Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    Trending

    CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.

    vartha chakraBy vartha chakraಅಕ್ಟೋಬರ್ 1, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.1:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಕ್ರಮ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೂ ಟರ್ನ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಹಗರಣ ಮಾತ್ರವಲ್ಲ ಸಿದ್ದರಾಮಯ್ಯ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ. ಈ 14 ಸೈಟ್ ಕಥೆ ಒಂದಾದರೆ ಇದು ಅದಕ್ಕಿಂತ ಹಳೆ ನಿವೇಶನದ ಕತೆ ಒಂದಿದೆ.ಆ ಪ್ರಕರಣ ಕುತ್ತಿಗೆಗೆ ಬಂದಾಗ ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಅದನ್ನು ಮಾರಾಟ ಮಾಡಲಾಯಿತು ಎಂದು ಕಥೆ ಕಟ್ಟಿದ್ದರಲ್ಲ, ಆ ನಿವೇಶನ ಎಲ್ಲಿಂದ ಬಂದಿತ್ತು ಸ್ವಲ್ಪ ಹೇಳುವಿರಾ ಎಂದು ಪ್ರಶ್ನಿಸಿದರು.
    ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ.ಇದರಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೋದರು. ಅಲ್ಲಿ ಪರ ತೀರ್ಪು ಬಂತು. ಇದು 14 ಸೈಟ್‌ಗಿಂತ ದೊಡ್ಡ ಹಗರಣ ಎಂದು ಹೇಳಿದರು.
    ಈ ನಿವೇಶನದಿಂದ ದೊಡ್ಡ ಸಮಸ್ಯೆ ಬಂದಿದ್ದಕ್ಕೆ ಚುನಾವಣಾ ಖರ್ಚಿನ ಹೆಸರಿನಲ್ಲಿ ಮಾರಾಟ ಮಾಡಿದರು. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು ಎಂದರೆ ಇದೇ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಹೊರಟರು’ ಎಂದು ಕಿಡಿಕಾರಿದರು.
    ಮೈಸೂರಿನಲ್ಲಿ ಭೂಮಿ ಮೇಲೆ, ಚಿನ್ನದ ಮೇಲೆ ವ್ಯಾಮೋಹ ಇಲ್ಲ ಎನ್ನುತ್ತಾರೆ ಅವರ ಶ್ರೀಮತಿಯವರು. ಈ ಹಿಂದೆ ಏನೆಲ್ಲ ಮಾಡಿದ್ದಾರೆ, ವೈಟ್ನರ್ ಹಾಕಿ ಎಲ್ಲ ಮುಗಿದೊಯ್ತು ಎಂದುಕೊಂಡಿದ್ದರು, ಈಗ ಇಲ್ಲಿಗೆ ಬಂದಿದ್ದಾರೆ’ ಎಂದರು.
    ಊರಿಗೆ ಬುದ್ದಿ ಹೇಳೊರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು ಪ್ರಕರಣಗಳಿವೆ’ ಎಂದು ಅವರು ಆರೋಪಿಸಿದರು.

    Verbattle
    Verbattle
    Verbattle
    m ಚಿನ್ನ ನ್ಯಾಯ ಮೈಸೂರು ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    Next Article ಆತ್ಮಸಾಕ್ಷಿಯಂತೆ ಕೆಲಸ ಮಾಡುವ ಸಿಎಂ.
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. kamera_ehpi on ಫೆಬ್ರವರಿ 12, 2026 5:05 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида на грузовик.
      При монтаже камер заднего вида необходимо обращать внимание на качество оборудования и его совместимость с автомобилем.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Icnsij ರಲ್ಲಿ ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    • Glennhof ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • VictorobliT ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.