ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!
    ಸುದ್ದಿ

    GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!

    vartha chakraBy vartha chakraಜನವರಿ 27, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.27- GST ತೆರಿಗೆ ಕಟ್ಟಬೇಕೆಂದು ಹೇಳಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚಿಸಿರುವ ಇಬ್ಬರು ಖತರ್ನಾಕ್ ಖದೀಮರನ್ನು ಸಂಜಯನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಶೋಕಿಗೆ ಕೋಟ್ಯಂತರ ಹಣ ಖರ್ಚುಮಾಡಿದ್ದು, ಆರೋಪಿ ವಿನಯ್ ಬಾಬು ಅಪಾರ್ಟ್ಮೆಂಟ್ಗಳಲ್ಲಿ ಫ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ.

    ಬಂಧಿತ ಆರೋಪಿಗಳು ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ (TERMINUS DAECHANG SEAT COMPANY) ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ (CA) ಆಗಿ ಸೇರಿಕೊಂಡಿದ್ದರು. ಕಂಪನಿಯ ವಿಶ್ವಾಸ ಗಳಿಸಿ GST ತೆರಿಗೆ ಕಟ್ಟಬೇಕೆಂದು ಕಂಪನಿ ಮಾಲೀಕರ ಬಳಿ ಸುಮಾರು 9 ಕೋಟಿ 60 ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದಾರೆ. ಕಂಪನಿಯ ಆಂತರಿಕ ಲೆಕ್ಕಪರಿಶೋಧನೆ ವರದಿಯನ್ನು ನೀಡಿದ್ದ ಆರೋಪಿ ನಿಖಿಲ್, 9 ಕೋಟಿಗೂ ಹೆಚ್ಚು GST ಕಟ್ಟಬೇಕೆಂದು ವರದಿ ನೀಡಿದ್ದ. ನಿಖಿಲ್ ವರದಿ ಅನ್ವಯ ಹಂತ ಹಂತವಾಗಿ ಮಾಲೀಕರು GST ಕಟ್ಟಿದ್ದರು. ಬಳಿಕ ತಾವು ಮೋಸ ಹೋಗಿರುವುದು ತಿಳಿದು ಬಂದಿತ್ತು.

    ಈ ಬಗ್ಗೆ ಸತ್ಯ ಗೊತ್ತಾಗುತ್ತಿದ್ದಂತೆ ಮಾಲೀಕರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ನಂತರ ಆರೋಪಿಗಳು ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ವಂಚನೆಯ ಪ್ರಕರಣವನ್ನು ಸದಾಶಿವನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಇನ್ನು ಪ್ರಕರಣ ದಾಖಲಿಸಿಕೊಂಡಿದ್ದ ಸಂಜಯನಗರ ಪೊಲೀಸರು ನಿಖಿಲ್, ವಿನಯ್ ಬಾಬು ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.

    Verbattle
    Verbattle
    Verbattle
    Bangalore crime gst m mi
    Share. Facebook Twitter Pinterest LinkedIn Tumblr Email WhatsApp
    Previous ArticleKMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.
    Next Article ಸಾವು-ಬದುಕಿನ ನಡುವೆ Santro Ravi ಹೋರಾಟ.
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • WilliamSkity ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • WilliamSkity ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.