Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    Trending

    CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.

    vartha chakraBy vartha chakraಅಕ್ಟೋಬರ್ 1, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.1:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಕ್ರಮ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೂ ಟರ್ನ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಹಗರಣ ಮಾತ್ರವಲ್ಲ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಈ 14 ಸೈಟ್ ಕಥೆ ಒಂದಾದರೆ ಇದು ಅದಕ್ಕಿಂತ ಹಳೆ ನಿವೇಶನದ ಕತೆ ಒಂದಿದೆ.ಆ ಪ್ರಕರಣ ಕುತ್ತಿಗೆಗೆ ಬಂದಾಗ ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಅದನ್ನು ಮಾರಾಟ ಮಾಡಲಾಯಿತು ಎಂದು ಕಥೆ ಕಟ್ಟಿದ್ದರಲ್ಲ, ಆ ನಿವೇಶನ ಎಲ್ಲಿಂದ ಬಂದಿತ್ತು ಸ್ವಲ್ಪ ಹೇಳುವಿರಾ ಎಂದು ಪ್ರಶ್ನಿಸಿದರು.
    ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ.ಇದರಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೋದರು. ಅಲ್ಲಿ ಪರ ತೀರ್ಪು ಬಂತು. ಇದು 14 ಸೈಟ್‌ಗಿಂತ ದೊಡ್ಡ ಹಗರಣ ಎಂದು ಹೇಳಿದರು.
    ಈ ನಿವೇಶನದಿಂದ ದೊಡ್ಡ ಸಮಸ್ಯೆ ಬಂದಿದ್ದಕ್ಕೆ ಚುನಾವಣಾ ಖರ್ಚಿನ ಹೆಸರಿನಲ್ಲಿ ಮಾರಾಟ ಮಾಡಿದರು. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು ಎಂದರೆ ಇದೇ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಹೊರಟರು’ ಎಂದು ಕಿಡಿಕಾರಿದರು.
    ಮೈಸೂರಿನಲ್ಲಿ ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲ ಎನ್ನುತ್ತಾರೆ ಅವರ ಶ್ರೀಮತಿಯವರು. ಈ ಹಿಂದೆ ಏನೆಲ್ಲ ಮಾಡಿದ್ದಾರೆ, ವೈಟ್ನರ್ ಹಾಕಿ ಎಲ್ಲ ಮುಗಿದೊಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ’ ಎಂದರು.
    ಊರಿಗೆ ಬುದ್ದಿ ಹೇಳೊರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ’ ಎಂದು ಅವರು ಆರೋಪಿಸಿದರು.

    m ಚಿನ್ನ ನ್ಯಾಯ ಮೈಸೂರು ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    Next Article ಆತ್ಮಸಾಕ್ಷಿಯಂತೆ ಕೆಲಸ ಮಾಡುವ ಸಿಎಂ.
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    9 ಪ್ರತಿಕ್ರಿಯೆಗಳು

    1. damski_komplekti_vyMa on ಜೂನ್ 2, 2025 1:12 ಅಪರಾಹ್ನ

      Идеалният избор за подарък – дамски комплект, който ще впечатли
      комплекти дрехи за жени http://www.komplekti-za-jheni.com/ .

      Reply
    2. damski_bluzi_dspn on ಜೂನ್ 3, 2025 5:29 ಅಪರಾಹ್ನ

      Комбинирай дамски блузи с поли, панталони и дънки с лекота
      дамски блузи с къс ръкав http://www.bluzi-damski.com/ .

      Reply
    3. klining_igKi on ಜೂನ್ 4, 2025 1:11 ಫೂರ್ವಾಹ್ನ

      Тщательная уборка подъездов и общественных пространств
      клининг мск https://www.kliningovaya-kompaniya0.ru/ .

      Reply
    4. d2c5m on ಜೂನ್ 5, 2025 4:23 ಫೂರ್ವಾಹ್ನ

      order generic clomid without rxРіРѕРІРѕСЂРёС‚: where can i buy cheap clomid price clomiphene pill where to buy clomid without prescription where can i buy clomid without dr prescription how to get clomid tablets can i buy cheap clomiphene without prescription

      Reply
    5. arenda_yahty_zqon on ಜೂನ್ 5, 2025 8:22 ಅಪರಾಹ್ನ

      Премиум-отдых на воде: аренда яхты с индивидуальным сервисом
      аренда яхт https://arenda-yahty-sochi23.ru/ .

      Reply
    6. gagry_otdyh_dyOa on ಜೂನ್ 8, 2025 3:02 ಅಪರಾಹ್ನ

      Уединённый отдых в Гаграх с видом на горы и море
      гагра жилье https://otdyh-gagry.ru/ .

      Reply
    7. full_hd_film_ejKt on ಜೂನ್ 9, 2025 5:32 ಫೂರ್ವಾಹ್ನ

      Platformumuzda yer alan her türden full hd film sizi bekliyor
      dilm izle dilm izle .

      Reply
    8. alcohol and flagyl reddit on ಜೂನ್ 10, 2025 9:28 ಅಪರಾಹ್ನ

      More content pieces like this would insinuate the интернет better.

      Reply
    9. dostavka_alkogolya_neKn on ಜೂನ್ 11, 2025 3:26 ಅಪರಾಹ್ನ

      Сервис доставки алкоголя, который работает круглосуточно и без выходных
      доставка алкоголя по москве алкоголь ночью .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ರಾಮ ಮಂದಿರ ಉದ್ಘಾಟನೆ ಹಬ್ಬವಾಗಲಿದೆ | Ram Mandir
    • Trentdam ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • AlfonsoFlolf ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe