. free vpn for google chrome on ಏಪ್ರಿಲ್ 11, 2023 10:36 ಅಪರಾಹ್ನ

      best vpn protocol best vpn for usa best vpn for 2017 free vpn for google chrome

      Reply
    11. cyberghost vpn free trial on ಏಪ್ರಿಲ್ 14, 2023 12:45 ಫೂರ್ವಾಹ್ನ

      ipvanish vpn vypr vpn vpn download cyberghost vpn free trial

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • coronatoto.com ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • top online casinos ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • top rated online casino usa ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ವೇದಿಕೆಯ ಮೇಲೆ ಮುಗ್ಗರಿಸಿ ಬಿದ್ದ ಅಮೇರಿಕಾ ಅಧ್ಯಕ್ಷ

    ಜೂನ್ 2, 2023

    ಬೆಸ್ಕಾಂ ಅಧಿಕಾರಿಗಳ ಮೈಚಳಿ ಬಿಡಿಸಿದ ಕೆ.ಜೆ. ಜಾರ್ಜ್ | KJ George

    ಜೂನ್ 1, 2023

    ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti

    ಜೂನ್ 1, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    UT Khader
    UT Khader ಇನ್ನು ವಿಧಾನಸಭಾಧ್ಯಕ್ಷ #karnataka #mangalore #kudla #byari #kannada #kannadnews
    Subscribe