Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    ಅಂತಾರಾಷ್ಟ್ರೀಯ

    Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ

    vartha chakraBy vartha chakraಮೇ 30, 2023Updated:ಮೇ 30, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Chinese mosque
    Share
    Facebook Twitter LinkedIn Pinterest Email WhatsApp

    ಚೀನಾದಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳ ಮೇಲಿನ ದಬ್ಬಾಳಿಕೆಯು ಹೆಚ್ಚಾಗುತ್ತಿದ್ದಂತೆ ದೇಶದಲ್ಲಿರುವ ಮಸೀದಿಗಳ ಮೇಲಿನ ಗುಮ್ಮಟ ಮತ್ತು ಮಿನಾರ್‌ಗಳನ್ನು ತೆಗೆದುಹಾಕಲು ಅಧಿಕಾರಿಗಳು ನಡೆಸಿದ ಪ್ರಯತ್ನ ನಡೆದಿದೆ. ಚೀನಾದ ಈ ನಡೆಯನ್ನು ತಡೆಯುವ ಕೊನೆಯ ಪ್ರಯತ್ನವಾಗಿ ನೈಋತ್ಯ ಚೀನಾದಲ್ಲಿ ಸಾವಿರಾರು ಅಲ್ಪಸಂಖ್ಯಾತ ಮುಸಲ್ಮಾನರು ತಮ್ಮ ಪ್ರಮುಖ ಮಸೀದಿಯನ್ನು ಸುತ್ತುವರೆದು ಗುಮ್ಮಟ ಮತ್ತು ಮಿನಾರ್ ಗಳನ್ನೂ ತೆರವು ಮಾಡುವುದನ್ನು ವಿರೋಧಿಸಿದರು.

    ಚೀನಾದ ಯುನಾನ್ ಪ್ರಾಂತ್ಯದ ನಜಿಯಾಯಿಂಗ್ ಗ್ರಾಮದಲ್ಲಿ ಹುಯಿ ಮುಸಲ್ಮಾನ ಜನಾಂಗಕ್ಕೆ ಸೇರಿದ ಈ ಮಸೀದಿಯ ರೂಪವನ್ನು ದೇಶದ ನಾಯಕ ಶಿ ಜಿನ್‌ಪಿಂಗ್ ಅವರ ಧರ್ಮವನ್ನು ಚೀನೀಕರಣ ಮಾಡುವ ಪ್ರಯತ್ನದ ಭಾಗವಾಗಿ ಬದಲಾಯಿಸಲಾಗುತ್ತಿದೆ.

    ಶಿ ಅವರ ಚೀನೀಕರಣ ನೀತಿಯ ಪ್ರಕಾರ ವಿದೇಶೀ ಪ್ರಭಾವ ವಿರುವ ಧಾರ್ಮಿಕ ನಂಬಿಕೆಗಳನ್ನು ಪರಿಷ್ಕರಿಸಿ ಅದನ್ನು ಚೀನೀ ಸಂಸ್ಕೃತಿಯೊಂದಿಗೆ ಹೊಂದಿಸುವುದಾಗಿದೆ. ಪರದೇಶದ ಧರ್ಮಗಳನ್ನು ಚೀನೀ ಸಂಸ್ಕೃತಿಗೆ ಜೋಡಿಸುವ ಗುರಿ ಇಡಲಾಗಿದೆ. ಇದನ್ನು ಚೀನಾದ ಅಧಿಕೃತವಾಗಿ ನಾಸ್ತಿಕವೆಂದು ಗುರುತಿಸಿಕೊಳ್ಳುವ ಕಮ್ಯುನಿಸ್ಟ್ ಪಕ್ಷದ ನಿರಂಕುಶ ಆಡಳಿತ ಮಾಡುತ್ತಿದೆ.

    ಇತ್ತೀಚಿನ ವರ್ಷಗಳಲ್ಲಿ ಚೀನೀ ಅಧಿಕಾರಿಗಳು ಬಹಿರಂಗವಾಗಿ ಇಸ್ಲಾಮಿಕ್ ವಾಸ್ತುಶಿಲ್ಪವನ್ನು ತೆರವು ಮಾಡಿದ್ದಾರೆ – ಗುಮ್ಮಟಗಳನ್ನು ನಾಶಪಡಿಸುವುದು ಮತ್ತು ಮಿನಾರ್‌ಗಳನ್ನು ಕಿತ್ತುಹಾಕುವುದು ದೇಶಾದ್ಯಂತ ಸಾವಿರಕ್ಕೂ ಹೆಚ್ಚು ಹುಯಿ ಮಸೀದಿಗಳಲ್ಲಿ ಆಗಿದೆ. ಇಂದನ್ನು ಹುಯಿ ಜನಾಂಗದವರು ಹೇಳುತ್ತಾರೆ, ನಾಜಿಯಿಂಗ್ ಮಸೀದಿಯು ಇಂಥಾ ಮಸೀದಿಗಳ ಪೈಕಿ ಒಂದಾಗಿದೆ.

    ಈಗ, “ಚೀನೀಕಾರಣ” ಅಭಿಯಾನವು ಅಂತಿಮವಾಗಿ ನಾಜಿಯಿಂಗ್‌ಗೆ ಬಂದಿದೆ. ಈ ಪ್ರಾಂತ್ಯ ಹುಯಿ ಜನರ ಐತಿಹಾಸಿಕ ನೆಲೆಯಾಗಿದೆ ಮತ್ತು ಆಗ್ನೇಯ ಏಷ್ಯಾದೊಂದಿಗೆ ಚೀನಾದ ಗಡಿಯಲ್ಲಿರುವ ಜನಾಂಗೀಯವಾಗಿ ವೈವಿಧ್ಯಮಯ ಪ್ರಾಂತ್ಯವಾಜಿ ಇದು ಯುನಾನ್ ನಲ್ಲಿ ಇಸ್ಲಾಮಿಕ್ ಸಂಸ್ಕೃತಿಯ ಪ್ರಮುಖ ಕೇಂದ್ರವಾಗಿದೆ.

    ಈ ಸರ್ಕಾರಿ ನಡೆಗೆ ಸ್ಥಳೀಯ ಜನರಿಂದ ವಿಪರೀತ ವಿರೋಧ ವ್ಯಕ್ತವಾಗಿದೆ.

    china m ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous ArticleRussiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    Next Article ದಯಾನಂದ – ಬೆಂಗಳೂರು ಕಮಿಷನರ್
    vartha chakra
    • Website

    Related Posts

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025

    2 ಪ್ರತಿಕ್ರಿಯೆಗಳು

    1. Biznes idei_jjOl on ಸೆಪ್ಟೆಂಬರ್ 18, 2024 6:22 ಅಪರಾಹ್ನ

      необычные бизнес идеи необычные бизнес идеи .

      Reply
    2. kyrs valut_etMt on ಸೆಪ್ಟೆಂಬರ್ 21, 2024 11:50 ಅಪರಾಹ್ನ

      курс евро к тенге курс евро к тенге .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasphype ರಲ್ಲಿ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ ಹಲವರ ಬಂಧನ | Tejasvi Surya
    • Edwarddog ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Thomasphype ರಲ್ಲಿ ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe