ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Trending

    ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್

    vartha chakraBy vartha chakraಫೆಬ್ರವರಿ 7, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.7- ಕೌಟುಂಬಿಕ ಕಾರಣ, ಶೈಕ್ಷಣಿಕ ಒತ್ತಡ, ಬದಲಾದ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿಂದ ಬೆಂಗಳೂರು ನಗರದಲ್ಲಿ  ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತಾಗಿ ಹೊರಬಿದ್ದಿರುವ ಅಂಕಿ ಅಂಶಗಳು ಆತಂಕ ಮೂಡಿಸುತ್ತವೆ.
    ಅದರಲ್ಲೂ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮನೆ ಬಿಟ್ಟು ಓಡಿ ಹೋಗುತ್ತಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

    ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈ ಕುರಿತಂತೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
    ಟಿವಿ ನೋಡಲು ರಿಮೋಟ್ ಕೊಡಲಿಲ್ಲ,ಮೊಬೈಲ್ ಕೊಡಿಸಿಲ್ಲ, ಶಾಲೆಯಲ್ಲಿ ಒಳ್ಳೆಯ ಅಂಕ ಬಂದಿಲ್ಲ, ತಂದೆ-ತಾಯಿ ಜಗಳ, ಕೌಟುಂಬಿಕ ಕಿರಿಕಿರಿಯಿಂದ ಬೇಸತ್ತು ಮಕ್ಕಳು ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳನ್ನು ಮಾಡುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳಲ್ಲಿ ಶೇ 34% ರಷ್ಟು ಏರಿಕೆಯಾಗಿದೆ.‌ 2020ರಲ್ಲಿ 421 ಗಂಡು ಮಕ್ಕಳು ನಾಪತ್ತೆಯಾಗಿದ್ದರೆ 1136 ಹೆಣ್ಣು ಮಕ್ಕಳು ಮನೆ ಬಿಟ್ಟು ಹೋಗಿದ್ದರು. ಈಮಕ್ಕಳ ಪೈಕಿ 21 ಗಂಡು, 37 ಹೆಣ್ಣು ಮಕ್ಕಳನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ.

    2021ರಲ್ಲಿ 488 ಗಂಡು, 1630 ಹೆಣ್ಣುಮಕ್ಕಳು ನಾಪತ್ತೆಯಾಗಿದ್ದರು.ಈ ಪೈಕಿ 28 ಗಂಡು, 64 ಹೆಣ್ಣು ಮಕ್ಕಳು ಪತ್ತೆ ಇನ್ನೂ ಆಗಿಲ್ಲ ಎಂದು ಚೈಲ್ಡ್ ರೈಟ್ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.
    2022 – 23 ರ ಸಾಲಿನಲ್ಲಿ ನಾಪತ್ತೆಯಾಗಿರುವ 5,144 ಮಕ್ಕಳ ಪೈಕಿ 934 ಮಕ್ಕಳನ್ನ ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ.ಈ ಮೂಲಕ 347 ಗಂಡು ಹಾಗೂ 853 ಹೆಣ್ಣು ಮಕ್ಕಳು ಸೇರಿ ಒಟ್ಟು 1200 ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
    ಮಕ್ಕಳ ನಾಪತ್ತೆಗೆ ಕೌಟುಂಬಿಕ ಒತ್ತಡವೇ ಕಾರಣ ಎಂದು ಚೈಲ್ಡ್ ರೈಟ್ ಸಂಸ್ಥೆ ತಿಳಿಸಿದೆ.

    ಕೌಟುಂಬಿಕ ಕಾರಣಗಳು ಶೈಕ್ಷಣಿಕ ಒತ್ತಡ ತಾಳಲಾರದೇ ಮನೆ ಬಿಟ್ಟು ಹೋಗಲು ಮಕ್ಕಳು ನಿರ್ಧರಿಸುತ್ತಿದ್ದಾರೆ. ‌ಕೋವಿಡ್ ನಂತರ ಶೈಕ್ಷಣಿಕವಾಗಿ ಬರುವ ಒತ್ತಡಕ್ಕೆ ಹೆದರಿ ಹೋಗಿರುವ ಮಕ್ಕಳು, ಮನೆಯಲ್ಲೂ ಅತ್ಯುತ್ತಮ ಅಂಕಗಳನ್ನು ಪಡೆಯುವಂತೆ ಒತ್ತಡ ಕೇಳಿ ಬರಲಿದ್ದು,ಮನೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯುವುದನ್ನು ಪೋಷಕರು ಕಡಿಮೆ ಮಾಡಿದ್ದಾರೆ. ಮನಸ್ಸಿನ ದುಗುಡ ಹೇಳಿಕೊಳ್ಳಲಾರದೆ ಮಕ್ಕಳಿಗೆ ಒತ್ತಡ ಹೆಚ್ಚಳವಾಗಿದೆ‌. ಇದರಿಂದ ತಪ್ಪಿಸಿಕೊಳ್ಳಲು ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಎಂದು ಅಧ್ಯಯನ ವರದಿ ಹೇಳುತ್ತದೆ.
    ಒಟ್ಟಿನಲ್ಲಿ ಮಕ್ಕಳು ಕಾಣೆಯಾಗುವ ಪ್ರಕರಣ ಏರಿಕೆಯಾಗುತ್ತಿದ್ದು, ಒಂದು ಸರಿ ಮನೆ ಬಿಟ್ಟು ಹೋಗುವ ಮಕ್ಕಳಿಗೆ ಅಭ್ಯಾಸವಾದರೆ, ಅದನ್ನೇ ಪದೇ ಪದೇ ಮಾಡಲಿದ್ದು, ಈ ಅಭ್ಯಾಸ ತಪ್ಪಿಸುವ ಕಡೆ ಪೊಷಕರು ಗಮನ ಹರಿಸಬೇಕಿದೆ.

    Verbattle
    Verbattle
    Verbattle
    crime News Trending ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿಯಲ್ಲಿ ಹೆಡೆ ಎತ್ತಿದ ನಕ್ಸಲ್ ಘಟಸರ್ಪಗಳು | Coastal Karnataka
    Next Article ನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    11 ಪ್ರತಿಕ್ರಿಯೆಗಳು

    1. prodvijenie saita po trafiky_prSn on ಮಾರ್ಚ್ 14, 2026 2:25 ಅಪರಾಹ್ನ

      seo информационных порталов prodvizhenie-sajtov-po-trafiku10.ru .

      Reply
    2. reiting seo agentstv_ioPi on ಮಾರ್ಚ್ 14, 2026 5:18 ಅಪರಾಹ್ನ

      рейтинг компаний по продвижению сайтов рейтинг компаний по продвижению сайтов .

      Reply
    3. seo keisi_nket on ಮಾರ್ಚ್ 15, 2026 1:49 ಅಪರಾಹ್ನ

      многоуровневый линкбилдинг seo-kejsy17.ru .

      Reply
    4. reiting seo agentstv_nePi on ಮಾರ್ಚ್ 15, 2026 2:09 ಅಪರಾಹ್ನ

      рейтинг seo компаний рейтинг seo компаний .

      Reply
    5. seo blog_nmSt on ಮಾರ್ಚ್ 15, 2026 2:34 ಅಪರಾಹ್ನ

      маркетинговый блог маркетинговый блог .

      Reply
    6. reiting seo agentstv_fwPi on ಮಾರ್ಚ್ 15, 2026 7:25 ಅಪರಾಹ್ನ

      интернет агентство digital интернет агентство digital .

      Reply
    7. prodvijenie saita po trafiky_jlEi on ಮಾರ್ಚ್ 15, 2026 7:26 ಅಪರಾಹ್ನ

      seo partners seo partners .

      Reply
    8. seo blog_dzSt on ಮಾರ್ಚ್ 15, 2026 8:04 ಅಪರಾಹ್ನ

      seo блог seo блог .

      Reply
    9. seo keisi_tset on ಮಾರ್ಚ್ 15, 2026 10:26 ಅಪರಾಹ್ನ

      seo кейсы seo-kejsy17.ru .

      Reply
    10. reiting seo kompanii_djel on ಮಾರ್ಚ್ 15, 2026 11:30 ಅಪರಾಹ್ನ

      seo продвижение сайтов агентство reiting-seo-kompanii.ru .

      Reply
    11. seo blog_fsSt on ಮಾರ್ಚ್ 16, 2026 1:39 ಫೂರ್ವಾಹ್ನ

      digital маркетинг блог digital маркетинг блог .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Robertram ರಲ್ಲಿ ಯಾರೇ.. ಕೂಗಾಡಲಿ…
    • Robertram ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.