Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Che Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ
    ರಾಜ್ಯ

    Che Guevara ಮಗಳು ಮೊಮ್ಮಗಳು ಬೆಂಗಳೂರಿಗೆ ಬರುತ್ತಿದ್ದಾರೆ

    vartha chakraBy vartha chakraಜನವರಿ 17, 2023Updated:ಜನವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಚೆ ಗೆವಾರ ಈ ಹೆಸರು ಎಂತವರ ಮನದಲ್ಲೂ ರೋಮಾಂಚನ ಮೂಡಿಸುವ ಹೆಸರು.ಕ್ಯೂಬಾದ ಈ ಕ್ರಾಂತಿಕಾರಿ ನಾಯಕ ವಿಶ್ವದ ಹಿರಿಯಣ್ಣ ಅಮೇರಿಕಾದ ನಿದ್ದೆಗೆಡಿಸಿದ್ದರು.ಸಾಮ್ರಾಜ್ಯ ಶಾಹಿಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಈ ನಾಯಕ ಸಮಾಜವಾದ,ಸಮಾನತೆಯ ಕನಸು ಕಾಣುವ ಎಲ್ಲರ ಕಣ್ಮಣಿ.
    ಚೆ ಎಂದೇ ಕರೆಯಲ್ಪಡುವ ಈತನ ಕುರಿತು ಸತ್ಯ ಕತೆಗಳೆಷ್ಟಿವೆಯೋ ಅದಕ್ಕಿಂತಲೂ ಹೆಚ್ಚಿನ ದಂತಕತೆಗಳಿವೆ.ಜಗತ್ತಿನೆಲ್ಲೆಡೆ ಈತನ ಅಭಿಮಾನಿಗಳ ದೊಡ್ಡ ಪಡೆಯೇ ಇದೆ.
    ಒಂದು ರೀತಿಯಲ್ಲಿ ಈತನ ಆತ್ಮಕತೆಯಂದೇ ಹೇಳಲಾಗುವ ಈತನ ಅನುಭವದ ಕಥಾನಕ ಮೋಟರ್ ಸೈಕಲ್ ಡೈರಿ ಜಗತ್ತಿನ ಬಹುತೇಕ ಎಲ್ಲಾ ಭಾಷೆಗಳಿಗೂ ಅನುವಾದಗೊಂಡಿದೆ.
    ಚೆ ಇದೀಗ ಪರಲೋಕ ವಾಸಿಯಾಗಿದ್ದು ಈತನ ಮಗಳು ಈಗ ಕ್ರಾಂತಿಕಾರಿಗಳ ಕಣ್ಮಣಿ.ಜಗತ್ತಿನ ಅನೇಕ ರಾಷ್ಟ್ರಗಳನ್ನು ಸುತ್ತುತ್ತಾ ತನ್ನ ತಂದೆಯ ಬಗ್ಗೆ ಹೇಳುತ್ತಾ,ಕೇಳುತ್ತಾ ಸಾಗುತ್ತಿದ್ದಾಳೆ ಈಕೆ ಇದೀಗ ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಿದ್ದಾರೆ.
    ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಮಿಕ ಸಂಘಟನೆ CITUನ ರಾಷ್ಟ್ರೀಯ ಕಾರ್ಯಕಾರಿಣಿ ಬೆಂಗಳೂರಿನಲ್ಲಿ ನಡೆಯುತ್ತಿದೆ.ಈ ಹಿನ್ನೆಲೆಯಲ್ಲಿ ಜನವರಿ 19 ರಂದು ಚೆ ಗೆವಾರ ಮಗಳು ಅಲಿಡಾ ಗೆವಾರ ಹಾಗೂ ಮೊಮ್ಮಗಳು ಎಸ್ತಫಾನಿಯ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರಿಗು ನಾಗರಿಕ ಸನ್ಮಾನವನ್ನು ಮಾಡಲಾಗುತ್ತಿದೆ.ಹಾಗೆಯೇ ಇಬ್ಬರೂ ಆಸಕ್ತರೊಂದಿಗೆ ಸಂವಾದ ನಡೆಸುತ್ತಾರೆ.

    Share. Facebook Twitter Pinterest LinkedIn Tumblr Email WhatsApp
    Previous ArticleAmbulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌
    Next Article Metro ಏರಿದ ನವ ವಧು
    vartha chakra
    • Website

    Related Posts

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertoLit ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • social-accounts-marketplaces.live_Lob ರಲ್ಲಿ BBMP‌ ಯಲ್ಲಿ ಲಂಚವತಾರ – ಮುಖ್ಯ ಆಯುಕ್ತರಿಗೆ ಕಪ್ಪ ಕೊಡಬೇಕಂತೆ?
    • accounts-offer.org_Lob ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe